AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸ್​​ಫರ್ಡ್​ ವಿಜ್ಞಾನಿಗಳು ಸಂಶೋಧಿಸಿರುವ ಕೊರೊನಾ ಔಷಧ ಮಾನವ ಬಳಕೆಗೆ ಸಿದ್ಧ!

ಇಂಗ್ಲೆಂಡ್​ನ ರಾಷ್ಟ್ರೀಯ ಆರೋಗ್ಯ ಸೇವಾ ವಿಭಾಗವು ಈಗಾಗಲೇ ಸಾವಿರಾರು ವೈದ್ಯರು ಹಾಗೂ ಸ್ವಯಂಸೇವಕರನ್ನು ನೇಮಕ ಮಾಡಿದೆ. ಈ ಮೂಲಕ ಔಷಧ ದೇಶದ ಪ್ರತಿ ಮೂಲೆಗೂ ತಲುಪುವ ಕೆಲಸ ಮಾಡಲು ಸಿದ್ಧತೆ ಮಾಡಿಕೊಂಡಿದೆ.

ಆಕ್ಸ್​​ಫರ್ಡ್​ ವಿಜ್ಞಾನಿಗಳು ಸಂಶೋಧಿಸಿರುವ ಕೊರೊನಾ ಔಷಧ ಮಾನವ ಬಳಕೆಗೆ ಸಿದ್ಧ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​|

Updated on: Dec 30, 2020 | 2:21 PM

Share

ಲಂಡನ್: ಇಡೀ ಮಾನವ ಕುಲವೇ ಈ ಒಂದು ಕ್ಷಣಕ್ಕಾಗಿ ಆತುರ/ಕಾತುರದಿಂದ ಕಾದುಕುಳಿತಿದೆ.. ಏನೆಂದ್ರೆ ಆಕ್ಸ್​​ಫರ್ಡ್ ವಿಶ್ವವಿದ್ಯಾಲಯದ​ ವಿಜ್ಞಾನಿಗಳು ಸಂಶೋಧಿಸಿರುವ ಹಾಗೂ ಅಸ್ಟ್ರಾಜೆನೆಕಾ ಕಂಪನಿ ಉತ್ಪಾದನೆ ಮಾಡಲಿರುವ ಕೊರೊನಾ ಔಷಧವನ್ನು ಮಾನವ ಬಳಕೆಗೆ ಇಂಗ್ಲೆಂಡ್​ನ ಔಷಧ ಮತ್ತು ಆರೋಗ್ಯ ಉತ್ಪನ್ನಗಳ ನಿಯಂತ್ರಣ ಸಂಸ್ಥೆ ಸಮ್ಮತಿಸಿದೆ. ವಿಶ್ವಾದ್ಯಂತ ಕೊರೊನಾ ಎರಡನೇ ಅಲೆ ಭೀತಿ ಶುರುವಾಗುತ್ತಿರುವಾಗಲೇ ಈ ಔಷಧ ಬಳಕೆಗೆ ಸಿಗುತ್ತಿರುವುದು ಜನರಲ್ಲಿನ ಆತಂಕ ದೂರವಾಗಿದೆ.

ಇಂಗ್ಲೆಂಡ್​ನ ರಾಷ್ಟ್ರೀಯ ಆರೋಗ್ಯ ಸೇವಾ ವಿಭಾಗವು ಈಗಾಗಲೇ ಸಾವಿರಾರು ವೈದ್ಯರು ಹಾಗೂ ಸ್ವಯಂಸೇವಕರನ್ನು ಲಸಿಕೆಗಾಗಿ ನೇಮಕ ಮಾಡಿದೆ. ಈ ಮೂಲಕ ಔಷಧವು ದೇಶದ ಪ್ರತಿ ಮೂಲೆಗೂ ತಲುಪುವ ಕೆಲಸ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಈ ಔಷಧ ಸೀರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಜೊತೆಗೂ ಒಡಂಬಡಿಕೆ ಮಾಡಿಕೊಂಡಿದೆ. ​

ರೂಪಾಂತರ ಕೊರೊನಾಗೂ ಪರಿಣಾಮಕಾರಿ ಈ ಔಷಧ ಗೇಮ್​ ಚೇಂಜರ್​ ಆಗಲಿದೆ ಎಂದು ಇಂಗ್ಲೆಡ್​ನ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ, ಈ ಔಷಧ ಪಡೆದುಕೊಂಡ ಕೆಲವೇ ವಾರಗಳಲ್ಲಿ ವ್ಯಕ್ತಿಯಲ್ಲಿನ ರೋಗ ನಿರೋಧಕ ಶಕ್ತಿ ಹೆಚ್ಚಲಿದ್ದು, ಮಾರಕ ಕೊರೊನಾ ವೈರಸ್​ನಿಂದ ರಕ್ಷಣೆ ಮಾಡಲಿದೆ. ಮಾರ್ಚ್​ ಕೊನೆ ವೇಳೆಗೆ 4 ಕೋಟಿ ಕೊರೊನಾ ಡೋಸ್​ ಸಿಗುವ ಸಾಧ್ಯತೆ ಇದೆ.

ಈಗಾಗಲೇ ಕೊರೊನಾ ವೈರಸ್​ ರೂಪಾಂತರಗೊಂಡಿರುವ ವಿಚಾರ ಸಾಕಷ್ಟು ಆತಂಕ ಸೃಷ್ಟಿಸಿದೆ. ಈ ವೈರಸ್​ ಭಾರತಕ್ಕೂ ಕಾಲಿಟ್ಟಿದೆ. ಈಗ ಸಿದ್ಧಪಡಿಸಿರುವ ಔಷಧ ರೂಪಾಂತರಗೊಂಡಿರುವ ಕೊರೊನಾಗೂ ಪರಿಣಾಮಕಾರಿಯಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮತ್ತೆ ಶುರುವಾಯ್ತು ಲಾಕ್​ಡೌನ್​: ರೂಪಾಂತರಿ ಕೊರೊನಾ ತಡೆಯಲು ಲಾಕ್​ಡೌನ್ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು