AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ಸತ್ತಿದ್ದು 2.10 ಕೋಟಿ ಮಂದಿ, ಬರೀ 4,600 ಅಲ್ವಂತೆ! ಹೇಗೆ?

ವಾಷಿಂಗ್ಟನ್: ಮಹಾಮಾರಿ ಕೊರೊನಾ ತವರೂರು ಚೀನಾದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,600ಎಂದು ಹೇಳಿಕೆ ನೀಡಿದೆ. ಆದ್ರೆ ಅಮೆರಿಕದ ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ ಹೊರಬಂದಿದ್ದು, ಡ್ರ್ಯಾಗನ್ ನಾಡಿನಲ್ಲಿ ಕೇವಲ ಮೂರೇ ತಿಂಗಳಲ್ಲಿ ಕೊರೊನಾಗೆ 2 ಕೋಟಿ 10 ಲಕ್ಷ ಜನರು ಬಲಿಯಾಗಿದ್ದಾರೆ ಎನ್ನಲಾಗ್ತಿದೆ. ಅಮೆರಿಕದ ಗುಪ್ತಚರ ಇಲಾಖೆ ಮಾಹಿತಿ ಚೀನಾದಲ್ಲಿ ಬರೋಬ್ಬರಿ 2.10 ಕೋಟಿ ಜನ ಬಲಿಯಾಗಿದ್ದಾರೆ ಎಂದು ಜಗತ್ತನ್ನೇ ನಡುಗಿಸುವ ಅತೀ ಭೀಕರ ಮಾಹಿತಿಯನ್ನು ಅಮೆರಿಕದ ಸರ್ಕಾರಕ್ಕೆ ಅಮೆರಿಕದ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ […]

ಸಾಧು ಶ್ರೀನಾಥ್​
|

Updated on:Apr 17, 2020 | 2:48 PM

Share

ವಾಷಿಂಗ್ಟನ್: ಮಹಾಮಾರಿ ಕೊರೊನಾ ತವರೂರು ಚೀನಾದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,600ಎಂದು ಹೇಳಿಕೆ ನೀಡಿದೆ. ಆದ್ರೆ ಅಮೆರಿಕದ ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ ಹೊರಬಂದಿದ್ದು, ಡ್ರ್ಯಾಗನ್ ನಾಡಿನಲ್ಲಿ ಕೇವಲ ಮೂರೇ ತಿಂಗಳಲ್ಲಿ ಕೊರೊನಾಗೆ 2 ಕೋಟಿ 10 ಲಕ್ಷ ಜನರು ಬಲಿಯಾಗಿದ್ದಾರೆ ಎನ್ನಲಾಗ್ತಿದೆ.

ಅಮೆರಿಕದ ಗುಪ್ತಚರ ಇಲಾಖೆ ಮಾಹಿತಿ ಚೀನಾದಲ್ಲಿ ಬರೋಬ್ಬರಿ 2.10 ಕೋಟಿ ಜನ ಬಲಿಯಾಗಿದ್ದಾರೆ ಎಂದು ಜಗತ್ತನ್ನೇ ನಡುಗಿಸುವ ಅತೀ ಭೀಕರ ಮಾಹಿತಿಯನ್ನು ಅಮೆರಿಕದ ಸರ್ಕಾರಕ್ಕೆ ಅಮೆರಿಕದ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಸಹ ಸೋಂಕಿತರ ಸಂಖ್ಯೆಯನ್ನು ಚೀನಾ ಮುಚ್ಚಿಟ್ಟಿದೆ ಎಂದು ಗಂಭೀರ ಆರೋಪ ಮಾಡಿದ್ರು.

ಇದಕ್ಕೆ ಕಾರಣ ಅಮೆರಿಕದಲ್ಲಿ ಕೊರೊನಾಗೆ ಇದುವರೆಗೂ 34 ಸಾವಿರ ಜನರು ಬಲಿಯಾಗಿದ್ರೆ, ಇಟಲಿಯಲ್ಲಿ 22 ಸಾವಿರ ಮಂದಿ ಸಾವಿಗೀಡಾಗಿದ್ದಾರೆ. ಆದ್ರೆ, ಕೊರೊನಾ ವೈರಸ್ ಹುಟ್ಟಿದ ಚೀನಾದಲ್ಲಿ ಕೇವಲ 5 ಸಾವಿರು ಜನರು ಮೃತಪಟ್ಟಿದ್ದಾರೆ ಎಂದು ಚೀನಾ ಹೇಳಿತ್ತು. ಹಾಗಾಗಿ ಚೀನಾ ನೀಡಿದ ಅಂಕಿ ಸಂಖ್ಯೆ ಭಾರೀ ಅನುಮಾನಕ್ಕೆ ಎಡೆ ಮಾಡಿಕೊಟ್ಟಿತ್ತು.

2019ರ ಡಿಸೆಂಬರ್​ನಿಂದ 2020ರ ಮಾರ್ಚ್ ತನಕ 2ಕೋಟಿ 10 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ ಎಂದು ಅಮೆರಿಕದ ಗುಪ್ತಚರರು ಮಾಹಿತಿ ನೀಡಿದ್ದಾರೆ. ಈ ಅವಧಿಯಲ್ಲಿ ಚೀನಾದಲ್ಲಿ 84 ಲಕ್ಷ ಲ್ಯಾಂಡ್ ಲೈನ್ ಫೋನ್ ಸಹ ಬಂದ್ ಆಗಿದ್ದವು. ಚೀನಾದಲ್ಲಿ ವ್ಯಕ್ತಿ ಸತ್ತ ಬಳಿಕ ಮಾತ್ರ ಸೆಲ್ ಫೋನ್ ಖಾತೆ ಬಂದ್ ಆಗುತ್ತೆ. ಏಕೆಂದ್ರೆ ಚೀನಾ ಸಂಪೂರ್ಣ ಡಿಜಿಟಲ್ ದೇಶ. ಚೀನಾದಲ್ಲಿ ಪ್ರತಿಯೊಂದು ಕೆಲಸವೂ ಮೊಬೈಲ್​ನಿಂದ್ಲೇ ಆಗುತ್ತೆ.

Published On - 1:48 pm, Fri, 17 April 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ