AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಅಮೆರಿಕ ತತ್ತರ, ಸೋಂಕಿತರಿಗೆ ತುರ್ತಾಗಿ ಈ ಔಷಧಿ ನೀಡಲು ಸೂಚನೆ

ವಾಷಿಂಗ್ಟನ್: ಜನರ ದೇಹ ಹೊಕ್ಕಿ ಲಕ್ಷ ಲಕ್ಷ ಜನರ ಪ್ರಾಣ ತೆಗೆದ್ರೂ ಹೆಮ್ಮಾರಿ ಕೊರೊನಾ ಕೋಪ ಕಮ್ಮಿಯಾಗಿಲ್ಲ. ಎದುರಿಗಿರೋ ಕೋಟೆಯನ್ನ ಧೂಳಿಪಟ ಮಾಡಿ ಅಟ್ಟಹಾಸ ಮೆರೆಯುತ್ತಿದೆ. ಕ್ರೂರಿ ಕೊರೊನಾಗೆ ವಿಶ್ವದ ದೊಡ್ಡಣ ಅಮೆರಿಕ ಸಹ ತತ್ತರಿಸಿ ಹೋಗಿದೆ. ಅಮರಿಕದಲ್ಲಿ ಕೊರೊನಾ ದಿಂದ ದಿನಕ್ಕೆ ಸಾವಿರಾರು ಜನ ಸಾವಿಗೀಡಾಗುತ್ತಿದ್ದಾರೆ. ಹಾಗಾಗಿ ಕೊರೊನಾದಿಂದ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಗೀಲೆಡ್ ಸೈನ್ಸಸ್ ಕಂಪನಿಯ ರೆಮ್‌ಡಿಸಿವಿರ್ ಔಷಧಿ ನೀಡಲು ಅಮೆರಿಕದ FDA(ಫುಡ್ ಆ್ಯಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್) ಒಪ್ಪಿಗೆ ನೀಡಿದೆ. ರೆಮ್‌ಡಿಸಿವಿರ್ ಔಷಧಿ ಸೇವಿಸಿದ […]

ಕೊರೊನಾಗೆ ಅಮೆರಿಕ ತತ್ತರ, ಸೋಂಕಿತರಿಗೆ ತುರ್ತಾಗಿ ಈ ಔಷಧಿ ನೀಡಲು ಸೂಚನೆ
ಸಾಧು ಶ್ರೀನಾಥ್​
|

Updated on:May 02, 2020 | 9:26 AM

Share

ವಾಷಿಂಗ್ಟನ್: ಜನರ ದೇಹ ಹೊಕ್ಕಿ ಲಕ್ಷ ಲಕ್ಷ ಜನರ ಪ್ರಾಣ ತೆಗೆದ್ರೂ ಹೆಮ್ಮಾರಿ ಕೊರೊನಾ ಕೋಪ ಕಮ್ಮಿಯಾಗಿಲ್ಲ. ಎದುರಿಗಿರೋ ಕೋಟೆಯನ್ನ ಧೂಳಿಪಟ ಮಾಡಿ ಅಟ್ಟಹಾಸ ಮೆರೆಯುತ್ತಿದೆ. ಕ್ರೂರಿ ಕೊರೊನಾಗೆ ವಿಶ್ವದ ದೊಡ್ಡಣ ಅಮೆರಿಕ ಸಹ ತತ್ತರಿಸಿ ಹೋಗಿದೆ.

ಅಮರಿಕದಲ್ಲಿ ಕೊರೊನಾ ದಿಂದ ದಿನಕ್ಕೆ ಸಾವಿರಾರು ಜನ ಸಾವಿಗೀಡಾಗುತ್ತಿದ್ದಾರೆ. ಹಾಗಾಗಿ ಕೊರೊನಾದಿಂದ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಗೀಲೆಡ್ ಸೈನ್ಸಸ್ ಕಂಪನಿಯ ರೆಮ್‌ಡಿಸಿವಿರ್ ಔಷಧಿ ನೀಡಲು ಅಮೆರಿಕದ FDA(ಫುಡ್ ಆ್ಯಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್) ಒಪ್ಪಿಗೆ ನೀಡಿದೆ.

ರೆಮ್‌ಡಿಸಿವಿರ್ ಔಷಧಿ ಸೇವಿಸಿದ ಶೇಕಡಾ 50 ರಷ್ಟು ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಹೀಗಾಗಿ ಗಂಭೀರ ಸ್ಥಿತಿಯಲ್ಲಿ ಇರುವ ರೋಗಿಗಳಿಗೆ ಐದು ದಿನಗಳ ಕಾಲ ರೆಮ್‌ಡಿಸಿವಿರ್ ಔಷಧಿ ನೀಡಲು ಎಫ್​ಡಿಎ ಒಪ್ಪಿಗೆ ನೀಡಿದೆ. ಇದರಿಂದ ಕ್ರೂರಿ ಕೊರೊನಾದಿಂದ ಮೃತಪಡುವವರ ಸಂಖ್ಯೆ ಇಳಿಕೆಯಾಗುವ ಸಾಧ್ಯತೆ ಇದೆ.

Published On - 9:25 am, Sat, 2 May 20

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!