AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swaminarayan Temple Vandalised: ಕ್ಯಾಲಿಫೋರ್ನಿಯಾದಲ್ಲಿ BAPS ಸ್ವಾಮಿನಾರಾಯಣ ದೇವಸ್ಥಾನ ಧ್ವಂಸಗೊಳಿಸಿದ ಕಿಡಿಗೇಡಿಗಳು

ನ್ಯೂಯಾರ್ಕ್‌ನ ಬಿಎಪಿಎಸ್ ಮಂದಿರದಲ್ಲಿ ಇದೇ ರೀತಿಯ ವಿಧ್ವಂಸಕ ಕೃತ್ಯ ನಡೆದ 10 ದಿನಗಳ ನಂತರ ಸೆಪ್ಟೆಂಬರ್ 25 ರ ರಾತ್ರಿ ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊ ಪ್ರದೇಶದಲ್ಲಿರುವ BAPS ಶ್ರೀ ಸ್ವಾಮಿನಾರಾಯಣ ಮಂದಿರವನ್ನು ಹಿಂದೂ ವಿರೋಧಿ ಸಂದೇಶಗಳೊಂದಿಗೆ ಅಪವಿತ್ರಗೊಳಿಸಲಾಯಿತು.

Swaminarayan Temple Vandalised: ಕ್ಯಾಲಿಫೋರ್ನಿಯಾದಲ್ಲಿ BAPS ಸ್ವಾಮಿನಾರಾಯಣ ದೇವಸ್ಥಾನ ಧ್ವಂಸಗೊಳಿಸಿದ ಕಿಡಿಗೇಡಿಗಳು
ದೇವಸ್ಥಾನImage Credit source: ANI
ನಯನಾ ರಾಜೀವ್
|

Updated on: Sep 26, 2024 | 8:27 AM

Share

ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋದಲ್ಲಿರುವ BAPS ಸ್ವಾಮಿನಾರಾಯಣ ಮಂದಿರವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ನ್ಯೂಯಾರ್ಕ್‌ನ ದೇವಾಲಯದಲ್ಲಿ ಇದೇ ರೀತಿಯ ಘಟನೆ ನಡೆದು 10 ದಿನಗಳ ನಂತರ ಇಲ್ಲಿ ಈ ಘಟನೆ ನಡೆದಿದೆ.

ದೇವಾಲಯದ ಗೋಡೆಯ ಮೇಲೆ ಹಿಂದೂ ವಿರೋಧಿ ಬರಹಗಳು ಕಂಡುಬಂದಿದ್ದು, ಹಿಂದೂಗಳು ಹಿಂದಿರುಗಿ ಎಂದು ಬರೆದಿರುವುದು ಸ್ಥಳೀಯ ಹಿಂದೂ ಸಮುದಾಯದವರ ಆತಂಕಕ್ಕೆ ಕಾರಣವಾಗಿದೆ.

ಇದಕ್ಕೂ ಮೊದಲು, ಸೆಪ್ಟೆಂಬರ್ 17, 2024 ರಂದು ನ್ಯೂಯಾರ್ಕ್‌ನ BAPS ಸ್ವಾಮಿನಾರಾಯಣ ದೇವಸ್ಥಾನದಲ್ಲಿ ಇದೇ ರೀತಿಯ ವಿಧ್ವಂಸಕ ಘಟನೆ ನಡೆದಿತ್ತು.

ಮತ್ತಷ್ಟು ಓದಿ:Swaminarayan Temple Vandalised: ಕೆನಡಾದ ಸ್ವಾಮಿನಾರಾಯಣ ದೇವಸ್ಥಾನ ಧ್ವಂಸ, ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆ: ಭಾರತ ತೀವ್ರ ಆಕ್ರೋಶ

ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ನ್ಯೂಯಾರ್ಕ್‌ನ ಮೆಲ್‌ವಿಲ್ಲೆಯಲ್ಲಿರುವ BAPS ಸ್ವಾಮಿನಾರಾಯಣ ದೇವಸ್ಥಾನದ ವಿಧ್ವಂಸಕತೆಯನ್ನು ಖಂಡಿಸಿದರು, ಅದನ್ನು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದರು.

ಕೆಲವು ದಿನಗಳ ಹಿಂದಷ್ಟೇ ಖಲಿಸ್ತಾನ್ ಉಗ್ರ ಗುರುಪಂತ್ವ ಸಿಂಗ್ ಪನ್ನು ಹಿಂದೂ ದೇವಾಲಯ ಹಾಗೂ ಸಂಸ್ಥೆಗಳಿಗೆ ಇರುವ ಬೆದರಿಕೆಯ ವಿಡಿಯೋಗಳನ್ನು ಹಂಚಿಕೊಂಡಿದ್ದ.

ಸದ್ಯ ನ್ಯೂಯಾರ್ಕ್​​ನಲ್ಲಿ ಸ್ವಾಮಿ ನಾರಾಯಣ ದೇವಾಲಯದ ಮೇಲೆ ನಡೆದ ದಾಳಿಯೂ ಕೂಡ ಕ್ಯಾಲಿಫೋರ್ನಿಯಾ ಹಾಗೂ ಕೆನಡಾದಲ್ಲಿ ನಡೆದ ಮಾದರಿಯಲ್ಲಿಯೇ ನಡೆದಿದೆ. ಇದರ ಹಿಂದೆ ಖಲಿಸ್ತಾನಿ ಉಗ್ರರ ಕೈವಾಡವಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!