AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿ: ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪ ಧ್ವಂಸ

ಅಮೆರಿಕವು ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಭೀಕರ ಬಾಂಬ್ ದಾಳಿ ನಡೆಸಿದ್ದು, ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕತೆಗೆ ಭಾರೀ ಹೊಡೆತ ಬಿದ್ದಿದೆ. ಡೊನಾಲ್ಡ್ ಟ್ರಂಪ್, ಹೋರ್ಮುಜ್ ಜಲಸಂಧಿಯ ಭದ್ರತೆ ಹಾಗೂ ಇರಾನ್ ಪರಮಾಣು ಅಸ್ತ್ರ ಹೊಂದದಂತೆ ಎಚ್ಚರಿಕೆ ನೀಡಿದ್ದಾರೆ. ಈ ದಾಳಿಯಿಂದ ಜಾಗತಿಕ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದ್ದು, ಕಚ್ಚಾ ತೈಲ ಬೆಲೆ ಏರಿಕೆಯ ಭೀತಿ ಎದುರಾಗಿದೆ.

ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿ: ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪ ಧ್ವಂಸ
ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪ
ಅಕ್ಷಯ್​ ಪಲ್ಲಮಜಲು​​
|

Updated on: Mar 14, 2026 | 6:40 AM

Share

ತೆಹ್ರಾನ್, ಮಾ.14: ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿಯನ್ನು ಅಮೆರಿಕ ಇರಾನ್ ಮೇಲೆ ನಡೆಸಿದೆ. ಇರಾನ್‌ನ ಮಿಲಿಟರಿ ಶಕ್ತಿ ಮತ್ತು ಆರ್ಥಿಕತೆಯ ಮೇಲೆ ಅಮೆರಿಕದ ಸೇನೆ ಮರಣಾಂತಿಕ ಪೆಟ್ಟು ನೀಡಿದ್ದು, ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತ ಘೋಷಣೆ ಮಾಡಿದ್ದಾರೆ. ಇರಾನ್‌ನ ಆರ್ಥಿಕತೆಯ ಬೆನ್ನೆಲುಬು ಎನ್ನಲಾದ ಖಾರ್ಗ್ ದ್ವೀಪದ (Kharg Island) ಮೇಲೆ ಅಮೆರಿಕ ಅತ್ಯಂತ ಶಕ್ತಿಶಾಲಿ ಬಾಂಬ್‌ಗಳ ಮಳೆ ಸುರಿಸಿದೆ. ಇದರಿಂದ ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕ ವ್ಯವಸ್ಥೆಗೆ ಭಾರಿ ಹೊಡೆತ ಬಿದ್ದಿದೆ.

ಇರಾನ್‌ನ ಆರ್ಥಿಕತೆಯ ಬೆನ್ನೆಲುಬು ಎನ್ನಲಾದ ಖಾರ್ಗ್ ದ್ವೀಪದ (Kharg Island) ಮೇಲೆ ಅಮೆರಿಕ ಅತ್ಯಂತ ಶಕ್ತಿಶಾಲಿ ಬಾಂಬ್‌ಗಳ ಮಳೆ ಸುರಿಸಿದೆ. ಇದರಿಂದ ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕ ವ್ಯವಸ್ಥೆಗೆ ಭಾರಿ ಹೊಡೆತ ಬಿದ್ದಿದೆ. ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹೋರ್ಮುಜ್ ಜಲಸಂಧಿಯಲ್ಲಿ (Strait of Hormuz) ಹಡಗುಗಳ ಮುಕ್ತ ಸಂಚಾರಕ್ಕೆ ಯಾರಾದರೂ ಅಡ್ಡಿಪಡಿಸಿದರೆ ಅಮೆರಿಕ ಸುಮ್ಮನಿರುವುದಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಎಲ್​ಪಿಜಿ ಕೊರತೆ ಇನ್ನಿಲ್ಲ; ಹಾರ್ಮುಜ್ ಜಲಸಂಧಿ ದಾಟಿ ಬಂತು ಭಾರತದ 2 ಗ್ಯಾಸ್ ಟ್ಯಾಂಕರ್

“ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಅಸ್ತ್ರ ಹೊಂದುವಂತಿಲ್ಲ. ವಿಶ್ವದ ಶಾಂತಿಗೆ ಧಕ್ಕೆ ತರುವ ಸಾಮರ್ಥ್ಯವನ್ನು ಇರಾನ್‌ಗೆ ಪಡೆಯಲು ಬಿಡುವುದಿಲ್ಲ” ಎಂದು ಟ್ರಂಪ್ ಗುಡುಗಿದ್ದಾರೆ. “ಇರಾನ್ ಮಿಲಿಟರಿ ಪಡೆಗಳು ಕೂಡಲೇ ಶರಣಾಗಬೇಕು. ಇನ್ನುಳಿದಿರುವ ದೇಶವನ್ನಾದರೂ ಉಳಿಸಿಕೊಳ್ಳಬೇಕಾದರೆ ಆಯುಧಗಳನ್ನು ಕೆಳಗಿಡಬೇಕು” ಎಂದು ಇರಾನ್‌ಗೆ ಟ್ರಂಪ್ ಅಂತಿಮ ಎಚ್ಚರಿಕೆ ನೀಡಿದ್ದಾರೆ. ಈ ದಾಳಿಯು ಜಾಗತಿಕ ರಾಜಕೀಯದಲ್ಲಿ ಭಾರಿ ಕಂಪನ ಸೃಷ್ಟಿಸಿದ್ದು, ಕಚ್ಚಾ ತೈಲ ಬೆಲೆ ಏರಿಕೆಯಾಗುವ ಭೀತಿ ಎದುರಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ