AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Taliban: ತಾಲಿಬಾನ್​ಅನ್ನು ಒಪ್ಪಿಕೊಂಡು-ಅಪ್ಪಿಕೊಳ್ಳುವುದಷ್ಟೇ ಈಗ ಪ್ರಪಂಚಕ್ಕೆ ಉಳಿದಿರುವ ಮಾರ್ಗ ಎಂದ ಜನಾಬ್​ ಇಮ್ರಾನ್​ ಖಾನ್!

Imran Khan: ಅಮರಿಕದ ಭಯೋತ್ಪಾದನೆ ಮೇಲಿನ ಯುದ್ಧ(WoT) ತಿರುಗುಬಾಣವಾಗಿದೆ. ಅಮರಿಕದ ಉಗ್ರ ಯುದ್ಧದಿಂದಾಗಿ ಜಗತ್ತಿನಲ್ಲಿ ಉಗ್ರರ ಸಂಖ್ಯೆಯೆ ಹೆಚ್ಚಾಗಿದೆ. 40 ದಶಲಕ್ಷ ಅಫಘನ್ನರ ಭವಿಷ್ಯದ ಬಗ್ಗೆ ಆಲೋಚಿಸಿದಾಗ ಜಗತ್ತಿಗೆ ಈಗಲೋ ಆಗಲೋ ತಾಲಿಬಾನ್​ಅನ್ನು ಒಪ್ಪಿಕೊಂಡು-ಅಪ್ಪಿಕೊಳ್ಳುವುದು ಅನಿವಾರ್ಯವಾಗಿದೆ.

Taliban: ತಾಲಿಬಾನ್​ಅನ್ನು ಒಪ್ಪಿಕೊಂಡು-ಅಪ್ಪಿಕೊಳ್ಳುವುದಷ್ಟೇ ಈಗ  ಪ್ರಪಂಚಕ್ಕೆ ಉಳಿದಿರುವ ಮಾರ್ಗ ಎಂದ ಜನಾಬ್​ ಇಮ್ರಾನ್​ ಖಾನ್!
ತಾಲಿಬಾನ್​ಅನ್ನು ಒಪ್ಪಿಕೊಂಡು-ಅಪ್ಪಿಕೊಳ್ಳುವುದಷ್ಟೇ ಈಗ ಪ್ರಪಂಚಕ್ಕೆ ಉಳಿದಿರುವ ಮಾರ್ಗ ಎಂದ್ರು ಜನಾಬ್​ ಇಮ್ರಾನ್​ ಖಾನ್!
TV9 Web
| Edited By: |

Updated on: Feb 14, 2022 | 7:38 AM

Share

ವಾಷಿಂಗ್ಟನ್​: ಅಫ್ಘಾನಿಸ್ತಾನದಲ್ಲಿನ (Afghanistan) ತಾಲಿಬಾನ್​ಗೆ (Taliban) ಪರ್ಯಾಯ ಇಲ್ಲ. ಹಾಗಾಗಿ ಜಗತ್ತಿಗೆ ಈಗ ತಾಲಿಬಾನ್​ಅನ್ನು ಒಪ್ಪಿಕೊಂಡು-ಅಪ್ಪಿಕೊಳ್ಳುವುದಷ್ಟೇ ಉಳಿದಿರುವ ಮಾರ್ಗ ಎಂದು ಪಾಕಿಸ್ತಾನದ ಪ್ರಧಾನಿ ಜನಾಬ್​ ಇಮ್ರಾನ್​ ಖಾನ್ (Imran Khan) ಹೇಳಿದ್ದಾರೆ. ಭಾನುವಾರ ಸಿಎನ್​ಎನ್ ಸುದ್ದಿ ಸಂಸ್ಥೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ​​ಪ್ರಧಾನಿ ಇಮ್ರಾನ್​ ಖಾನ್ ತಮ್ಮ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಾಲಿಬಾನ್ ಜೊತೆಗಿನ ಪಾಕಿಸ್ತಾನದ ಪ್ರಚಲಿತ ಸಂಬಂಧ, ಭಯೋತ್ಪಾದನೆ ವಿರುದ್ಧದ ಇಂದಿನ ಜಾಗತಿಕ ಯುದ್ಧ (Terrorism), ಅಫ್ಘಾನಿಸ್ತಾನದಲ್ಲಿನ ನೂತನ ತಾಲಿಬಾನ್ ಸರ್ಕಾರದ ಮುಂದಿನ ಹಾದಿ ಇವೇ ಮುಂತಾದ ವಿಷಯಗಳ ಬಗ್ಗೆ ಅವರು ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ,

40 ದಶಲಕ್ಷ ಅಫಘನ್ನರ ಭವಿಷ್ಯದ ಬಗ್ಗೆ ಆಲೋಚಿಸಿದಾಗ ಜಗತ್ತಿಗೆ ಈಗಲೋ ಆಗಲೋ ತಾಲಿಬಾನ್​ಅನ್ನು ಒಪ್ಪಿಕೊಂಡು-ಅಪ್ಪಿಕೊಳ್ಳುವುದು ಅನಿವಾರ್ಯವಾಗಿದೆ. ಅಮರಿಕದ ಭಯೋತ್ಪಾದನೆ ಮೇಲಿನ ಯುದ್ಧ (United States War on Terror -WoT) ತಿರುಗುಬಾಣವಾಗಿದೆ. ಅಮರಿಕದ ಉಗ್ರ ಯುದ್ಧದಿಂದಾಗಿ ಜಗತ್ತಿನಲ್ಲಿ ಉಗ್ರರ ಸಂಖ್ಯೆಯೆ ಹೆಚ್ಚಾಗಿದೆ. ಈ ಉಗ್ರ ಯುದ್ಧದಿಂದಾಗಿ ಪಾಕಿಸ್ತಾನ ಬಹಳಷ್ಟು ಪೆಟ್ಟು ತಿಂದಿದೆ. 80 ಸಾವಿರ ಪಾಕಿಸ್ತಾನೀಯರು ತಮ್ಮ ಜೀವ ಕಳೆದುಕೊಂಡರು ಎಂದು ಪ್ರಧಾನಿ ಇಮ್ರಾನ್​ ಖಾನ್ ವಿಷಾದದ ದನಿಯಲ್ಲಿ ಹೇಳಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅಮೆರಿಕವು ಭಯೋತ್ಪಾದನೆ ವಿರುದ್ಧ ಸಾರಿರುವ ಯುದ್ಧದ ಬಗ್ಗೆ ಮರುಪರಿಶೀಲಿಸಬೇಕು ಎಂದು ಇಮ್ರಾನ್ ಹಿತವಚನ ಹೇಳಿದ್ದಾರೆ.

Also Read: Valentines Day: ಪ್ರೀತಿ ಮನಸಿನ ಮಾತು, ಮೈ ಮಾತಲ್ಲ! ಜಗತ್ತಿಗೆ ಪವಿತ್ರ ಪ್ರೀತಿಯ ಧಾರೆ ಎರೆದ ರಾಧಾ-ಕೃಷ್ಣರ ಪ್ರೇಮ ಕಥೆ

Also Read: Valentines Day: ಪ್ರೇಮಿಗಳ ದಿನ ಹೂ ರಾಜನಿಗೆ ಭಾರೀ ಬೇಡಿಕೆ, ಪ್ರೀತಿಯ ರಾಯಭಾರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್!

Follow Us
Web contact
Web contact

TV9 Kannada

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?