AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾ ನಿಮ್ಮ ಪರವಾಗಿರುತ್ತೇನೆ: ಉಕ್ರೇನ್ ಜನತೆಗೆ ರಿಷಿ ಸುನಕ್ ತೆರೆದ ಪತ್ರ

ಈ ಟ್ವೀಟ್ ಜತೆ ಕೈವ್ ಪೋಸ್ಟ್​​ನಲ್ಲಿ ಪ್ರಕಟವಾದ ತೆರೆದ ಪತ್ರ, ಸುನಕ್ ಮತ್ತು ಉಕ್ರೇನಿಯ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜತೆಗಿನ ಫೋಟೊವನ್ನು ಪೋಸ್ಟ್ ಮಾಡಿ ನಮ್ಮ ಸ್ವಾತಂತ್ರ್ಯ ಉಕ್ರೇನಿನ ಗೆಲುವನ್ನು ಆಧರಿಸಿರುತ್ತದೆ ಎಂದಿದ್ದಾರೆ.

ಸದಾ ನಿಮ್ಮ ಪರವಾಗಿರುತ್ತೇನೆ: ಉಕ್ರೇನ್ ಜನತೆಗೆ ರಿಷಿ ಸುನಕ್ ತೆರೆದ ಪತ್ರ
ರಿಷಿ ಸುನಕ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 24, 2022 | 8:40 PM

Share

ದೆಹಲಿ: ಬ್ರಿಟಿಷ್ ಕನ್ಸರ್ವೇಟಿವ್ ಪಕ್ಷದ ಸದಸ್ಯ ಮತ್ತು ಪ್ರಧಾನಿ ಸ್ಥಾನದ ಆಕಾಂಕ್ಷಿ ರಿಷಿ ಸುನಕ್ (Rishi Sunak) ಉಕ್ರೇನ್ ಸ್ವಾತಂತ್ಯ ದಿನಾಚರಣೆ (Ukraine Independence Day)ಸಂದರ್ಭದಲ್ಲಿ ತೆರೆದ ಪತ್ರವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದ್ದಾರೆ. ಸಂದಿಗ್ಧ ಪರಿಸ್ಥಿತಿಯಲ್ಲಿ ಉಕ್ರೇನ್ ಸ್ವಾತಂತ್ರ್ಯ ದಿನಾಚರಣೆ ಹೊತ್ತಲ್ಲಿ ಬ್ರಿಟಿಷ್ ಕಿಂಗ್‌ಡಮ್‌ನಲ್ಲಿ ಜನರು ನಿಮ್ಮೊಂದಿಗೆ ಸದಾ ಇರುತ್ತಾರೆ ಎಂದು ರಿಷಿ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಜತೆ ಕೈವ್ ಪೋಸ್ಟ್​​ನಲ್ಲಿ ಪ್ರಕಟವಾದ ತೆರೆದ ಪತ್ರ, ಸುನಕ್ ಮತ್ತು ಉಕ್ರೇನಿಯ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜತೆಗಿನ ಫೋಟೊವನ್ನು ಪೋಸ್ಟ್ ಮಾಡಿ ನಮ್ಮ ಸ್ವಾತಂತ್ರ್ಯ ಉಕ್ರೇನಿನ ಗೆಲುವನ್ನು ಆಧರಿಸಿರುತ್ತದೆ ಎಂದಿದ್ದಾರೆ. ಉಕ್ರೇನಿನ ಜನರನ್ನುದ್ದೇಶಿ ಬರೆದಿರುವ ಈ ತೆರೆದ ಪತ್ರ ಆಕ್ರಮಣಶೀಲತೆಯನ್ನು ಎದುರಿಸುವ ದೃಢ ಧೈರ್ಯಕ್ಕಾಗಿ ನಾಗರಿಕರನ್ನು ಶ್ಲಾಘಿಸುವುದರೊಂದಿಗೆ ಪ್ರಾರಂಭವಾಗುತ್ತದೆ. ಅವರ ಶೌರ್ಯ ಪ್ರದರ್ಶನವು “ನಿರಂಕುಶಾಧಿಕಾರಿಗಳು” ಎಂದಿಗೂ ಮೇಲುಗೈ ಸಾಧಿಸುವುದಿಲ್ಲ ಎಂಬ ಸಂದೇಶವನ್ನು ಕಳುಹಿಸಿದೆ ಎಂದಿದ್ದಾರೆ ರಿಷಿ “ನಮ್ಮ ದೇಶದಲ್ಲಿ ಇಲ್ಲಿ ಏನೇ ಬದಲಾವಣೆಗಳಿದ್ದರೂ, ನಾವು (ಬ್ರಿಟನ್ ಜನರು) ಯಾವಾಗಲೂ ನಿಮ್ಮ ಪ್ರಬಲ ಮಿತ್ರರಾಗಿ ಉಳಿಯುತ್ತೇವ ಎಂದಿದ್ದಾರೆ.

42 ವರ್ಷ ವಯಸ್ಸಿನ ಭಾರತ ಸಂಜಾತ ರಿಷಿ, ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಉಕ್ರೇನ್‌ಗೆ ಜೀವಿತಾವಧಿಯ ಸ್ನೇಹಿತನಿದ್ದಾರೆ ಮತ್ತು ಉಕ್ರೇನ್ ತನ್ನನ್ನು ತಾನೇ ಪುನರ್ನಿರ್ಮಿಸಲು ಸಹಾಯವನ್ನು ಪಡೆಯುತ್ತದೆ ಎಂದು ಹೇಳಿದರು.”ಇತಿಹಾಸದಲ್ಲಿ ನಿಮ್ಮ ಸ್ಥಾನವು ಸ್ವಾತಂತ್ರ್ಯದ ದಾರಿದೀಪವಾಗಿದೆ ಎಂದು ಸುನಕ್ ಪತ್ರದಲ್ಲಿ ಬರೆದಿದ್ದಾರೆ. ಕನ್ಸರ್ವೇಟಿವ್ ಪಕ್ಷದ ನಾಯಕತ್ವದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ  ರಿಷಿ ಸುನಕ್ ಲಿಜ್ ಟ್ರಸ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ