AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಗಿಷ್ಟವಿಲ್ಲದ ಹೇರ್​ಕಟ್ ಮಾಡಿಸಿದ್ದಕ್ಕೆ ಪ್ರೇಯಸಿಯನ್ನು ಇರಿದು ಕೊಂದ ಪಾಗಲ್ ಪ್ರೇಮಿ

ಗೆಳತಿಯ ಹೊಸ ಹೇರ್​ಕಟ್​ ಅನ್ನು ಇಷ್ಟಪಡದ ಕಾರಣ ಅಮೆರಿಕದ ಮಹಿಳೆಯೊಬ್ಬರನ್ನು ಆಕೆಯ ಪ್ರೇಮಿ ಇರಿದು ಸಾಯಿಸಿದ್ದಾನೆ. ಪೆನ್ಸಿಲ್ವೇನಿಯಾದಲ್ಲಿ ಹೊಸ ಹೇರ್​ಕಟ್ ಮಾಡಿಕೊಂಡ 50 ವರ್ಷದ ಮಹಿಳೆಯನ್ನು ವ್ಯಕ್ತಿಯೊಬ್ಬ ಕೊಂದಿದ್ದಾನೆ.

ತನಗಿಷ್ಟವಿಲ್ಲದ ಹೇರ್​ಕಟ್ ಮಾಡಿಸಿದ್ದಕ್ಕೆ ಪ್ರೇಯಸಿಯನ್ನು ಇರಿದು ಕೊಂದ ಪಾಗಲ್ ಪ್ರೇಮಿ
ಬೆಂಜಮಿನ್ ಗುಯಲ್
ಸುಷ್ಮಾ ಚಕ್ರೆ
|

Updated on: Nov 07, 2024 | 9:15 PM

Share

ಪೆನ್ಸಿಲ್ವೇನಿಯಾದ ವ್ಯಕ್ತಿಯೊಬ್ಬ ತನಗೆ ಇಷ್ಟವಿಲ್ಲದ ಹೇರ್​ಕಟ್ ಮಾಡಿಕೊಂಡ ನಂತರ ತನ್ನ ಗೆಳತಿಯನ್ನು ಇರಿದು ಕೊಂದಿದ್ದಾನೆ. ರಕ್ತಸಿಕ್ತ ಚಾಕುವಿನ ಜೊತೆಗಿದ್ದ ಆತನನ್ನು ಘಟನಾ ಸ್ಥಳದಲ್ಲಿ ಬಂಧಿಸಲಾಯಿತು. ಹಿಂಸಾತ್ಮಕ ದಾಳಿಯಲ್ಲಿ ತನ್ನ ಗೆಳತಿಯನ್ನು ಮಾರಣಾಂತಿಕವಾಗಿ ಇರಿದ ನಂತರ ಪೆನ್ಸಿಲ್ವೇನಿಯಾದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಬೆಂಜಮಿನ್ ಗುಯಲ್ ಎಂಬ 49 ವರ್ಷದ ವ್ಯಕ್ತಿ ತನ್ನ 50 ವರ್ಷದ ಗೆಳತಿ ತನಗಿಷ್ಟವಿಲ್ಲದ ಹೇರ್​ಕಟ್ ಮಾಡಿಸಿಕೊಂಡು ಬಂದಿದ್ದಕ್ಕೆ ಅಸಮಾಧಾನಗೊಂಡು ಆಕೆಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ತನ್ನ ತಾಯಿಯ ಹೊಸ ಹೇರ್​ಕಟ್ ಕಾರಣಕ್ಕೆ ಈ ಕೊಲೆಯಾಗಿದೆ ಎಂದು ಮೃತ ಮಹಿಳೆಯ ಮಗಳು ಪೊಲೀಸರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಡ್ರಮ್​ನಲ್ಲಿ ರಾಕೆಟ್ ಇಟ್ಟು ಪಟಾಕಿ ಸಿಡಿಸಿದ ಐಐಟಿ ವಿದ್ಯಾರ್ಥಿಗಳು; ಶಾಕಿಂಗ್ ವಿಡಿಯೋ ವೈರಲ್

ಈ ವೇಳೆ ಚಾಕುವಿನ ಇರಿತವನ್ನು ತಡೆಯಲೆತ್ನಿಸಿದ ಆ ಮಹಿಳೆಯ ಸಹೋದರರಿಗೂ ಆರೋಪಿ ಇರಿದಿದ್ದಾನೆ. ಬಳಿಕ ರಕ್ತಸಿಕ್ತವಾದ ಚಾಕುವಿನ ಜೊತೆಗೆ ಆರೋಪಿಯನ್ನು ಬಂಧಿಸಲಾಗಿದೆ. ಹೊಸ ಹೇರ್​ಕಟ್ ಮಾಡಿಸಿಕೊಂಡು ಬಂದಾಗ ಆಕೆಯನ್ನು ನೋಡಿದ ಆರೋಪಿ ಕೋಪಗೊಂಡಿದ್ದ. ಆ ಹೇರ್​ಕಟ್ ಬದಲಿಸಿಕೊಳ್ಳದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಇದರಿಂದ ಗಾಬರಿಯಾಗಿದ್ದ ಆ ಮಹಿಳೆ ಆತನಿಗೆ ಕಾಣದಂತೆ ಅಡಗಿದ್ದಳು. ಆದರೆ, ಆತ ಆಕೆಯನ್ನು ಹುಡುಕಿ ಕೊಂದಿದ್ದಾನೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ