AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಕೋಟಿ ಕೊರೊನಾ ಲಸಿಕೆಗೆ 14,625 ಕೋಟಿ ನೀಡಲಿರುವ ಅಮೇರಿಕಾ

ವಾಷಿಂಗ್ಟನ್: ನೂರು ಮಿಲಿಯನ್ ಲಸಿಕೆ ಖರೀದಿಸಲು ಅಮೆರಿಕ ಒಪ್ಪಂದ ಮಾಡಿಕೊಂಡಿದೆ. ಫೈಝರ್, ಬಯಾನ್​ ಟೆಕ್​ ಕಂಪನಿಗಳ ಜೊತೆ ಭಾರಿ ವೆಚ್ಚದ ಕೊರೊನಾ ಲಸಿಕೆ ಖರೀದಿಗೆ ಸಹಿ ಮಾಡಿದೆ. 10 ಕೋಟಿ ಲಸಿಕೆಗೆ 14,625 ಕೋಟಿ ಹಣ ನೀಡಲಿದೆ. ಫೈಝರ್, ಬಯಾನ್ ಟೆಕ್​ ಕಂಪನಿಗಳ ಕೊರೊನಾ ಲಸಿಕೆಗಳು ಅಕ್ಟೋಬರ್​ ವೇಳೆಗೆ ಸಿದ್ಧವಾಗುವ ಸಾಧ್ಯತೆ ಇದೆ. ಈ ಕಂಪನಿಗಳು ವರ್ಷಾಂತ್ಯಕ್ಕೆ 10 ಕೋಟಿ ಡೋಸ್​ ತಯಾರಿಸಲಿದ್ದಾರೆ. ಹಾಗೂ 2021ರ ಅಂತ್ಯಕ್ಕೆ 130 ಕೋಟಿ ಡೋಸ್​ ಉತ್ಪಾದನೆಯ ಗುರಿ ಹೊಂದಿದ್ದಾರೆ. ಅಮೆರಿಕ […]

10 ಕೋಟಿ ಕೊರೊನಾ ಲಸಿಕೆಗೆ 14,625 ಕೋಟಿ ನೀಡಲಿರುವ ಅಮೇರಿಕಾ
ಆಯೇಷಾ ಬಾನು
| Edited By: |

Updated on:Jul 24, 2020 | 6:49 PM

Share

ವಾಷಿಂಗ್ಟನ್: ನೂರು ಮಿಲಿಯನ್ ಲಸಿಕೆ ಖರೀದಿಸಲು ಅಮೆರಿಕ ಒಪ್ಪಂದ ಮಾಡಿಕೊಂಡಿದೆ. ಫೈಝರ್, ಬಯಾನ್​ ಟೆಕ್​ ಕಂಪನಿಗಳ ಜೊತೆ ಭಾರಿ ವೆಚ್ಚದ ಕೊರೊನಾ ಲಸಿಕೆ ಖರೀದಿಗೆ ಸಹಿ ಮಾಡಿದೆ. 10 ಕೋಟಿ ಲಸಿಕೆಗೆ 14,625 ಕೋಟಿ ಹಣ ನೀಡಲಿದೆ.

ಫೈಝರ್, ಬಯಾನ್ ಟೆಕ್​ ಕಂಪನಿಗಳ ಕೊರೊನಾ ಲಸಿಕೆಗಳು ಅಕ್ಟೋಬರ್​ ವೇಳೆಗೆ ಸಿದ್ಧವಾಗುವ ಸಾಧ್ಯತೆ ಇದೆ. ಈ ಕಂಪನಿಗಳು ವರ್ಷಾಂತ್ಯಕ್ಕೆ 10 ಕೋಟಿ ಡೋಸ್​ ತಯಾರಿಸಲಿದ್ದಾರೆ. ಹಾಗೂ 2021ರ ಅಂತ್ಯಕ್ಕೆ 130 ಕೋಟಿ ಡೋಸ್​ ಉತ್ಪಾದನೆಯ ಗುರಿ ಹೊಂದಿದ್ದಾರೆ. ಅಮೆರಿಕ ಜತೆ ಒಪ್ಪಂದ ಬಳಿಕ ಫೈಝರ್​ ಷೇರು ಶೇ.4, ಮತ್ತು ಬಯಾನ್​ ಟೆಕ್​ ಬೆಲೆ ಶೇ.6 ರಷ್ಟು ಷೇರುಗಳ ಮೌಲ್ಯ ಏರಿಕೆಯಾಗಿದೆ.

Published On - 11:51 am, Thu, 23 July 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್