AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Taliban: ತಾಲಿಬಾನ್​ಅನ್ನು ಒಪ್ಪಿಕೊಂಡು-ಅಪ್ಪಿಕೊಳ್ಳುವುದಷ್ಟೇ ಈಗ ಪ್ರಪಂಚಕ್ಕೆ ಉಳಿದಿರುವ ಮಾರ್ಗ ಎಂದ ಜನಾಬ್​ ಇಮ್ರಾನ್​ ಖಾನ್!

Imran Khan: ಅಮರಿಕದ ಭಯೋತ್ಪಾದನೆ ಮೇಲಿನ ಯುದ್ಧ(WoT) ತಿರುಗುಬಾಣವಾಗಿದೆ. ಅಮರಿಕದ ಉಗ್ರ ಯುದ್ಧದಿಂದಾಗಿ ಜಗತ್ತಿನಲ್ಲಿ ಉಗ್ರರ ಸಂಖ್ಯೆಯೆ ಹೆಚ್ಚಾಗಿದೆ. 40 ದಶಲಕ್ಷ ಅಫಘನ್ನರ ಭವಿಷ್ಯದ ಬಗ್ಗೆ ಆಲೋಚಿಸಿದಾಗ ಜಗತ್ತಿಗೆ ಈಗಲೋ ಆಗಲೋ ತಾಲಿಬಾನ್​ಅನ್ನು ಒಪ್ಪಿಕೊಂಡು-ಅಪ್ಪಿಕೊಳ್ಳುವುದು ಅನಿವಾರ್ಯವಾಗಿದೆ.

Taliban: ತಾಲಿಬಾನ್​ಅನ್ನು ಒಪ್ಪಿಕೊಂಡು-ಅಪ್ಪಿಕೊಳ್ಳುವುದಷ್ಟೇ ಈಗ  ಪ್ರಪಂಚಕ್ಕೆ ಉಳಿದಿರುವ ಮಾರ್ಗ ಎಂದ ಜನಾಬ್​ ಇಮ್ರಾನ್​ ಖಾನ್!
ತಾಲಿಬಾನ್​ಅನ್ನು ಒಪ್ಪಿಕೊಂಡು-ಅಪ್ಪಿಕೊಳ್ಳುವುದಷ್ಟೇ ಈಗ ಪ್ರಪಂಚಕ್ಕೆ ಉಳಿದಿರುವ ಮಾರ್ಗ ಎಂದ್ರು ಜನಾಬ್​ ಇಮ್ರಾನ್​ ಖಾನ್!
TV9 Web
| Edited By: |

Updated on: Feb 14, 2022 | 7:38 AM

Share

ವಾಷಿಂಗ್ಟನ್​: ಅಫ್ಘಾನಿಸ್ತಾನದಲ್ಲಿನ (Afghanistan) ತಾಲಿಬಾನ್​ಗೆ (Taliban) ಪರ್ಯಾಯ ಇಲ್ಲ. ಹಾಗಾಗಿ ಜಗತ್ತಿಗೆ ಈಗ ತಾಲಿಬಾನ್​ಅನ್ನು ಒಪ್ಪಿಕೊಂಡು-ಅಪ್ಪಿಕೊಳ್ಳುವುದಷ್ಟೇ ಉಳಿದಿರುವ ಮಾರ್ಗ ಎಂದು ಪಾಕಿಸ್ತಾನದ ಪ್ರಧಾನಿ ಜನಾಬ್​ ಇಮ್ರಾನ್​ ಖಾನ್ (Imran Khan) ಹೇಳಿದ್ದಾರೆ. ಭಾನುವಾರ ಸಿಎನ್​ಎನ್ ಸುದ್ದಿ ಸಂಸ್ಥೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ​​ಪ್ರಧಾನಿ ಇಮ್ರಾನ್​ ಖಾನ್ ತಮ್ಮ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಾಲಿಬಾನ್ ಜೊತೆಗಿನ ಪಾಕಿಸ್ತಾನದ ಪ್ರಚಲಿತ ಸಂಬಂಧ, ಭಯೋತ್ಪಾದನೆ ವಿರುದ್ಧದ ಇಂದಿನ ಜಾಗತಿಕ ಯುದ್ಧ (Terrorism), ಅಫ್ಘಾನಿಸ್ತಾನದಲ್ಲಿನ ನೂತನ ತಾಲಿಬಾನ್ ಸರ್ಕಾರದ ಮುಂದಿನ ಹಾದಿ ಇವೇ ಮುಂತಾದ ವಿಷಯಗಳ ಬಗ್ಗೆ ಅವರು ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ,

40 ದಶಲಕ್ಷ ಅಫಘನ್ನರ ಭವಿಷ್ಯದ ಬಗ್ಗೆ ಆಲೋಚಿಸಿದಾಗ ಜಗತ್ತಿಗೆ ಈಗಲೋ ಆಗಲೋ ತಾಲಿಬಾನ್​ಅನ್ನು ಒಪ್ಪಿಕೊಂಡು-ಅಪ್ಪಿಕೊಳ್ಳುವುದು ಅನಿವಾರ್ಯವಾಗಿದೆ. ಅಮರಿಕದ ಭಯೋತ್ಪಾದನೆ ಮೇಲಿನ ಯುದ್ಧ (United States War on Terror -WoT) ತಿರುಗುಬಾಣವಾಗಿದೆ. ಅಮರಿಕದ ಉಗ್ರ ಯುದ್ಧದಿಂದಾಗಿ ಜಗತ್ತಿನಲ್ಲಿ ಉಗ್ರರ ಸಂಖ್ಯೆಯೆ ಹೆಚ್ಚಾಗಿದೆ. ಈ ಉಗ್ರ ಯುದ್ಧದಿಂದಾಗಿ ಪಾಕಿಸ್ತಾನ ಬಹಳಷ್ಟು ಪೆಟ್ಟು ತಿಂದಿದೆ. 80 ಸಾವಿರ ಪಾಕಿಸ್ತಾನೀಯರು ತಮ್ಮ ಜೀವ ಕಳೆದುಕೊಂಡರು ಎಂದು ಪ್ರಧಾನಿ ಇಮ್ರಾನ್​ ಖಾನ್ ವಿಷಾದದ ದನಿಯಲ್ಲಿ ಹೇಳಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅಮೆರಿಕವು ಭಯೋತ್ಪಾದನೆ ವಿರುದ್ಧ ಸಾರಿರುವ ಯುದ್ಧದ ಬಗ್ಗೆ ಮರುಪರಿಶೀಲಿಸಬೇಕು ಎಂದು ಇಮ್ರಾನ್ ಹಿತವಚನ ಹೇಳಿದ್ದಾರೆ.

Also Read: Valentines Day: ಪ್ರೀತಿ ಮನಸಿನ ಮಾತು, ಮೈ ಮಾತಲ್ಲ! ಜಗತ್ತಿಗೆ ಪವಿತ್ರ ಪ್ರೀತಿಯ ಧಾರೆ ಎರೆದ ರಾಧಾ-ಕೃಷ್ಣರ ಪ್ರೇಮ ಕಥೆ

Also Read: Valentines Day: ಪ್ರೇಮಿಗಳ ದಿನ ಹೂ ರಾಜನಿಗೆ ಭಾರೀ ಬೇಡಿಕೆ, ಪ್ರೀತಿಯ ರಾಯಭಾರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್!

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್