AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾ ನಿಮ್ಮ ಪರವಾಗಿರುತ್ತೇನೆ: ಉಕ್ರೇನ್ ಜನತೆಗೆ ರಿಷಿ ಸುನಕ್ ತೆರೆದ ಪತ್ರ

ಈ ಟ್ವೀಟ್ ಜತೆ ಕೈವ್ ಪೋಸ್ಟ್​​ನಲ್ಲಿ ಪ್ರಕಟವಾದ ತೆರೆದ ಪತ್ರ, ಸುನಕ್ ಮತ್ತು ಉಕ್ರೇನಿಯ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜತೆಗಿನ ಫೋಟೊವನ್ನು ಪೋಸ್ಟ್ ಮಾಡಿ ನಮ್ಮ ಸ್ವಾತಂತ್ರ್ಯ ಉಕ್ರೇನಿನ ಗೆಲುವನ್ನು ಆಧರಿಸಿರುತ್ತದೆ ಎಂದಿದ್ದಾರೆ.

ಸದಾ ನಿಮ್ಮ ಪರವಾಗಿರುತ್ತೇನೆ: ಉಕ್ರೇನ್ ಜನತೆಗೆ ರಿಷಿ ಸುನಕ್ ತೆರೆದ ಪತ್ರ
ರಿಷಿ ಸುನಕ್
TV9 Web
| Edited By: |

Updated on: Aug 24, 2022 | 8:40 PM

Share

ದೆಹಲಿ: ಬ್ರಿಟಿಷ್ ಕನ್ಸರ್ವೇಟಿವ್ ಪಕ್ಷದ ಸದಸ್ಯ ಮತ್ತು ಪ್ರಧಾನಿ ಸ್ಥಾನದ ಆಕಾಂಕ್ಷಿ ರಿಷಿ ಸುನಕ್ (Rishi Sunak) ಉಕ್ರೇನ್ ಸ್ವಾತಂತ್ಯ ದಿನಾಚರಣೆ (Ukraine Independence Day)ಸಂದರ್ಭದಲ್ಲಿ ತೆರೆದ ಪತ್ರವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದ್ದಾರೆ. ಸಂದಿಗ್ಧ ಪರಿಸ್ಥಿತಿಯಲ್ಲಿ ಉಕ್ರೇನ್ ಸ್ವಾತಂತ್ರ್ಯ ದಿನಾಚರಣೆ ಹೊತ್ತಲ್ಲಿ ಬ್ರಿಟಿಷ್ ಕಿಂಗ್‌ಡಮ್‌ನಲ್ಲಿ ಜನರು ನಿಮ್ಮೊಂದಿಗೆ ಸದಾ ಇರುತ್ತಾರೆ ಎಂದು ರಿಷಿ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಜತೆ ಕೈವ್ ಪೋಸ್ಟ್​​ನಲ್ಲಿ ಪ್ರಕಟವಾದ ತೆರೆದ ಪತ್ರ, ಸುನಕ್ ಮತ್ತು ಉಕ್ರೇನಿಯ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜತೆಗಿನ ಫೋಟೊವನ್ನು ಪೋಸ್ಟ್ ಮಾಡಿ ನಮ್ಮ ಸ್ವಾತಂತ್ರ್ಯ ಉಕ್ರೇನಿನ ಗೆಲುವನ್ನು ಆಧರಿಸಿರುತ್ತದೆ ಎಂದಿದ್ದಾರೆ. ಉಕ್ರೇನಿನ ಜನರನ್ನುದ್ದೇಶಿ ಬರೆದಿರುವ ಈ ತೆರೆದ ಪತ್ರ ಆಕ್ರಮಣಶೀಲತೆಯನ್ನು ಎದುರಿಸುವ ದೃಢ ಧೈರ್ಯಕ್ಕಾಗಿ ನಾಗರಿಕರನ್ನು ಶ್ಲಾಘಿಸುವುದರೊಂದಿಗೆ ಪ್ರಾರಂಭವಾಗುತ್ತದೆ. ಅವರ ಶೌರ್ಯ ಪ್ರದರ್ಶನವು “ನಿರಂಕುಶಾಧಿಕಾರಿಗಳು” ಎಂದಿಗೂ ಮೇಲುಗೈ ಸಾಧಿಸುವುದಿಲ್ಲ ಎಂಬ ಸಂದೇಶವನ್ನು ಕಳುಹಿಸಿದೆ ಎಂದಿದ್ದಾರೆ ರಿಷಿ “ನಮ್ಮ ದೇಶದಲ್ಲಿ ಇಲ್ಲಿ ಏನೇ ಬದಲಾವಣೆಗಳಿದ್ದರೂ, ನಾವು (ಬ್ರಿಟನ್ ಜನರು) ಯಾವಾಗಲೂ ನಿಮ್ಮ ಪ್ರಬಲ ಮಿತ್ರರಾಗಿ ಉಳಿಯುತ್ತೇವ ಎಂದಿದ್ದಾರೆ.

42 ವರ್ಷ ವಯಸ್ಸಿನ ಭಾರತ ಸಂಜಾತ ರಿಷಿ, ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಉಕ್ರೇನ್‌ಗೆ ಜೀವಿತಾವಧಿಯ ಸ್ನೇಹಿತನಿದ್ದಾರೆ ಮತ್ತು ಉಕ್ರೇನ್ ತನ್ನನ್ನು ತಾನೇ ಪುನರ್ನಿರ್ಮಿಸಲು ಸಹಾಯವನ್ನು ಪಡೆಯುತ್ತದೆ ಎಂದು ಹೇಳಿದರು.”ಇತಿಹಾಸದಲ್ಲಿ ನಿಮ್ಮ ಸ್ಥಾನವು ಸ್ವಾತಂತ್ರ್ಯದ ದಾರಿದೀಪವಾಗಿದೆ ಎಂದು ಸುನಕ್ ಪತ್ರದಲ್ಲಿ ಬರೆದಿದ್ದಾರೆ. ಕನ್ಸರ್ವೇಟಿವ್ ಪಕ್ಷದ ನಾಯಕತ್ವದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ  ರಿಷಿ ಸುನಕ್ ಲಿಜ್ ಟ್ರಸ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ