AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾ ನಿಮ್ಮ ಪರವಾಗಿರುತ್ತೇನೆ: ಉಕ್ರೇನ್ ಜನತೆಗೆ ರಿಷಿ ಸುನಕ್ ತೆರೆದ ಪತ್ರ

ಈ ಟ್ವೀಟ್ ಜತೆ ಕೈವ್ ಪೋಸ್ಟ್​​ನಲ್ಲಿ ಪ್ರಕಟವಾದ ತೆರೆದ ಪತ್ರ, ಸುನಕ್ ಮತ್ತು ಉಕ್ರೇನಿಯ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜತೆಗಿನ ಫೋಟೊವನ್ನು ಪೋಸ್ಟ್ ಮಾಡಿ ನಮ್ಮ ಸ್ವಾತಂತ್ರ್ಯ ಉಕ್ರೇನಿನ ಗೆಲುವನ್ನು ಆಧರಿಸಿರುತ್ತದೆ ಎಂದಿದ್ದಾರೆ.

ಸದಾ ನಿಮ್ಮ ಪರವಾಗಿರುತ್ತೇನೆ: ಉಕ್ರೇನ್ ಜನತೆಗೆ ರಿಷಿ ಸುನಕ್ ತೆರೆದ ಪತ್ರ
ರಿಷಿ ಸುನಕ್
TV9 Web
| Edited By: |

Updated on: Aug 24, 2022 | 8:40 PM

Share

ದೆಹಲಿ: ಬ್ರಿಟಿಷ್ ಕನ್ಸರ್ವೇಟಿವ್ ಪಕ್ಷದ ಸದಸ್ಯ ಮತ್ತು ಪ್ರಧಾನಿ ಸ್ಥಾನದ ಆಕಾಂಕ್ಷಿ ರಿಷಿ ಸುನಕ್ (Rishi Sunak) ಉಕ್ರೇನ್ ಸ್ವಾತಂತ್ಯ ದಿನಾಚರಣೆ (Ukraine Independence Day)ಸಂದರ್ಭದಲ್ಲಿ ತೆರೆದ ಪತ್ರವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದ್ದಾರೆ. ಸಂದಿಗ್ಧ ಪರಿಸ್ಥಿತಿಯಲ್ಲಿ ಉಕ್ರೇನ್ ಸ್ವಾತಂತ್ರ್ಯ ದಿನಾಚರಣೆ ಹೊತ್ತಲ್ಲಿ ಬ್ರಿಟಿಷ್ ಕಿಂಗ್‌ಡಮ್‌ನಲ್ಲಿ ಜನರು ನಿಮ್ಮೊಂದಿಗೆ ಸದಾ ಇರುತ್ತಾರೆ ಎಂದು ರಿಷಿ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಜತೆ ಕೈವ್ ಪೋಸ್ಟ್​​ನಲ್ಲಿ ಪ್ರಕಟವಾದ ತೆರೆದ ಪತ್ರ, ಸುನಕ್ ಮತ್ತು ಉಕ್ರೇನಿಯ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜತೆಗಿನ ಫೋಟೊವನ್ನು ಪೋಸ್ಟ್ ಮಾಡಿ ನಮ್ಮ ಸ್ವಾತಂತ್ರ್ಯ ಉಕ್ರೇನಿನ ಗೆಲುವನ್ನು ಆಧರಿಸಿರುತ್ತದೆ ಎಂದಿದ್ದಾರೆ. ಉಕ್ರೇನಿನ ಜನರನ್ನುದ್ದೇಶಿ ಬರೆದಿರುವ ಈ ತೆರೆದ ಪತ್ರ ಆಕ್ರಮಣಶೀಲತೆಯನ್ನು ಎದುರಿಸುವ ದೃಢ ಧೈರ್ಯಕ್ಕಾಗಿ ನಾಗರಿಕರನ್ನು ಶ್ಲಾಘಿಸುವುದರೊಂದಿಗೆ ಪ್ರಾರಂಭವಾಗುತ್ತದೆ. ಅವರ ಶೌರ್ಯ ಪ್ರದರ್ಶನವು “ನಿರಂಕುಶಾಧಿಕಾರಿಗಳು” ಎಂದಿಗೂ ಮೇಲುಗೈ ಸಾಧಿಸುವುದಿಲ್ಲ ಎಂಬ ಸಂದೇಶವನ್ನು ಕಳುಹಿಸಿದೆ ಎಂದಿದ್ದಾರೆ ರಿಷಿ “ನಮ್ಮ ದೇಶದಲ್ಲಿ ಇಲ್ಲಿ ಏನೇ ಬದಲಾವಣೆಗಳಿದ್ದರೂ, ನಾವು (ಬ್ರಿಟನ್ ಜನರು) ಯಾವಾಗಲೂ ನಿಮ್ಮ ಪ್ರಬಲ ಮಿತ್ರರಾಗಿ ಉಳಿಯುತ್ತೇವ ಎಂದಿದ್ದಾರೆ.

42 ವರ್ಷ ವಯಸ್ಸಿನ ಭಾರತ ಸಂಜಾತ ರಿಷಿ, ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಉಕ್ರೇನ್‌ಗೆ ಜೀವಿತಾವಧಿಯ ಸ್ನೇಹಿತನಿದ್ದಾರೆ ಮತ್ತು ಉಕ್ರೇನ್ ತನ್ನನ್ನು ತಾನೇ ಪುನರ್ನಿರ್ಮಿಸಲು ಸಹಾಯವನ್ನು ಪಡೆಯುತ್ತದೆ ಎಂದು ಹೇಳಿದರು.”ಇತಿಹಾಸದಲ್ಲಿ ನಿಮ್ಮ ಸ್ಥಾನವು ಸ್ವಾತಂತ್ರ್ಯದ ದಾರಿದೀಪವಾಗಿದೆ ಎಂದು ಸುನಕ್ ಪತ್ರದಲ್ಲಿ ಬರೆದಿದ್ದಾರೆ. ಕನ್ಸರ್ವೇಟಿವ್ ಪಕ್ಷದ ನಾಯಕತ್ವದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ  ರಿಷಿ ಸುನಕ್ ಲಿಜ್ ಟ್ರಸ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ