AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲಿಕಾಪ್ಟರ್ ಪತನ: ಬಾಸ್ಕೆಟ್​ಬಾಲ್ ದಂತಕಥೆ ಕೋಬಿ ಬ್ರ್ಯಾಂಟ್ ಇನ್ನಿಲ್ಲ

ಅಮೆರಿಕದ ಕ್ಯಾಲಿಫೋರ್ನಿಯಾದ ಕಾಲಬಾಸಾಸ್ ನಗರದಲ್ಲಿ ಹೆಲಿಕಾಪ್ಟರ್ ಪತನವಾಗಿ, ಬಾಸ್ಕೆಟ್‌ಬಾಲ್ ದಂತಕಥೆ ಕೋಬಿ ಬ್ರ್ಯಾಂಟ್(41) ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೋಬಿ ಬ್ರ್ಯಾಂಟ್​ ಹಾಗೂ ಆತನ ಪುತ್ರಿ ಗಿಯನ್ನಾ ಸೇರಿ ಒಟ್ಟು 9 ಜನ ಸಾವಿಗೀಡಾಗಿದ್ದಾರೆ. ದಟ್ಟ ಮಂಜಿನಿಂದಾಗಿ ಬೆಟ್ಟಗಳ ಮಧ್ಯೆ ಹೆಲಿಕಾಪ್ಟರ್ ಧರೆಗಪ್ಪಳಿಸಿ ದುರಂತ ಸಂಭವಿಸಿದೆ. ಸಿಎಎ ಪರವಾಗಿ ಪ್ರತಿಭಟನೆ: ಸ್ಕಾಟ್​ಲೆಂಡ್​ನಲ್ಲಿರೋ ಅನಿವಾಸಿ ಭಾರತೀಯರು ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಪ್ರತಿಭಟನೆ ನಡೆಸಿದ್ದಾರೆ. ಗಣರಾಜ್ಯೋತ್ಸವ ಹಿನ್ನೆಲೆ ಸ್ಕಾಟ್​ಲೆಂಡ್​ನ ಎಡಿನ್​ಬರ್ಗ್​ನಲ್ಲಿ ಸೇರಿದ ಜನ ಭಿತ್ತಿಪತ್ರಗಳನ್ನ ಹಿಡಿದು ಸಿಎಎ ಪರವಾಗಿ ಘೋಷಣೆ ಕೂಗಿದ್ರು. […]

ಹೆಲಿಕಾಪ್ಟರ್ ಪತನ: ಬಾಸ್ಕೆಟ್​ಬಾಲ್ ದಂತಕಥೆ ಕೋಬಿ ಬ್ರ್ಯಾಂಟ್ ಇನ್ನಿಲ್ಲ
ಸಾಧು ಶ್ರೀನಾಥ್​
|

Updated on:Feb 09, 2020 | 1:28 PM

Share

ಅಮೆರಿಕದ ಕ್ಯಾಲಿಫೋರ್ನಿಯಾದ ಕಾಲಬಾಸಾಸ್ ನಗರದಲ್ಲಿ ಹೆಲಿಕಾಪ್ಟರ್ ಪತನವಾಗಿ, ಬಾಸ್ಕೆಟ್‌ಬಾಲ್ ದಂತಕಥೆ ಕೋಬಿ ಬ್ರ್ಯಾಂಟ್(41) ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೋಬಿ ಬ್ರ್ಯಾಂಟ್​ ಹಾಗೂ ಆತನ ಪುತ್ರಿ ಗಿಯನ್ನಾ ಸೇರಿ ಒಟ್ಟು 9 ಜನ ಸಾವಿಗೀಡಾಗಿದ್ದಾರೆ. ದಟ್ಟ ಮಂಜಿನಿಂದಾಗಿ ಬೆಟ್ಟಗಳ ಮಧ್ಯೆ ಹೆಲಿಕಾಪ್ಟರ್ ಧರೆಗಪ್ಪಳಿಸಿ ದುರಂತ ಸಂಭವಿಸಿದೆ.

ಸಿಎಎ ಪರವಾಗಿ ಪ್ರತಿಭಟನೆ: ಸ್ಕಾಟ್​ಲೆಂಡ್​ನಲ್ಲಿರೋ ಅನಿವಾಸಿ ಭಾರತೀಯರು ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಪ್ರತಿಭಟನೆ ನಡೆಸಿದ್ದಾರೆ. ಗಣರಾಜ್ಯೋತ್ಸವ ಹಿನ್ನೆಲೆ ಸ್ಕಾಟ್​ಲೆಂಡ್​ನ ಎಡಿನ್​ಬರ್ಗ್​ನಲ್ಲಿ ಸೇರಿದ ಜನ ಭಿತ್ತಿಪತ್ರಗಳನ್ನ ಹಿಡಿದು ಸಿಎಎ ಪರವಾಗಿ ಘೋಷಣೆ ಕೂಗಿದ್ರು.

ಭೀಕರ ಕಾಡ್ಗಿಚ್ಚು!  ಹಿಮಾಚಲ ಪ್ರದೇಶದ ರಾಂಪುರದಲ್ಲಿ ಭೀಕರ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ನೂರಾರು ಎಕರೆ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ. ಬೆಂಕಿಯಲ್ಲಿ ಪ್ರಾಣಿಗಳು ಬೆಂದು ಹೋಗಿವೆ.. ಅಗ್ನಿಶಾಮಕ ಸಿಬ್ಬಂದಿ, ಎನ್​ಡಿಆರ್​ಎಫ್ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡ್ತಿದೆ.

Published On - 8:03 am, Mon, 27 January 20

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?