AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಅಮೆರಿಕ ತತ್ತರ, ಸೋಂಕಿತರಿಗೆ ತುರ್ತಾಗಿ ಈ ಔಷಧಿ ನೀಡಲು ಸೂಚನೆ

ವಾಷಿಂಗ್ಟನ್: ಜನರ ದೇಹ ಹೊಕ್ಕಿ ಲಕ್ಷ ಲಕ್ಷ ಜನರ ಪ್ರಾಣ ತೆಗೆದ್ರೂ ಹೆಮ್ಮಾರಿ ಕೊರೊನಾ ಕೋಪ ಕಮ್ಮಿಯಾಗಿಲ್ಲ. ಎದುರಿಗಿರೋ ಕೋಟೆಯನ್ನ ಧೂಳಿಪಟ ಮಾಡಿ ಅಟ್ಟಹಾಸ ಮೆರೆಯುತ್ತಿದೆ. ಕ್ರೂರಿ ಕೊರೊನಾಗೆ ವಿಶ್ವದ ದೊಡ್ಡಣ ಅಮೆರಿಕ ಸಹ ತತ್ತರಿಸಿ ಹೋಗಿದೆ. ಅಮರಿಕದಲ್ಲಿ ಕೊರೊನಾ ದಿಂದ ದಿನಕ್ಕೆ ಸಾವಿರಾರು ಜನ ಸಾವಿಗೀಡಾಗುತ್ತಿದ್ದಾರೆ. ಹಾಗಾಗಿ ಕೊರೊನಾದಿಂದ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಗೀಲೆಡ್ ಸೈನ್ಸಸ್ ಕಂಪನಿಯ ರೆಮ್‌ಡಿಸಿವಿರ್ ಔಷಧಿ ನೀಡಲು ಅಮೆರಿಕದ FDA(ಫುಡ್ ಆ್ಯಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್) ಒಪ್ಪಿಗೆ ನೀಡಿದೆ. ರೆಮ್‌ಡಿಸಿವಿರ್ ಔಷಧಿ ಸೇವಿಸಿದ […]

ಕೊರೊನಾಗೆ ಅಮೆರಿಕ ತತ್ತರ, ಸೋಂಕಿತರಿಗೆ ತುರ್ತಾಗಿ ಈ ಔಷಧಿ ನೀಡಲು ಸೂಚನೆ
ಸಾಧು ಶ್ರೀನಾಥ್​
|

Updated on:May 02, 2020 | 9:26 AM

Share

ವಾಷಿಂಗ್ಟನ್: ಜನರ ದೇಹ ಹೊಕ್ಕಿ ಲಕ್ಷ ಲಕ್ಷ ಜನರ ಪ್ರಾಣ ತೆಗೆದ್ರೂ ಹೆಮ್ಮಾರಿ ಕೊರೊನಾ ಕೋಪ ಕಮ್ಮಿಯಾಗಿಲ್ಲ. ಎದುರಿಗಿರೋ ಕೋಟೆಯನ್ನ ಧೂಳಿಪಟ ಮಾಡಿ ಅಟ್ಟಹಾಸ ಮೆರೆಯುತ್ತಿದೆ. ಕ್ರೂರಿ ಕೊರೊನಾಗೆ ವಿಶ್ವದ ದೊಡ್ಡಣ ಅಮೆರಿಕ ಸಹ ತತ್ತರಿಸಿ ಹೋಗಿದೆ.

ಅಮರಿಕದಲ್ಲಿ ಕೊರೊನಾ ದಿಂದ ದಿನಕ್ಕೆ ಸಾವಿರಾರು ಜನ ಸಾವಿಗೀಡಾಗುತ್ತಿದ್ದಾರೆ. ಹಾಗಾಗಿ ಕೊರೊನಾದಿಂದ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಗೀಲೆಡ್ ಸೈನ್ಸಸ್ ಕಂಪನಿಯ ರೆಮ್‌ಡಿಸಿವಿರ್ ಔಷಧಿ ನೀಡಲು ಅಮೆರಿಕದ FDA(ಫುಡ್ ಆ್ಯಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್) ಒಪ್ಪಿಗೆ ನೀಡಿದೆ.

ರೆಮ್‌ಡಿಸಿವಿರ್ ಔಷಧಿ ಸೇವಿಸಿದ ಶೇಕಡಾ 50 ರಷ್ಟು ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಹೀಗಾಗಿ ಗಂಭೀರ ಸ್ಥಿತಿಯಲ್ಲಿ ಇರುವ ರೋಗಿಗಳಿಗೆ ಐದು ದಿನಗಳ ಕಾಲ ರೆಮ್‌ಡಿಸಿವಿರ್ ಔಷಧಿ ನೀಡಲು ಎಫ್​ಡಿಎ ಒಪ್ಪಿಗೆ ನೀಡಿದೆ. ಇದರಿಂದ ಕ್ರೂರಿ ಕೊರೊನಾದಿಂದ ಮೃತಪಡುವವರ ಸಂಖ್ಯೆ ಇಳಿಕೆಯಾಗುವ ಸಾಧ್ಯತೆ ಇದೆ.

Published On - 9:25 am, Sat, 2 May 20

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ