AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲಿಕಾಪ್ಟರ್ ಪತನ: ಬಾಸ್ಕೆಟ್​ಬಾಲ್ ದಂತಕಥೆ ಕೋಬಿ ಬ್ರ್ಯಾಂಟ್ ಇನ್ನಿಲ್ಲ

ಅಮೆರಿಕದ ಕ್ಯಾಲಿಫೋರ್ನಿಯಾದ ಕಾಲಬಾಸಾಸ್ ನಗರದಲ್ಲಿ ಹೆಲಿಕಾಪ್ಟರ್ ಪತನವಾಗಿ, ಬಾಸ್ಕೆಟ್‌ಬಾಲ್ ದಂತಕಥೆ ಕೋಬಿ ಬ್ರ್ಯಾಂಟ್(41) ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೋಬಿ ಬ್ರ್ಯಾಂಟ್​ ಹಾಗೂ ಆತನ ಪುತ್ರಿ ಗಿಯನ್ನಾ ಸೇರಿ ಒಟ್ಟು 9 ಜನ ಸಾವಿಗೀಡಾಗಿದ್ದಾರೆ. ದಟ್ಟ ಮಂಜಿನಿಂದಾಗಿ ಬೆಟ್ಟಗಳ ಮಧ್ಯೆ ಹೆಲಿಕಾಪ್ಟರ್ ಧರೆಗಪ್ಪಳಿಸಿ ದುರಂತ ಸಂಭವಿಸಿದೆ. ಸಿಎಎ ಪರವಾಗಿ ಪ್ರತಿಭಟನೆ: ಸ್ಕಾಟ್​ಲೆಂಡ್​ನಲ್ಲಿರೋ ಅನಿವಾಸಿ ಭಾರತೀಯರು ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಪ್ರತಿಭಟನೆ ನಡೆಸಿದ್ದಾರೆ. ಗಣರಾಜ್ಯೋತ್ಸವ ಹಿನ್ನೆಲೆ ಸ್ಕಾಟ್​ಲೆಂಡ್​ನ ಎಡಿನ್​ಬರ್ಗ್​ನಲ್ಲಿ ಸೇರಿದ ಜನ ಭಿತ್ತಿಪತ್ರಗಳನ್ನ ಹಿಡಿದು ಸಿಎಎ ಪರವಾಗಿ ಘೋಷಣೆ ಕೂಗಿದ್ರು. […]

ಹೆಲಿಕಾಪ್ಟರ್ ಪತನ: ಬಾಸ್ಕೆಟ್​ಬಾಲ್ ದಂತಕಥೆ ಕೋಬಿ ಬ್ರ್ಯಾಂಟ್ ಇನ್ನಿಲ್ಲ
ಸಾಧು ಶ್ರೀನಾಥ್​
|

Updated on:Feb 09, 2020 | 1:28 PM

Share

ಅಮೆರಿಕದ ಕ್ಯಾಲಿಫೋರ್ನಿಯಾದ ಕಾಲಬಾಸಾಸ್ ನಗರದಲ್ಲಿ ಹೆಲಿಕಾಪ್ಟರ್ ಪತನವಾಗಿ, ಬಾಸ್ಕೆಟ್‌ಬಾಲ್ ದಂತಕಥೆ ಕೋಬಿ ಬ್ರ್ಯಾಂಟ್(41) ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೋಬಿ ಬ್ರ್ಯಾಂಟ್​ ಹಾಗೂ ಆತನ ಪುತ್ರಿ ಗಿಯನ್ನಾ ಸೇರಿ ಒಟ್ಟು 9 ಜನ ಸಾವಿಗೀಡಾಗಿದ್ದಾರೆ. ದಟ್ಟ ಮಂಜಿನಿಂದಾಗಿ ಬೆಟ್ಟಗಳ ಮಧ್ಯೆ ಹೆಲಿಕಾಪ್ಟರ್ ಧರೆಗಪ್ಪಳಿಸಿ ದುರಂತ ಸಂಭವಿಸಿದೆ.

ಸಿಎಎ ಪರವಾಗಿ ಪ್ರತಿಭಟನೆ: ಸ್ಕಾಟ್​ಲೆಂಡ್​ನಲ್ಲಿರೋ ಅನಿವಾಸಿ ಭಾರತೀಯರು ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಪ್ರತಿಭಟನೆ ನಡೆಸಿದ್ದಾರೆ. ಗಣರಾಜ್ಯೋತ್ಸವ ಹಿನ್ನೆಲೆ ಸ್ಕಾಟ್​ಲೆಂಡ್​ನ ಎಡಿನ್​ಬರ್ಗ್​ನಲ್ಲಿ ಸೇರಿದ ಜನ ಭಿತ್ತಿಪತ್ರಗಳನ್ನ ಹಿಡಿದು ಸಿಎಎ ಪರವಾಗಿ ಘೋಷಣೆ ಕೂಗಿದ್ರು.

ಭೀಕರ ಕಾಡ್ಗಿಚ್ಚು!  ಹಿಮಾಚಲ ಪ್ರದೇಶದ ರಾಂಪುರದಲ್ಲಿ ಭೀಕರ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ನೂರಾರು ಎಕರೆ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ. ಬೆಂಕಿಯಲ್ಲಿ ಪ್ರಾಣಿಗಳು ಬೆಂದು ಹೋಗಿವೆ.. ಅಗ್ನಿಶಾಮಕ ಸಿಬ್ಬಂದಿ, ಎನ್​ಡಿಆರ್​ಎಫ್ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡ್ತಿದೆ.

Published On - 8:03 am, Mon, 27 January 20

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?