AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟರ್ಕಿ ಶೃಂಗಸಭೆಯಲ್ಲಿ ಉಕ್ರೇನ್ ಸಂಸದರಿಂದ ರಷ್ಯಾ ಪ್ರತಿನಿಧಿಗೆ ಥಳಿತ

ರಷ್ಯಾ(Russia) ಹಾಗೂ ಉಕ್ರೇನ್(Ukraine) ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮಧ್ಯೆ ಟರ್ಕಿಯ ರಾಜಧಾನಿ ಅಂಕಾರಾದಲ್ಲಿ ನಡೆದ ಸಮ್ಮೇಳನದಲ್ಲಿ ಉಕ್ರೇನ್ ಸಂಸದ ಓಲೆಕ್ಸಾಂಡರ್ ಮಾರಿಕೋವ್ಸ್ಕಿ ರಷ್ಯಾದ ಪ್ರತಿನಿಧಿ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Viral Video: ಟರ್ಕಿ ಶೃಂಗಸಭೆಯಲ್ಲಿ ಉಕ್ರೇನ್ ಸಂಸದರಿಂದ ರಷ್ಯಾ ಪ್ರತಿನಿಧಿಗೆ ಥಳಿತ
ರಷ್ಯಾ ಪ್ರತಿನಿಧಿಗೆ ಥಳಿಸುತ್ತಿರುವ ಉಕ್ರೇನ್ ಸಂಸದ
Follow us
ನಯನಾ ರಾಜೀವ್
|

Updated on:May 05, 2023 | 8:05 AM

ರಷ್ಯಾ(Russia) ಹಾಗೂ ಉಕ್ರೇನ್(Ukraine) ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮಧ್ಯೆ ಟರ್ಕಿಯ ರಾಜಧಾನಿ ಅಂಕಾರಾದಲ್ಲಿ ನಡೆದ ಸಮ್ಮೇಳನದಲ್ಲಿ ಉಕ್ರೇನ್ ಸಂಸದ ಓಲೆಕ್ಸಾಂಡರ್ ಮಾರಿಕೋವ್ಸ್ಕಿ ರಷ್ಯಾದ ಪ್ರತಿನಿಧಿ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾರಿಕೋವ್ಸ್ಕಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದಾರೆ. ನ್ಯೂಸ್‌ವೀಕ್ ಮಾರಿಕೋವ್‌ಸ್ಕಿ ಅವರ ಪೋಸ್ಟ್ ಅನ್ನು ಉಲ್ಲೇಖಿಸಿ ಘಟನೆಯ ಬಗ್ಗೆ ವರದಿ ಮಾಡಿದೆ.

ರಷ್ಯಾ ಪ್ರತಿನಿಧಿ ಉಕ್ರೇನ್​ ಸಂಸದರಿಂದ ಬಲವಂತವಾಗಿ ಧ್ವಜವನ್ನು ಕಿತ್ತುಕೊಂಡಿದ್ದರು, ಅದಕ್ಕೆ ಕೋಪಗೊಂಡು ಉಕ್ರೇನ್ ಸಂಸದರು ರಷ್ಯಾ ಪ್ರತಿನಿಧಿಗೆ ಥಳಿಸಿದ್ದಾರೆ. ಈ ಘಟನೆಯು ರಷ್ಯಾ ಮತ್ತು ಉಕ್ರೇನ್ ನಡುವಿನ ಉದ್ವಿಗ್ನತೆಯನ್ನು ಎತ್ತಿ ತೋರಿಸುತ್ತದೆ.

ಇದು ಪೂರ್ವ ಉಕ್ರೇನ್‌ನಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಡೆಯುತ್ತಿರುವ ಸಂಘರ್ಷದಿಂದ ಉಲ್ಬಣಗೊಂಡಿದೆ. ಕಳೆದ ವರ್ಷದ ಫೆಬ್ರುವರಿಯಲ್ಲಿ ಆರಂಭವಾದ ಸಂಘರ್ಷ ಇದೀಗ ಪ್ರಮುಖ ನಗರಗಳಾದ ಕೈವ್, ಖೆರ್ಸನ್, ಒಡೆಸಾ ಮತ್ತು ಬಖ್‌ಮುತ್‌ಗಳಿಗೂ ವ್ಯಾಪಿಸಿದೆ.

ಮತ್ತಷ್ಟು ಓದಿ: Russia Ukraine War: ರಷ್ಯಾ ಉಕ್ರೇನ್ ಯುದ್ಧಕ್ಕೆ ಒಂದು ವರ್ಷ, ನೆನಪಿಸುತ್ತಿದೆ ಈ ಭಯಾನಕ ಚಿತ್ರಣ

ಮಾಸ್ಕೋ ಗುರುವಾರ ಕ್ರೆಮ್ಲಿನ್ ಮೇಲೆ ಡ್ರೋನ್ ದಾಳಿಯ ಮಾಸ್ಟರ್ ಮೈಂಡ್ ಎಂದು US ಆರೋಪಿಸಿದೆ, ವಾಷಿಂಗ್ಟನ್ ಇದನ್ನು ನಿರಾಕರಿಸಿತು. ಉಕ್ರೇನ್​ ಮೇಲೆ ಡ್ರೋನ್ ದಾಳಿ ನಡೆದಿದ್ದು ಅದರಲ್ಲಿ 21 ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು.

ಹಾಗೆಯೇ ವ್ಲಾಡಿಮಿರ್ ಪುಟಿನ್ ಇದ್ದ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ ನಡೆಸಿದೆ ಎಂದು ಆರೋಪಿಸಲಾಗಿತ್ತು, ಆದರೆ ಉಕ್ರೇನ್ ನಾವೇನು ಮಾಡಿಲ್ಲ ಎಂದು ಹೇಳಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:02 am, Fri, 5 May 23

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು