AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಯನ್ನ Good Friend ಎಂದ ಟ್ರಂಪ್, ಭಾರತಕ್ಕೆ ನೀಡುತ್ತಿರುವ ಕೊಡುಗೆ ಏನು?

ವಾಷಿಂಗ್ಟನ್: ಕ್ರೂರಿ ಕೊರೊನಾ ವೈರಸ್​ಗೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ಈವರೆಗೆ ಜಗತ್ತಿನಲ್ಲಿ ಕೊರೊನಾ ಕ್ರಿಮಿಗೆ 3 ಲಕ್ಷಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇಂತಹ ಸಂದಿಗ್ಧ ಸಮಯದಲ್ಲಿ ಕೊವಿಡ್ ವಿರುದ್ಧ ಹೋರಾಡಲು ಭಾರತದ ಜೊತೆ ಕೈಜೋಡಿಸುವುದಾಗಿ ವಿಶ್ವದ ದೊಡ್ಡಣ್ಣ ತಿಳಿಸಿದ್ದಾರೆ. ಕೊರೊನಾ ವಿರುದ್ಧ ಭಾರತದ ಜೊತೆಗೂಡಿ ಹೋರಾಟ ಮಾಡುತ್ತೇವೆ. ಲಸಿಕೆ ಅಭಿವೃದ್ಧಿಗೆ ಭಾರತದೊಂದಿಗೆ ಕೈಜೋಡಿಸುತ್ತೇವೆ. ಅಲ್ಲದೆ, ಭಾರತಕ್ಕೆ ಉಚಿತವಾಗಿ ವೆಂಟಿಲೇಟರ್ ನೀಡುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ನನ್ನ […]

ಮೋದಿಯನ್ನ Good Friend ಎಂದ ಟ್ರಂಪ್, ಭಾರತಕ್ಕೆ ನೀಡುತ್ತಿರುವ ಕೊಡುಗೆ ಏನು?
ಸಾಧು ಶ್ರೀನಾಥ್​
|

Updated on:May 16, 2020 | 11:40 AM

Share

ವಾಷಿಂಗ್ಟನ್: ಕ್ರೂರಿ ಕೊರೊನಾ ವೈರಸ್​ಗೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ಈವರೆಗೆ ಜಗತ್ತಿನಲ್ಲಿ ಕೊರೊನಾ ಕ್ರಿಮಿಗೆ 3 ಲಕ್ಷಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇಂತಹ ಸಂದಿಗ್ಧ ಸಮಯದಲ್ಲಿ ಕೊವಿಡ್ ವಿರುದ್ಧ ಹೋರಾಡಲು ಭಾರತದ ಜೊತೆ ಕೈಜೋಡಿಸುವುದಾಗಿ ವಿಶ್ವದ ದೊಡ್ಡಣ್ಣ ತಿಳಿಸಿದ್ದಾರೆ.

ಕೊರೊನಾ ವಿರುದ್ಧ ಭಾರತದ ಜೊತೆಗೂಡಿ ಹೋರಾಟ ಮಾಡುತ್ತೇವೆ. ಲಸಿಕೆ ಅಭಿವೃದ್ಧಿಗೆ ಭಾರತದೊಂದಿಗೆ ಕೈಜೋಡಿಸುತ್ತೇವೆ. ಅಲ್ಲದೆ, ಭಾರತಕ್ಕೆ ಉಚಿತವಾಗಿ ವೆಂಟಿಲೇಟರ್ ನೀಡುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ನನ್ನ ಗುಡ್ ಫ್ರೆಂಡ್, ಭಾರತ ಮತ್ತು ನರೇಂದ್ರ ಮೋದಿ ಜೊತೆಗೆ ನಾವಿದ್ದೇವೆ. ಕಣ್ಣಿಗೆ ಕಾಣದ ಶತ್ರುವನ್ನು ಒಟ್ಟಾಗಿ ಎದುರಿಸಲಿದ್ದೇವೆ ಎಂದು ಟ್ರಂಪ್ ಬರೆದುಕೊಂಡಿದ್ದಾರೆ.

Published On - 9:52 am, Sat, 16 May 20

Follow Us
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು