Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್ ಎಂದೂ ಒಂಟಿಯಲ್ಲ ನಿಮ್ಮ ಜತೆ ನಾವಿದ್ದೇವೆ ಎಂದು ಅಭಯ ನೀಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್

ಉಕ್ರೇನ್ (Ukraine)ಎಂದೂ ಒಂಟಿಯಲ್ಲ, ನಿಮ್ಮ ಜತೆ ನಾವಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್( Joe Biden) ಭರವಸೆ ನೀಡಿದ್ದಾರೆ.

ಉಕ್ರೇನ್ ಎಂದೂ ಒಂಟಿಯಲ್ಲ ನಿಮ್ಮ ಜತೆ ನಾವಿದ್ದೇವೆ ಎಂದು ಅಭಯ ನೀಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್
Volodymyr Zelensky
Follow us
TV9 Web
| Updated By: ನಯನಾ ರಾಜೀವ್

Updated on: Dec 22, 2022 | 8:39 AM

ಉಕ್ರೇನ್ (Ukraine)ಎಂದೂ ಒಂಟಿಯಲ್ಲ, ನಿಮ್ಮ ಜತೆ ನಾವಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್( Joe Biden) ಭರವಸೆ ನೀಡಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ(Volodymyr Zelensky) ಜತೆ ವೈಟ್​ ಹೌಸ್​ನಲ್ಲಿ ಮಾತನಾಡಿದ ಬೈಡನ್, ಉಕ್ರೇನ್ ಎಂದೂ ಏಕಾಂಗಿಯಲ್ಲ, ಅಮೆರಿಕ ಅದರ ಜತೆಗಿದೆ ಎಂದು ಅಭಯ ನೀಡಿದರು. ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಅಮೆರಿಕ ತಲುಪಿದ್ದು, ಅಧ್ಯಕ್ಷ ಜೋ ಬೈಡನ್‌ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ರಷ್ಯಾ-ಉಕ್ರೇನ್‌ ಸಂಘರ್ಷ, ಉಕ್ರೇನ್‌ಗೆ ಅಮೆರಿಕದ ಸಾಮರಿಕ ನೆರವು ಮುಂದುವರಿಕೆ, ಹೀಗೆ ಹಲವು ವಿಷಯಗಳ ಕುರಿತು ಇಬ್ಬರೂ ನಾಯಕರು ಮಾತುಕತೆ ನಡೆಸಿದ್ದಾರೆ.

ಅಲ್ಲದೇ ಉಕ್ರೇನ್‌ಗೆ ಸಾಮರಿಕ ಬೆಂಬಲವನ್ನು ಅಮೆರಿಕ ಮುಂದುವರೆಸಲಿದೆ ಎಂದು ಬೈಡನ್‌ ಇದೇ ವೇಳೆ ವೊಲೊಡಿಮಿರ್ ಝೆಲೆನ್ಸ್ಕಿ ಅವರಿಗೆ ಭರವಸೆ ನೀಡಿದ್ದಾರೆ. ಅಮೆರಿಕವು ಉಕ್ರೇನ್​ನ ಪ್ರತಿ ಹೆಜ್ಜೆಯಲ್ಲೂ ಜತೆಯಾಗಿ ನಿಲ್ಲುತ್ತದೆ, ಉಕ್ರೇನ್​ನ ಹೋರಾಟ ಎಷ್ಟು ದೊಡ್ಡದಿದೆ ಎಂದು ಅಮೆರಿಕವು ಅರ್ಥಮಾಡಿಕೊಳ್ಳಬಲ್ಲದು ಎಂದರು.

ಮತ್ತಷ್ಟು ಓದಿ:ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​​ಗೆ ದೂರವಾಣಿ ಕರೆ ಮಾಡಿದ ಮೋದಿ; ದ್ವಿಪಕ್ಷೀಯ ಸಂಬಂಧ ಬಗ್ಗೆ ಚರ್ಚೆ

ಇನ್ನು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಯ ಭೇಟಿಯ ಭಾಗವಾಗಿ,‌ ಅಮೆರಿಕದ ರಕ್ಷಣಾ ಇಲಾಖೆಯು ಉಕ್ರೇನ್‌ಗೆ 1.85 ಬಿಲಿಯನ್ ಅಮೆರಿಕನ್‌ ಡಾಲರ್‌ ಮೊತ್ತದ ಹೆಚ್ಚುವರಿ ಭದ್ರತಾ ನೆರವನ್ನು ಘೋಷಿಸಿದೆ

ಇದೇ ಸಂದರ್ಭದಲ್ಲಿ ಇಬ್ಬರೂ ನಾಯಕರು, ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಅತ್ತ ಝೆಲೆನ್ಸ್ಕಿ ಅತ್ಯಂತ ಗುಪ್ತವಾಗಿ ಅಮೆರಿಕ ತಲುಪಿರುವುದನ್ನು ಕೇಳಿ, ರಷ್ಯಾ ಅಧ್ಯಕ್ಷ ಪುಟಿನ್‌ ಕೆಂಡಾಮಂಡಲರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್