AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಯುಕೆಯ ಗೃಹ ಕಾರ್ಯದರ್ಶಿ ಹುದ್ದೆ ತೊರೆದ ಸುಯೆಲ್ಲಾ ಬ್ರಾವರ್‌ಮನ್

ಗೃಹ ಕಾರ್ಯದರ್ಶಿ ಹುದ್ದೆ ತೊರೆದಿರುವುದು ನಿಜವೇ ಆಗಿದ್ದರೆ ಶುಕ್ರವಾರ ತಮ್ಮ ಹಣಕಾಸು ಸಚಿವ ಕ್ವಾಸಿ ಕ್ವಾರ್ಟೆಂಗ್ ಅವರನ್ನು ವಜಾಗೊಳಿಸಿದ ನಂತರ ಒಂದು ವಾರದಲ್ಲಿ ಟ್ರಸ್ ಸಚಿವ ಸಂಪುಟದಿಂದ...

Breaking News ಯುಕೆಯ ಗೃಹ ಕಾರ್ಯದರ್ಶಿ ಹುದ್ದೆ ತೊರೆದ ಸುಯೆಲ್ಲಾ ಬ್ರಾವರ್‌ಮನ್
ಸುಯೆಲ್ಲಾ ಬ್ರಾವರ್‌ಮನ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 19, 2022 | 9:57 PM

Share

ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ (Liz Truss) ಅವರ ಸರ್ಕಾರಕ್ಕೆ ಮತ್ತೊಂದು ಹೊಡೆತ ಎಂಬಂತೆ ಸುಯೆಲ್ಲಾ ಬ್ರಾವರ್‌ಮನ್ (Suella Braverman) ಗೃಹ ಕಾರ್ಯದರ್ಶಿ ಹುದ್ದೆಯನ್ನು ತೊರೆದಿದ್ದಾರೆ ಎಂದು ಗಾರ್ಡಿಯನ್ ವರದಿ ಮಾಡಿದೆ. ಟ್ರಸ್‌ನ  ಮಿನಿ-ಬಜೆಟ್‌ನ ನಂತರ ಸರ್ಕಾರದ ಆರ್ಥಿಕ ಪ್ರತಿಕ್ರಿಯೆಯ ಮೇಲೆ ಹಿಡಿತ ಸಾಧಿಸಿದ ಹೊಸ ಚಾನ್ಸಲರ್ ಜೆರೆಮಿ ಹಂಟ್ ಅವರ ಆದೇಶ ಮೇರೆಗೆ ಸುಯೆಲ್ಲಾ ಈ ನಿರ್ಧಾರ  ತೆಗೆದುಕೊಂಡಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.  ಶುಕ್ರವಾರ ತಮ್ಮ ಹಣಕಾಸು ಸಚಿವ ಕ್ವಾಸಿ ಕ್ವಾರ್ಟೆಂಗ್ ಅವರನ್ನು ವಜಾಗೊಳಿಸಿದ ನಂತರ ಒಂದು ವಾರದಲ್ಲಿ ಟ್ರಸ್ ಸಚಿವ ಸಂಪುಟದಿಂದ ಹೊರ ನಡೆದ ಉನ್ನತ ಸಚಿವರಲ್ಲಿ ಒಬ್ಬರಾಗಿದ್ದಾರೆ ಸುಯೆಲ್ಲಾ.

ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿರುವ ಸುಯೆಲ್ಲಾ ಅವರು “ವಿಶ್ವಾಸಾರ್ಹ ಸಂಸದೀಯ ಸಹೋದ್ಯೋಗಿ” ಗೆ ಕಳುಹಿಸಿದ ಇಮೇಲ್‌ಗೆ ಸಂಬಂಧಿಸಿದ “ನಿಯಮಗಳ ತಾಂತ್ರಿಕ ಉಲ್ಲಂಘನೆ” ಯನ್ನು ಉಲ್ಲೇಖಿಸಿದ್ದಾರೆ. ವಲಸೆಯ ಕುರಿತು ಕರಡು ಲಿಖಿತ ಸಚಿವರ ಹೇಳಿಕೆಯನ್ನು ಕಳುಹಿಸಿದ್ದೇನೆ, ಅದು ಪ್ರಕಟಣೆಗೆ ಬಾಕಿಯಿದೆ. ಅದರಲ್ಲಿ ಹೆಚ್ಚಿನದನ್ನು ಸಂಸದರಿಗೆ ವಿವರಿಸಲಾಗಿದೆ. ಅದೇನೇ ಇದ್ದರೂ, ನಾನು ಹೋಗುವುದು ಸರಿಯಾಗಿದೆ” ಎಂದು ಬ್ರಾವರ್‌ಮನ್ ಪ್ರಧಾನಿಗೆ ಪತ್ರ ಬರೆದಿದ್ದಾರೆ.

ತನ್ನ ತಪ್ಪಿನ ಅರಿವಾದ ತಕ್ಷಣ ಅಧಿಕೃತ  ರೀತಿಯಲ್ಲಿ ವಿಷಯವನ್ನು ತಿಳಿಸಿದ್ದೇನೆ. ನಾನು ತಪ್ಪು ಮಾಡಿದ್ದೇನೆ, ನಾನು ಜವಾಬ್ದಾರಿಯನ್ನು ಸ್ವೀಕರಿಸುತ್ತೇನೆೆ. ನಾನು ರಾಜೀನಾಮೆ ನೀಡುತ್ತೇನೆ ಎಂದು ಅವರು ಬರೆದಿದ್ದಾರೆ.

Published On - 9:43 pm, Wed, 19 October 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ