AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಭೀಕರ ಅಪಘಾತ: ಆಂಧ್ರದ​ ಶಾಸಕರೊಬ್ಬರ 6 ಸಂಬಂಧಿಕರು ಸಾವು

ಅಮೆರಿಕದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ 6 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಎಲ್ಲರೂ ಒಂದೇ ಕುಟುಂಬದವರು ಎನ್ನುವ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶದ ಅಮಲಾಪುರಂನ ಎನ್‌ಆರ್‌ಐ ಕುಟುಂಬದ ಆರು ಸದಸ್ಯರು, ಎಲ್ಲರೂ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕರ ಸಂಬಂಧಿಕರಾಗಿದ್ದರು ಎನ್ನಲಾಗಿದೆ.

ಅಮೆರಿಕದಲ್ಲಿ ಭೀಕರ ಅಪಘಾತ: ಆಂಧ್ರದ​ ಶಾಸಕರೊಬ್ಬರ 6 ಸಂಬಂಧಿಕರು ಸಾವು
Image Credit source: NDTV
Follow us
ನಯನಾ ರಾಜೀವ್
|

Updated on: Dec 28, 2023 | 7:02 AM

ಅಮೆರಿಕದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ 6 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಎಲ್ಲರೂ ಒಂದೇ ಕುಟುಂಬದವರು ಎನ್ನುವ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶದ ಅಮಲಾಪುರಂನ ಎನ್‌ಆರ್‌ಐ ಕುಟುಂಬದ ಆರು ಸದಸ್ಯರು, ಎಲ್ಲರೂ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕರ ಸಂಬಂಧಿಕರಾಗಿದ್ದರು ಎನ್ನಲಾಗಿದೆ.

ಕ್ರಿಸ್‌ಮಸ್‌ನ ಮರುದಿನ ಡಿಸೆಂಬರ್ 26 ರಂದು ಜಾನ್ಸನ್ ಕೌಂಟಿಯಲ್ಲಿ ಈ ಘಟನೆ ಸಂಭವಿಸಿದೆ, ಸಂತೋಷದ ಸಮಯ ದುಃಖವಾಗಿ ಬದಲಾಗಿತ್ತು.

ಮೃತರು ತಮ್ಮ ಸಂಬಂಧಿಕರ ಮನೆಗೆ ತೆರಳುತ್ತಿದ್ದರು, ಬೆಳಗ್ಗೆ ಮೃಗಾಲಯಕ್ಕೆ ಹೋಗಿದ್ದರು, ಹಿಂದಿರುಗುವಾಗ ಮಿನಿವ್ಯಾನ್ ಹಾಗೂ ಪಿಕ್​ ಅಪ್ ಟ್ರಕ್​ ನಡುವೆ ಡಿಕ್ಕಿ ಸಂಭವಿಸಿತ್ತು.

ಮತ್ತಷ್ಟು ಓದಿ: ಎರಡು ಕಾರುಗಳ ಮಧ್ಯೆ ಡಿಕ್ಕಿ: ಯಾದಗಿರಿ ಮೂಲದ ಮೂವರು ಸೇರಿದಂತೆ ಐವರ ದುರ್ಮರಣ

ಪವಾಡಸದೃಶವೆಂಬಂತೆ ಲೋಕೇಶ್​ ಎಂಬುವವರ ಬದುಕುಳಿದಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಿಕ್​ಅಪ್​ ಚಲಾಯಿಸುತ್ತಿದ್ದ ಇಬ್ಬರು ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಂಧ್ರಪ್ರದೇಶದ ಮುಮ್ಮಿಡಿವರಂ ಕ್ಷೇತ್ರದ ಶಾಸಕರಾದ ಕುಮಾರ್ ಅವರು ಮಾತನಾಡಿ, ನಾವು ಮೃತದೇಹಗಳನ್ನು ಹಿಂದಿರುಗಿಸಲು ಪ್ರಯತ್ನಿಸುತ್ತಿದ್ದೇವೆ. ಲೋಕೇಶ್ ಇನ್ನೂ ಚಿಕಿತ್ಸೆ ಪಡೆಯುತ್ತಿರುವುದರಿಂದ, ಅವರಲ್ಲಿ ಇಬ್ಬರಿಗೆ ಅವರ ಒಪ್ಪಂದದ ಅಗತ್ಯವಿದೆ, ಅವರು ಹುಟ್ಟಿನಿಂದಲೇ ಅಮೆರಿಕನ್ ಪ್ರಜೆಗಳು ಎಂದು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ