AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಿಯಾದಲ್ಲಿ ಯುಎಸ್​ ಸೇನೆಯಿಂದ ಡ್ರೋಣ್​ ದಾಳಿ; ಅಲ್​ ಖೈದಾ ಹಿರಿಯ ನಾಯಕ ಅಬ್ದುಲ್​ ಹಮೀದ್​ ಹತ್ಯೆ

ಅಲ್​-ಖೈದಾ ಉಗ್ರಸಂಘಟನೆ ಈ ಸಿರಿಯಾವನ್ನು ತಮ್ಮ ಸುರಕ್ಷಿತ ತಾಣವನ್ನಾಗಿ ರೂಪಿಸಿಕೊಳ್ಳಲು ಸಿದ್ಧತೆ ನಡೆಸುತ್ತಿದೆ. ಅಮೆರಿಕ ಮತ್ತು ನಮ್ಮ ಮೈತ್ರಿ ರಾಷ್ಟ್ರಗಳ ಜನರಿಗೆ ಬೆದರಿಕೆ ಒಡ್ಡುವುದನ್ನು ಮುಂದುವರಿಸಿದೆ ಎಂದು ಯುಎಸ್​ ಸೇನಾ ಮೇಜರ್​ ಜಾನ್ ರಿಗ್ಸ್ಬೀ ತಿಳಿಸಿದ್ದಾರೆ.

ಸಿರಿಯಾದಲ್ಲಿ ಯುಎಸ್​ ಸೇನೆಯಿಂದ ಡ್ರೋಣ್​ ದಾಳಿ; ಅಲ್​ ಖೈದಾ ಹಿರಿಯ ನಾಯಕ ಅಬ್ದುಲ್​ ಹಮೀದ್​ ಹತ್ಯೆ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Oct 23, 2021 | 9:12 AM

Share

ಯುಎಸ್​ ಸೇನೆ ಸಿರಿಯಾದಲ್ಲಿ ನಡೆಸಿದ ಡ್ರೋಣ್​ ದಾಳಿ (Drone Strike)ಗೆ ಅಲ್​ ಖೈದಾ (al-Qaeda) ಉಗ್ರಸಂಘಟನೆಯ ಹಿರಿಯ ನಾಯಕ ಅಬ್ದುಲ್​ ಹಮೀದ್​ ಅಲ್​ ಮತಾರ್​​ ಬಲಿಯಾಗಿದ್ದಾನೆ. ಈ ಬಗ್ಗೆ ಯುಎಸ್​ ಸೆಂಟ್ರಲ್​ ಕಮಾಂಡ್​ ವಕ್ತಾರ ಮಾಹಿತಿ ನೀಡಿದ್ದಾರೆ.  ಯುಎಸ್  ಸೇನೆಯ ಮೇಜರ್ ಜಾನ್ ರಿಗ್ಸ್ಬೀ ಶುಕ್ರವಾರ ರಾತ್ರಿ ಹೇಳಿಕೆ ಬಿಡುಗಡೆ ಮಾಡಿದ್ದು, ಅಲ್​ ಖೈದಾ ಹಿರಿಯ ನಾಯಕನಾಗಿದ್ದ ಹಮೀದ್​ ಹತ್ಯೆಯಿಂದಾಗಿ ಖಂಡಿತವಾಗಿಯೂ ಆ ಉಗ್ರ ಸಂಘಟನೆಗೆ ಹಿನ್ನಡೆಯಾಗುತ್ತದೆ. ಅವರು ಮತ್ತೊಂದು ಜಾಗತಿಕ ದಾಳಿ ನಡೆಸುವುದು, ಯುಎಸ್​ ನಾಗರಿಕರ, ನಮ್ಮ ಸಹಭಾಗಿ ದೇಶಗಳ ಜನರಿಗೆ, ಮುಗ್ಧ ನಾಗರಿಕರ ಜೀವಕ್ಕೆ ಹಾನಿ ಮಾಡುವ ಅವರ ಯೋಜನೆಗೆ ಅಡ್ಡಿಯುಂಟಾಗುತ್ತದೆ ಎಂದು ಹೇಳಿದ್ದಾರೆ. ಅಲ್​-ಖೈದಾ ಹಿರಿಯ ನಾಯಕನನ್ನು ಬಿಟ್ಟರೆ ಇನ್ಯಾರೂ ಸತ್ತಿಲ್ಲ. ನಾವು MQ-9 ಏರ್​ಕ್ರಾಫ್ಟ್​ ಬಳಸಿ ದಾಳಿ ನಡೆಸಿದ್ದೆವು ಎಂದೂ ಮಾಹಿತಿ ನೀಡಿದ್ದಾರೆ. 

ದಕ್ಷಿಣ ಸಿರಿಯಾದಲ್ಲಿರುವ ಯುಎಸ್​ ಔಟ್​​ಪೋಸ್ಟ್​ ಮೇಲೆ ಅಲ್​-ಖೈದಾ ದಾಳಿ ನಡೆಸಿದ ಎರಡೇ ದಿನದಲ್ಲಿ ಯುಎಸ್ ಸೇನೆ ಪ್ರತಿದಾಳಿ ನಡೆಸಿದೆ.  ಅಲ್​-ಖೈದಾ ಉಗ್ರಸಂಘಟನೆ ಈ ಸಿರಿಯಾವನ್ನು ತಮ್ಮ ಸುರಕ್ಷಿತ ತಾಣವನ್ನಾಗಿ ರೂಪಿಸಿಕೊಳ್ಳಲು ಸಿದ್ಧತೆ ನಡೆಸುತ್ತಿದೆ. ಅಮೆರಿಕ ಮತ್ತು ನಮ್ಮ ಮೈತ್ರಿ ರಾಷ್ಟ್ರಗಳ ಜನರಿಗೆ ಬೆದರಿಕೆ ಒಡ್ಡುವುದನ್ನು ಮುಂದುವರಿಸಿದೆ ಎಂದೂ ಜಾನ್ ರಿಗ್ಸ್ಬೀ ತಿಳಿಸಿದ್ದಾರೆ. ಆದರೆ ಸಿರಿಯಾದ ಯಾವ ಭಾಗದಲ್ಲಿ ಡ್ರೋಣ್​ ದಾಳಿ ನಡೆಸಲಾಗಿದೆ ಎಂಬುದನ್ನು ಸೇನಾ ಮೇಜರ್​ ತಿಳಿಸಿಲ್ಲ.

ಇದನ್ನೂ ಓದಿ: Feng Shui: ಮನೆಯಲ್ಲಿ ಸೌಭಾಗ್ಯ ನೆಲೆಸಬೇಕೆಂದರೆ ಫೆಂಗ್ ಶೂಯಿ ಪದ್ಧತಿಯಲ್ಲಿ ಈ ಮೂರು ನಿಯಮ ಪಾಲಿಸಿ

ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬದ ಫೋಟೋ ಗ್ಯಾಲರಿ; ಸೆಲೆಬ್ರಿಟಿಗಳ ಜೊತೆ ಚಿರು-ಮೇಘನಾ ಪುತ್ರ ಮಿಂಚಿಂಗ್

Published On - 9:06 am, Sat, 23 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ