AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಯುಕೆಯ ಗೃಹ ಕಾರ್ಯದರ್ಶಿ ಹುದ್ದೆ ತೊರೆದ ಸುಯೆಲ್ಲಾ ಬ್ರಾವರ್‌ಮನ್

ಗೃಹ ಕಾರ್ಯದರ್ಶಿ ಹುದ್ದೆ ತೊರೆದಿರುವುದು ನಿಜವೇ ಆಗಿದ್ದರೆ ಶುಕ್ರವಾರ ತಮ್ಮ ಹಣಕಾಸು ಸಚಿವ ಕ್ವಾಸಿ ಕ್ವಾರ್ಟೆಂಗ್ ಅವರನ್ನು ವಜಾಗೊಳಿಸಿದ ನಂತರ ಒಂದು ವಾರದಲ್ಲಿ ಟ್ರಸ್ ಸಚಿವ ಸಂಪುಟದಿಂದ...

Breaking News ಯುಕೆಯ ಗೃಹ ಕಾರ್ಯದರ್ಶಿ ಹುದ್ದೆ ತೊರೆದ ಸುಯೆಲ್ಲಾ ಬ್ರಾವರ್‌ಮನ್
ಸುಯೆಲ್ಲಾ ಬ್ರಾವರ್‌ಮನ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 19, 2022 | 9:57 PM

Share

ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ (Liz Truss) ಅವರ ಸರ್ಕಾರಕ್ಕೆ ಮತ್ತೊಂದು ಹೊಡೆತ ಎಂಬಂತೆ ಸುಯೆಲ್ಲಾ ಬ್ರಾವರ್‌ಮನ್ (Suella Braverman) ಗೃಹ ಕಾರ್ಯದರ್ಶಿ ಹುದ್ದೆಯನ್ನು ತೊರೆದಿದ್ದಾರೆ ಎಂದು ಗಾರ್ಡಿಯನ್ ವರದಿ ಮಾಡಿದೆ. ಟ್ರಸ್‌ನ  ಮಿನಿ-ಬಜೆಟ್‌ನ ನಂತರ ಸರ್ಕಾರದ ಆರ್ಥಿಕ ಪ್ರತಿಕ್ರಿಯೆಯ ಮೇಲೆ ಹಿಡಿತ ಸಾಧಿಸಿದ ಹೊಸ ಚಾನ್ಸಲರ್ ಜೆರೆಮಿ ಹಂಟ್ ಅವರ ಆದೇಶ ಮೇರೆಗೆ ಸುಯೆಲ್ಲಾ ಈ ನಿರ್ಧಾರ  ತೆಗೆದುಕೊಂಡಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.  ಶುಕ್ರವಾರ ತಮ್ಮ ಹಣಕಾಸು ಸಚಿವ ಕ್ವಾಸಿ ಕ್ವಾರ್ಟೆಂಗ್ ಅವರನ್ನು ವಜಾಗೊಳಿಸಿದ ನಂತರ ಒಂದು ವಾರದಲ್ಲಿ ಟ್ರಸ್ ಸಚಿವ ಸಂಪುಟದಿಂದ ಹೊರ ನಡೆದ ಉನ್ನತ ಸಚಿವರಲ್ಲಿ ಒಬ್ಬರಾಗಿದ್ದಾರೆ ಸುಯೆಲ್ಲಾ.

ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿರುವ ಸುಯೆಲ್ಲಾ ಅವರು “ವಿಶ್ವಾಸಾರ್ಹ ಸಂಸದೀಯ ಸಹೋದ್ಯೋಗಿ” ಗೆ ಕಳುಹಿಸಿದ ಇಮೇಲ್‌ಗೆ ಸಂಬಂಧಿಸಿದ “ನಿಯಮಗಳ ತಾಂತ್ರಿಕ ಉಲ್ಲಂಘನೆ” ಯನ್ನು ಉಲ್ಲೇಖಿಸಿದ್ದಾರೆ. ವಲಸೆಯ ಕುರಿತು ಕರಡು ಲಿಖಿತ ಸಚಿವರ ಹೇಳಿಕೆಯನ್ನು ಕಳುಹಿಸಿದ್ದೇನೆ, ಅದು ಪ್ರಕಟಣೆಗೆ ಬಾಕಿಯಿದೆ. ಅದರಲ್ಲಿ ಹೆಚ್ಚಿನದನ್ನು ಸಂಸದರಿಗೆ ವಿವರಿಸಲಾಗಿದೆ. ಅದೇನೇ ಇದ್ದರೂ, ನಾನು ಹೋಗುವುದು ಸರಿಯಾಗಿದೆ” ಎಂದು ಬ್ರಾವರ್‌ಮನ್ ಪ್ರಧಾನಿಗೆ ಪತ್ರ ಬರೆದಿದ್ದಾರೆ.

ತನ್ನ ತಪ್ಪಿನ ಅರಿವಾದ ತಕ್ಷಣ ಅಧಿಕೃತ  ರೀತಿಯಲ್ಲಿ ವಿಷಯವನ್ನು ತಿಳಿಸಿದ್ದೇನೆ. ನಾನು ತಪ್ಪು ಮಾಡಿದ್ದೇನೆ, ನಾನು ಜವಾಬ್ದಾರಿಯನ್ನು ಸ್ವೀಕರಿಸುತ್ತೇನೆೆ. ನಾನು ರಾಜೀನಾಮೆ ನೀಡುತ್ತೇನೆ ಎಂದು ಅವರು ಬರೆದಿದ್ದಾರೆ.

Published On - 9:43 pm, Wed, 19 October 22

Follow Us
Web contact
Web contact

TV9 Kannada

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?