AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸ್​​ಫರ್ಡ್​ ವಿಜ್ಞಾನಿಗಳು ಸಂಶೋಧಿಸಿರುವ ಕೊರೊನಾ ಔಷಧ ಮಾನವ ಬಳಕೆಗೆ ಸಿದ್ಧ!

ಇಂಗ್ಲೆಂಡ್​ನ ರಾಷ್ಟ್ರೀಯ ಆರೋಗ್ಯ ಸೇವಾ ವಿಭಾಗವು ಈಗಾಗಲೇ ಸಾವಿರಾರು ವೈದ್ಯರು ಹಾಗೂ ಸ್ವಯಂಸೇವಕರನ್ನು ನೇಮಕ ಮಾಡಿದೆ. ಈ ಮೂಲಕ ಔಷಧ ದೇಶದ ಪ್ರತಿ ಮೂಲೆಗೂ ತಲುಪುವ ಕೆಲಸ ಮಾಡಲು ಸಿದ್ಧತೆ ಮಾಡಿಕೊಂಡಿದೆ.

ಆಕ್ಸ್​​ಫರ್ಡ್​ ವಿಜ್ಞಾನಿಗಳು ಸಂಶೋಧಿಸಿರುವ ಕೊರೊನಾ ಔಷಧ ಮಾನವ ಬಳಕೆಗೆ ಸಿದ್ಧ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Dec 30, 2020 | 2:21 PM

Share

ಲಂಡನ್: ಇಡೀ ಮಾನವ ಕುಲವೇ ಈ ಒಂದು ಕ್ಷಣಕ್ಕಾಗಿ ಆತುರ/ಕಾತುರದಿಂದ ಕಾದುಕುಳಿತಿದೆ.. ಏನೆಂದ್ರೆ ಆಕ್ಸ್​​ಫರ್ಡ್ ವಿಶ್ವವಿದ್ಯಾಲಯದ​ ವಿಜ್ಞಾನಿಗಳು ಸಂಶೋಧಿಸಿರುವ ಹಾಗೂ ಅಸ್ಟ್ರಾಜೆನೆಕಾ ಕಂಪನಿ ಉತ್ಪಾದನೆ ಮಾಡಲಿರುವ ಕೊರೊನಾ ಔಷಧವನ್ನು ಮಾನವ ಬಳಕೆಗೆ ಇಂಗ್ಲೆಂಡ್​ನ ಔಷಧ ಮತ್ತು ಆರೋಗ್ಯ ಉತ್ಪನ್ನಗಳ ನಿಯಂತ್ರಣ ಸಂಸ್ಥೆ ಸಮ್ಮತಿಸಿದೆ. ವಿಶ್ವಾದ್ಯಂತ ಕೊರೊನಾ ಎರಡನೇ ಅಲೆ ಭೀತಿ ಶುರುವಾಗುತ್ತಿರುವಾಗಲೇ ಈ ಔಷಧ ಬಳಕೆಗೆ ಸಿಗುತ್ತಿರುವುದು ಜನರಲ್ಲಿನ ಆತಂಕ ದೂರವಾಗಿದೆ.

ಇಂಗ್ಲೆಂಡ್​ನ ರಾಷ್ಟ್ರೀಯ ಆರೋಗ್ಯ ಸೇವಾ ವಿಭಾಗವು ಈಗಾಗಲೇ ಸಾವಿರಾರು ವೈದ್ಯರು ಹಾಗೂ ಸ್ವಯಂಸೇವಕರನ್ನು ಲಸಿಕೆಗಾಗಿ ನೇಮಕ ಮಾಡಿದೆ. ಈ ಮೂಲಕ ಔಷಧವು ದೇಶದ ಪ್ರತಿ ಮೂಲೆಗೂ ತಲುಪುವ ಕೆಲಸ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಈ ಔಷಧ ಸೀರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಜೊತೆಗೂ ಒಡಂಬಡಿಕೆ ಮಾಡಿಕೊಂಡಿದೆ. ​

ರೂಪಾಂತರ ಕೊರೊನಾಗೂ ಪರಿಣಾಮಕಾರಿ ಈ ಔಷಧ ಗೇಮ್​ ಚೇಂಜರ್​ ಆಗಲಿದೆ ಎಂದು ಇಂಗ್ಲೆಡ್​ನ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ, ಈ ಔಷಧ ಪಡೆದುಕೊಂಡ ಕೆಲವೇ ವಾರಗಳಲ್ಲಿ ವ್ಯಕ್ತಿಯಲ್ಲಿನ ರೋಗ ನಿರೋಧಕ ಶಕ್ತಿ ಹೆಚ್ಚಲಿದ್ದು, ಮಾರಕ ಕೊರೊನಾ ವೈರಸ್​ನಿಂದ ರಕ್ಷಣೆ ಮಾಡಲಿದೆ. ಮಾರ್ಚ್​ ಕೊನೆ ವೇಳೆಗೆ 4 ಕೋಟಿ ಕೊರೊನಾ ಡೋಸ್​ ಸಿಗುವ ಸಾಧ್ಯತೆ ಇದೆ.

ಈಗಾಗಲೇ ಕೊರೊನಾ ವೈರಸ್​ ರೂಪಾಂತರಗೊಂಡಿರುವ ವಿಚಾರ ಸಾಕಷ್ಟು ಆತಂಕ ಸೃಷ್ಟಿಸಿದೆ. ಈ ವೈರಸ್​ ಭಾರತಕ್ಕೂ ಕಾಲಿಟ್ಟಿದೆ. ಈಗ ಸಿದ್ಧಪಡಿಸಿರುವ ಔಷಧ ರೂಪಾಂತರಗೊಂಡಿರುವ ಕೊರೊನಾಗೂ ಪರಿಣಾಮಕಾರಿಯಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮತ್ತೆ ಶುರುವಾಯ್ತು ಲಾಕ್​ಡೌನ್​: ರೂಪಾಂತರಿ ಕೊರೊನಾ ತಡೆಯಲು ಲಾಕ್​ಡೌನ್ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ