AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸ್​​ಫರ್ಡ್​ ವಿಜ್ಞಾನಿಗಳು ಸಂಶೋಧಿಸಿರುವ ಕೊರೊನಾ ಔಷಧ ಮಾನವ ಬಳಕೆಗೆ ಸಿದ್ಧ!

ಇಂಗ್ಲೆಂಡ್​ನ ರಾಷ್ಟ್ರೀಯ ಆರೋಗ್ಯ ಸೇವಾ ವಿಭಾಗವು ಈಗಾಗಲೇ ಸಾವಿರಾರು ವೈದ್ಯರು ಹಾಗೂ ಸ್ವಯಂಸೇವಕರನ್ನು ನೇಮಕ ಮಾಡಿದೆ. ಈ ಮೂಲಕ ಔಷಧ ದೇಶದ ಪ್ರತಿ ಮೂಲೆಗೂ ತಲುಪುವ ಕೆಲಸ ಮಾಡಲು ಸಿದ್ಧತೆ ಮಾಡಿಕೊಂಡಿದೆ.

ಆಕ್ಸ್​​ಫರ್ಡ್​ ವಿಜ್ಞಾನಿಗಳು ಸಂಶೋಧಿಸಿರುವ ಕೊರೊನಾ ಔಷಧ ಮಾನವ ಬಳಕೆಗೆ ಸಿದ್ಧ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Dec 30, 2020 | 2:21 PM

Share

ಲಂಡನ್: ಇಡೀ ಮಾನವ ಕುಲವೇ ಈ ಒಂದು ಕ್ಷಣಕ್ಕಾಗಿ ಆತುರ/ಕಾತುರದಿಂದ ಕಾದುಕುಳಿತಿದೆ.. ಏನೆಂದ್ರೆ ಆಕ್ಸ್​​ಫರ್ಡ್ ವಿಶ್ವವಿದ್ಯಾಲಯದ​ ವಿಜ್ಞಾನಿಗಳು ಸಂಶೋಧಿಸಿರುವ ಹಾಗೂ ಅಸ್ಟ್ರಾಜೆನೆಕಾ ಕಂಪನಿ ಉತ್ಪಾದನೆ ಮಾಡಲಿರುವ ಕೊರೊನಾ ಔಷಧವನ್ನು ಮಾನವ ಬಳಕೆಗೆ ಇಂಗ್ಲೆಂಡ್​ನ ಔಷಧ ಮತ್ತು ಆರೋಗ್ಯ ಉತ್ಪನ್ನಗಳ ನಿಯಂತ್ರಣ ಸಂಸ್ಥೆ ಸಮ್ಮತಿಸಿದೆ. ವಿಶ್ವಾದ್ಯಂತ ಕೊರೊನಾ ಎರಡನೇ ಅಲೆ ಭೀತಿ ಶುರುವಾಗುತ್ತಿರುವಾಗಲೇ ಈ ಔಷಧ ಬಳಕೆಗೆ ಸಿಗುತ್ತಿರುವುದು ಜನರಲ್ಲಿನ ಆತಂಕ ದೂರವಾಗಿದೆ.

ಇಂಗ್ಲೆಂಡ್​ನ ರಾಷ್ಟ್ರೀಯ ಆರೋಗ್ಯ ಸೇವಾ ವಿಭಾಗವು ಈಗಾಗಲೇ ಸಾವಿರಾರು ವೈದ್ಯರು ಹಾಗೂ ಸ್ವಯಂಸೇವಕರನ್ನು ಲಸಿಕೆಗಾಗಿ ನೇಮಕ ಮಾಡಿದೆ. ಈ ಮೂಲಕ ಔಷಧವು ದೇಶದ ಪ್ರತಿ ಮೂಲೆಗೂ ತಲುಪುವ ಕೆಲಸ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಈ ಔಷಧ ಸೀರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಜೊತೆಗೂ ಒಡಂಬಡಿಕೆ ಮಾಡಿಕೊಂಡಿದೆ. ​

ರೂಪಾಂತರ ಕೊರೊನಾಗೂ ಪರಿಣಾಮಕಾರಿ ಈ ಔಷಧ ಗೇಮ್​ ಚೇಂಜರ್​ ಆಗಲಿದೆ ಎಂದು ಇಂಗ್ಲೆಡ್​ನ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ, ಈ ಔಷಧ ಪಡೆದುಕೊಂಡ ಕೆಲವೇ ವಾರಗಳಲ್ಲಿ ವ್ಯಕ್ತಿಯಲ್ಲಿನ ರೋಗ ನಿರೋಧಕ ಶಕ್ತಿ ಹೆಚ್ಚಲಿದ್ದು, ಮಾರಕ ಕೊರೊನಾ ವೈರಸ್​ನಿಂದ ರಕ್ಷಣೆ ಮಾಡಲಿದೆ. ಮಾರ್ಚ್​ ಕೊನೆ ವೇಳೆಗೆ 4 ಕೋಟಿ ಕೊರೊನಾ ಡೋಸ್​ ಸಿಗುವ ಸಾಧ್ಯತೆ ಇದೆ.

ಈಗಾಗಲೇ ಕೊರೊನಾ ವೈರಸ್​ ರೂಪಾಂತರಗೊಂಡಿರುವ ವಿಚಾರ ಸಾಕಷ್ಟು ಆತಂಕ ಸೃಷ್ಟಿಸಿದೆ. ಈ ವೈರಸ್​ ಭಾರತಕ್ಕೂ ಕಾಲಿಟ್ಟಿದೆ. ಈಗ ಸಿದ್ಧಪಡಿಸಿರುವ ಔಷಧ ರೂಪಾಂತರಗೊಂಡಿರುವ ಕೊರೊನಾಗೂ ಪರಿಣಾಮಕಾರಿಯಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮತ್ತೆ ಶುರುವಾಯ್ತು ಲಾಕ್​ಡೌನ್​: ರೂಪಾಂತರಿ ಕೊರೊನಾ ತಡೆಯಲು ಲಾಕ್​ಡೌನ್ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು