AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ಸತ್ತಿದ್ದು 2.10 ಕೋಟಿ ಮಂದಿ, ಬರೀ 4,600 ಅಲ್ವಂತೆ! ಹೇಗೆ?

ವಾಷಿಂಗ್ಟನ್: ಮಹಾಮಾರಿ ಕೊರೊನಾ ತವರೂರು ಚೀನಾದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,600ಎಂದು ಹೇಳಿಕೆ ನೀಡಿದೆ. ಆದ್ರೆ ಅಮೆರಿಕದ ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ ಹೊರಬಂದಿದ್ದು, ಡ್ರ್ಯಾಗನ್ ನಾಡಿನಲ್ಲಿ ಕೇವಲ ಮೂರೇ ತಿಂಗಳಲ್ಲಿ ಕೊರೊನಾಗೆ 2 ಕೋಟಿ 10 ಲಕ್ಷ ಜನರು ಬಲಿಯಾಗಿದ್ದಾರೆ ಎನ್ನಲಾಗ್ತಿದೆ. ಅಮೆರಿಕದ ಗುಪ್ತಚರ ಇಲಾಖೆ ಮಾಹಿತಿ ಚೀನಾದಲ್ಲಿ ಬರೋಬ್ಬರಿ 2.10 ಕೋಟಿ ಜನ ಬಲಿಯಾಗಿದ್ದಾರೆ ಎಂದು ಜಗತ್ತನ್ನೇ ನಡುಗಿಸುವ ಅತೀ ಭೀಕರ ಮಾಹಿತಿಯನ್ನು ಅಮೆರಿಕದ ಸರ್ಕಾರಕ್ಕೆ ಅಮೆರಿಕದ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ […]

ಸಾಧು ಶ್ರೀನಾಥ್​
|

Updated on:Apr 17, 2020 | 2:48 PM

Share

ವಾಷಿಂಗ್ಟನ್: ಮಹಾಮಾರಿ ಕೊರೊನಾ ತವರೂರು ಚೀನಾದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,600ಎಂದು ಹೇಳಿಕೆ ನೀಡಿದೆ. ಆದ್ರೆ ಅಮೆರಿಕದ ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ ಹೊರಬಂದಿದ್ದು, ಡ್ರ್ಯಾಗನ್ ನಾಡಿನಲ್ಲಿ ಕೇವಲ ಮೂರೇ ತಿಂಗಳಲ್ಲಿ ಕೊರೊನಾಗೆ 2 ಕೋಟಿ 10 ಲಕ್ಷ ಜನರು ಬಲಿಯಾಗಿದ್ದಾರೆ ಎನ್ನಲಾಗ್ತಿದೆ.

ಅಮೆರಿಕದ ಗುಪ್ತಚರ ಇಲಾಖೆ ಮಾಹಿತಿ ಚೀನಾದಲ್ಲಿ ಬರೋಬ್ಬರಿ 2.10 ಕೋಟಿ ಜನ ಬಲಿಯಾಗಿದ್ದಾರೆ ಎಂದು ಜಗತ್ತನ್ನೇ ನಡುಗಿಸುವ ಅತೀ ಭೀಕರ ಮಾಹಿತಿಯನ್ನು ಅಮೆರಿಕದ ಸರ್ಕಾರಕ್ಕೆ ಅಮೆರಿಕದ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಸಹ ಸೋಂಕಿತರ ಸಂಖ್ಯೆಯನ್ನು ಚೀನಾ ಮುಚ್ಚಿಟ್ಟಿದೆ ಎಂದು ಗಂಭೀರ ಆರೋಪ ಮಾಡಿದ್ರು.

ಇದಕ್ಕೆ ಕಾರಣ ಅಮೆರಿಕದಲ್ಲಿ ಕೊರೊನಾಗೆ ಇದುವರೆಗೂ 34 ಸಾವಿರ ಜನರು ಬಲಿಯಾಗಿದ್ರೆ, ಇಟಲಿಯಲ್ಲಿ 22 ಸಾವಿರ ಮಂದಿ ಸಾವಿಗೀಡಾಗಿದ್ದಾರೆ. ಆದ್ರೆ, ಕೊರೊನಾ ವೈರಸ್ ಹುಟ್ಟಿದ ಚೀನಾದಲ್ಲಿ ಕೇವಲ 5 ಸಾವಿರು ಜನರು ಮೃತಪಟ್ಟಿದ್ದಾರೆ ಎಂದು ಚೀನಾ ಹೇಳಿತ್ತು. ಹಾಗಾಗಿ ಚೀನಾ ನೀಡಿದ ಅಂಕಿ ಸಂಖ್ಯೆ ಭಾರೀ ಅನುಮಾನಕ್ಕೆ ಎಡೆ ಮಾಡಿಕೊಟ್ಟಿತ್ತು.

2019ರ ಡಿಸೆಂಬರ್​ನಿಂದ 2020ರ ಮಾರ್ಚ್ ತನಕ 2ಕೋಟಿ 10 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ ಎಂದು ಅಮೆರಿಕದ ಗುಪ್ತಚರರು ಮಾಹಿತಿ ನೀಡಿದ್ದಾರೆ. ಈ ಅವಧಿಯಲ್ಲಿ ಚೀನಾದಲ್ಲಿ 84 ಲಕ್ಷ ಲ್ಯಾಂಡ್ ಲೈನ್ ಫೋನ್ ಸಹ ಬಂದ್ ಆಗಿದ್ದವು. ಚೀನಾದಲ್ಲಿ ವ್ಯಕ್ತಿ ಸತ್ತ ಬಳಿಕ ಮಾತ್ರ ಸೆಲ್ ಫೋನ್ ಖಾತೆ ಬಂದ್ ಆಗುತ್ತೆ. ಏಕೆಂದ್ರೆ ಚೀನಾ ಸಂಪೂರ್ಣ ಡಿಜಿಟಲ್ ದೇಶ. ಚೀನಾದಲ್ಲಿ ಪ್ರತಿಯೊಂದು ಕೆಲಸವೂ ಮೊಬೈಲ್​ನಿಂದ್ಲೇ ಆಗುತ್ತೆ.

Published On - 1:48 pm, Fri, 17 April 20

Follow Us
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ