AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಅಮೆರಿಕ ತತ್ತರ, ಸೋಂಕಿತರಿಗೆ ತುರ್ತಾಗಿ ಈ ಔಷಧಿ ನೀಡಲು ಸೂಚನೆ

ವಾಷಿಂಗ್ಟನ್: ಜನರ ದೇಹ ಹೊಕ್ಕಿ ಲಕ್ಷ ಲಕ್ಷ ಜನರ ಪ್ರಾಣ ತೆಗೆದ್ರೂ ಹೆಮ್ಮಾರಿ ಕೊರೊನಾ ಕೋಪ ಕಮ್ಮಿಯಾಗಿಲ್ಲ. ಎದುರಿಗಿರೋ ಕೋಟೆಯನ್ನ ಧೂಳಿಪಟ ಮಾಡಿ ಅಟ್ಟಹಾಸ ಮೆರೆಯುತ್ತಿದೆ. ಕ್ರೂರಿ ಕೊರೊನಾಗೆ ವಿಶ್ವದ ದೊಡ್ಡಣ ಅಮೆರಿಕ ಸಹ ತತ್ತರಿಸಿ ಹೋಗಿದೆ. ಅಮರಿಕದಲ್ಲಿ ಕೊರೊನಾ ದಿಂದ ದಿನಕ್ಕೆ ಸಾವಿರಾರು ಜನ ಸಾವಿಗೀಡಾಗುತ್ತಿದ್ದಾರೆ. ಹಾಗಾಗಿ ಕೊರೊನಾದಿಂದ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಗೀಲೆಡ್ ಸೈನ್ಸಸ್ ಕಂಪನಿಯ ರೆಮ್‌ಡಿಸಿವಿರ್ ಔಷಧಿ ನೀಡಲು ಅಮೆರಿಕದ FDA(ಫುಡ್ ಆ್ಯಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್) ಒಪ್ಪಿಗೆ ನೀಡಿದೆ. ರೆಮ್‌ಡಿಸಿವಿರ್ ಔಷಧಿ ಸೇವಿಸಿದ […]

ಕೊರೊನಾಗೆ ಅಮೆರಿಕ ತತ್ತರ, ಸೋಂಕಿತರಿಗೆ ತುರ್ತಾಗಿ ಈ ಔಷಧಿ ನೀಡಲು ಸೂಚನೆ
ಸಾಧು ಶ್ರೀನಾಥ್​
|

Updated on:May 02, 2020 | 9:26 AM

Share

ವಾಷಿಂಗ್ಟನ್: ಜನರ ದೇಹ ಹೊಕ್ಕಿ ಲಕ್ಷ ಲಕ್ಷ ಜನರ ಪ್ರಾಣ ತೆಗೆದ್ರೂ ಹೆಮ್ಮಾರಿ ಕೊರೊನಾ ಕೋಪ ಕಮ್ಮಿಯಾಗಿಲ್ಲ. ಎದುರಿಗಿರೋ ಕೋಟೆಯನ್ನ ಧೂಳಿಪಟ ಮಾಡಿ ಅಟ್ಟಹಾಸ ಮೆರೆಯುತ್ತಿದೆ. ಕ್ರೂರಿ ಕೊರೊನಾಗೆ ವಿಶ್ವದ ದೊಡ್ಡಣ ಅಮೆರಿಕ ಸಹ ತತ್ತರಿಸಿ ಹೋಗಿದೆ.

ಅಮರಿಕದಲ್ಲಿ ಕೊರೊನಾ ದಿಂದ ದಿನಕ್ಕೆ ಸಾವಿರಾರು ಜನ ಸಾವಿಗೀಡಾಗುತ್ತಿದ್ದಾರೆ. ಹಾಗಾಗಿ ಕೊರೊನಾದಿಂದ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಗೀಲೆಡ್ ಸೈನ್ಸಸ್ ಕಂಪನಿಯ ರೆಮ್‌ಡಿಸಿವಿರ್ ಔಷಧಿ ನೀಡಲು ಅಮೆರಿಕದ FDA(ಫುಡ್ ಆ್ಯಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್) ಒಪ್ಪಿಗೆ ನೀಡಿದೆ.

ರೆಮ್‌ಡಿಸಿವಿರ್ ಔಷಧಿ ಸೇವಿಸಿದ ಶೇಕಡಾ 50 ರಷ್ಟು ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಹೀಗಾಗಿ ಗಂಭೀರ ಸ್ಥಿತಿಯಲ್ಲಿ ಇರುವ ರೋಗಿಗಳಿಗೆ ಐದು ದಿನಗಳ ಕಾಲ ರೆಮ್‌ಡಿಸಿವಿರ್ ಔಷಧಿ ನೀಡಲು ಎಫ್​ಡಿಎ ಒಪ್ಪಿಗೆ ನೀಡಿದೆ. ಇದರಿಂದ ಕ್ರೂರಿ ಕೊರೊನಾದಿಂದ ಮೃತಪಡುವವರ ಸಂಖ್ಯೆ ಇಳಿಕೆಯಾಗುವ ಸಾಧ್ಯತೆ ಇದೆ.

Published On - 9:25 am, Sat, 2 May 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ