Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಹೋರ್ ವಿಶ್ವವಿದ್ಯಾಲಯದಲ್ಲಿ ಪ್ರಿಯಕರನಿಗೆ ಲವ್​ ಪ್ರಪೋಸ್​ ಮಾಡಿದ ವಿದ್ಯಾರ್ಥಿನಿ! ಮುಂದೇನಾಯ್ತು?

ಈ ವಿಷಯ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಕಿವಿಗೂ ಬಿದ್ದಿದ್ದೆ, ಅವರು ವಿಡಿಯೋವನ್ನು ನೋಡಿದ್ದಾರೆ. ಮೊಬೈಲ್ ದೃಶ್ಯಾವಳಿಗಳು ಸಂದರ್ಭ ಸಹಿತ ಸಾಕ್ಷ್ಯವನ್ನು ವಿವರಿಸಿದೆ. ತಡ ಮಾಡದೆ ಆಡಳಿತ ಮಂಡಳಿ ಇಬ್ಬರನ್ನೂ ಕಾಲೇಜು ಕ್ಯಾಂಪಸ್ಸಿನಿಂದ ಶಾಶ್ವತವಾಗಿ ಹೊರಗಟ್ಟಿದೆ. ಇನ್ನೆಂದಿಗೂ ಕಾಲೇಜು ಆವರಣದೊಳಕ್ಕೆ ಬರಬೇಡಿ ಎಂದು ಫರ್ಮಾನು ಹೊರಡಿಸಿದೆ.

ಲಾಹೋರ್ ವಿಶ್ವವಿದ್ಯಾಲಯದಲ್ಲಿ ಪ್ರಿಯಕರನಿಗೆ ಲವ್​ ಪ್ರಪೋಸ್​ ಮಾಡಿದ ವಿದ್ಯಾರ್ಥಿನಿ! ಮುಂದೇನಾಯ್ತು?
ಲಾಹೋರ್ ವಿಶ್ವವಿದ್ಯಾಲಯದಲ್ಲಿ ಪ್ರಿಯಕರನಿಗೆ ಲವ್​ ಪ್ರಪೋಸ್​ ಮಾಡಿದ ವಿದ್ಯಾರ್ಥಿನಿ!
Follow us
ಸಾಧು ಶ್ರೀನಾಥ್​
|

Updated on:Mar 13, 2021 | 5:42 PM

ನೆರೆಯ ಪಾಕಿಸ್ತಾನದ ಪ್ರತಿಷ್ಠಿತ ಲಾಹೋರ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಪ್ರಿಯಕರನಿಗೆ ಲವ್​ ಪ್ರಪೋಸ್​ ಮಾಡಿದ್ದಾಳೆ. ಸಾರ್ವಜನಿಕವಾಗಿ ಸಹಪಾಠಿಗಳ ಎದುರಿಗೆ ಯುವತಿ ಮಂಡಿಯೂರಿ ಹೂಗುಚ್ಚ ನೀಡಿ, ತನ್ನ ಪ್ರಿಯತಮನಿಗೆ ಐ ಲವ್​ ಯೂ ಅಂದಿದ್ದಾಳೆ. ತಕ್ಷಣವೇ ಇದಕ್ಕೆ ಸ್ಪಂದಿಸಿದ ಯುವಕ ಸಹ ಲವ್​ ಯು ಟೂ ಅಂದಿದ್ದಾನೆ. ಪ್ರಿಯತಮೆಯನ್ನು ತಬ್ಬಿ ಮುದ್ದಾಡಿದ್ದಾನೆ. ಸುತ್ತಮುತ್ತಲಿದ್ದವರು ಇದನ್ನೆಲ್ಲಾ ಕಣ್ಣಾರೆ ನೋಡಿದ್ದಾರೆ. ಜೊತೆಗೆ ತಮ್ಮ ಮೊಬೈಲ್​ ಕಣ್ಣಲ್ಲೂ ವಿಡಿಯೋ ಮಾಡಿದ್ದಾರೆ. ಇಷ್ಟೆಲ್ಲಾ ಆದ ಮೇಲೇನಾಯ್ತು ಅಂದ್ರು…

ಈ ವಿಷಯ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಕಿವಿಗೆ ಬೀಳಲು ಹೆಚ್ಚು ಹೊತ್ತು ಬೇಕಾಗಲಿಲ್ಲ. ಆಡಳಿತ ಮಂಡಳಿ ಸದಸ್ಯರು ವಿಡಿಯೋ ನೋಡಿದ್ದಾರೆ. ಮೊಬೈಲ್ ದೃಶ್ಯಾವಳಿಗಳು ಸಂದರ್ಭ ಸಹಿತ ಸಾಕ್ಷ್ಯವನ್ನು ವಿವರಿಸಿವೆ. ತಡ ಮಾಡದೆ ಆಡಳಿತ ಮಂಡಳಿ ಇಬ್ಬರನ್ನೂ ಕಾಲೇಜು ಕ್ಯಾಂಪಸ್ಸಿನಿಂದ ಶಾಶ್ವತವಾಗಿ ಹೊರಗಟ್ಟಿದೆ. ಇನ್ನೆಂದಿಗೂ ಕಾಲೇಜು ಆವರಣದೊಳಕ್ಕೆ ಬರಬೇಡಿ ಎಂದು ಫರ್ಮಾನು ಹೊರಡಿಸಿದೆ. ಇದರ ಬಗ್ಗೆ ಹೆಚ್ಚೇನು ಹೇಳುವ ಅಗತ್ಯವಿಲ್ಲ. ಕಾಲೇಜಿನಲ್ಲಿ ಶಿಸ್ತು ಕಾಪಾಡದ ವಿದ್ಯಾರ್ಥಿಗಳಿಬ್ಬರನ್ನೂ ಉಚ್ಚಾಟಿಸಿದ್ದೇವೆ ಎಂದು ಆಡಳಿತ ಮಂಡಳಿ ಸದಸ್ಯರು ಸ್ಪಷ್ಟಪಡಿಸಿದ್ದಾರೆ.

Published On - 5:18 pm, Sat, 13 March 21

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ