AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rocket Attack: ಉಕ್ರೇನ್ ಅಪಾರ್ಟ್​ಮೆಂಟ್ ಮೇಲೆ ರಷ್ಯಾ ರಾಕೆಟ್ ದಾಳಿ, 15 ಮಂದಿ ಸಾವು

ಉಕ್ರೇನ್​ ಮೇಲೆ ರಷ್ಯಾ ದಾಳಿ ಮುಂದುವರೆದಿದೆ, ಉಕ್ರೇನ್​ನ ಅಪಾರ್ಟ್​ಮೆಂಟ್ ಮೇಲೆ ರಷ್ಯಾ ರಾಕೆಟ್ ದಾಳಿ ನಡೆಸಿದ್ದು ಘಟನೆಯಲ್ಲಿ 15 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ.

Rocket Attack: ಉಕ್ರೇನ್ ಅಪಾರ್ಟ್​ಮೆಂಟ್ ಮೇಲೆ ರಷ್ಯಾ ರಾಕೆಟ್ ದಾಳಿ, 15 ಮಂದಿ ಸಾವು
UkraineImage Credit source: AP
TV9 Web
| Edited By: |

Updated on:Jul 10, 2022 | 5:33 PM

Share

ಉಕ್ರೇನ್​ ಮೇಲೆ ರಷ್ಯಾ ದಾಳಿ ಮುಂದುವರೆದಿದೆ, ಉಕ್ರೇನ್​ನ ಅಪಾರ್ಟ್​ಮೆಂಟ್ ಮೇಲೆ ರಷ್ಯಾ ರಾಕೆಟ್ ದಾಳಿ ನಡೆಸಿದ್ದು ಘಟನೆಯಲ್ಲಿ 15 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ರಷ್ಯಾದ ರಾಕೆಟ್‌ಗಳು ಪೂರ್ವ ಉಕ್ರೇನ್ ಪಟ್ಟಣದ ಚಾಸಿವ್ ಯಾರ್‌ಗೆ ಅಪ್ಪಳಿಸಿ, ಐದು ಅಂತಸ್ತಿನ ಅಪಾರ್ಟ್‌ಮೆಂಟ್ ಕಟ್ಟಡವನ್ನು ನಾಶಪಡಿಸಿದೆ ಮತ್ತು ಈ ದಾಳಿಯಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ ಎಂಬುದು ತಿಳಿದುಬಂದಿದೆ.

ಸುಮಾರು ಮೂರು ಡಜನ್​ಗೂ ಅಧಿಕ ಮಂದಿ ಅವಶೇಷಗಳಡಿ ಸಿಲುಕಿರಬಹುದು ಎಂದು ಡೊನೆಟ್ಸ್ಕ್ ಪ್ರದೇಶದ ಗವರ್ನರ್ ಪಾವ್ಲೊ ಕಿರಿಲೆಂಕೊ ಹೇಳಿದ್ದಾರೆ.

ಸುಮಾರು 12,000 ಜನರಿರುವ ಉರಗನ್ ಪಟ್ಟಣದಲ್ಲಿ ರಷ್ಯಾ ರಾಕೆಟ್ ದಾಳಿ ನಡೆದಿದೆ, ಚಾಸಿವ್ ಯಾರ್ ಕ್ರಾಮಾಟೋರ್ಸ್ಕ್‌ನ ಆಗ್ನೇಯಕ್ಕೆ ಸುಮಾರು 20 ಕಿಲೋಮೀಟರ್ ದೂರದಲ್ಲಿದೆ.

ಕಳೆದ ಮಾರ್ಚ್​ ತಿಂಗಳಿನಲ್ಲಿ ಉಕ್ರೇನ್ ಗಡಿಗೆ ಕೇವಲ 45 ಮೈಲಿ ದೂರದಲ್ಲಿರುವ ಪೊಲೆಂಡ್ ರಾಜಧಾನಿಗೆ ಅಮೆರಿಕ ಅಧ್ಯಕ್ಷ ಜೋ- ಬೈಡನ್ ಭೇಟಿ ನೀಡಿದ ಬೆನ್ನಲ್ಲೇ, ಉಕ್ರೇನ್ ನ ಎಲ್ವಿವ್ ನಗರದಲ್ಲಿ ರಾಕೆಟ್ ದಾಳಿ ನಡೆಸಲಾಗಿತ್ತು.

ಪ್ರಬಲ ಸ್ಫೋಟಗಳು ರಷ್ಯಾದ ಆಕ್ರಮಣದಿಂದ ಉಕ್ರೇನ್ ನ ಇತರ ಭಾಗಗಳಿಂದ ಪಲಾಯನ ಮಾಡುವವರಿಗೆ ಆಶ್ರಯವಾಗಿದ್ದ ನಗರವನ್ನು ಭಯಪಡಿಸಿತ್ತು. ಮೊದಲ ಸ್ಫೋಟ ಸಂಭವಿಸಿದ ನಗರದ ಈಶಾನ್ಯ ಹೊರವಲಯದ ಸ್ಥಳದಿಂದ ದಟ್ಟವಾದ ಕಪ್ಪು ಹೊಗೆ ಗಂಟೆ ಗಟ್ಟಲೇ ಹೊರಹೊಮ್ಮಿತ್ತು, ಬಳಿಕ ಎರಡನೇ ಸ್ಫೋಟ ಸಂಭವಿಸಿರುವುದಾಗಿ ವರದಿಯಾಗಿತ್ತು. ಮೊದಲ ರಾಕೆಟ್ ದಾಳಿಯಲ್ಲಿ ಐವರು ಜನರು ಮೃತಪಟ್ಟಿದ್ದರು.

Published On - 5:20 pm, Sun, 10 July 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್