AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಗಿಷ್ಟವಿಲ್ಲದ ಹೇರ್​ಕಟ್ ಮಾಡಿಸಿದ್ದಕ್ಕೆ ಪ್ರೇಯಸಿಯನ್ನು ಇರಿದು ಕೊಂದ ಪಾಗಲ್ ಪ್ರೇಮಿ

ಗೆಳತಿಯ ಹೊಸ ಹೇರ್​ಕಟ್​ ಅನ್ನು ಇಷ್ಟಪಡದ ಕಾರಣ ಅಮೆರಿಕದ ಮಹಿಳೆಯೊಬ್ಬರನ್ನು ಆಕೆಯ ಪ್ರೇಮಿ ಇರಿದು ಸಾಯಿಸಿದ್ದಾನೆ. ಪೆನ್ಸಿಲ್ವೇನಿಯಾದಲ್ಲಿ ಹೊಸ ಹೇರ್​ಕಟ್ ಮಾಡಿಕೊಂಡ 50 ವರ್ಷದ ಮಹಿಳೆಯನ್ನು ವ್ಯಕ್ತಿಯೊಬ್ಬ ಕೊಂದಿದ್ದಾನೆ.

ತನಗಿಷ್ಟವಿಲ್ಲದ ಹೇರ್​ಕಟ್ ಮಾಡಿಸಿದ್ದಕ್ಕೆ ಪ್ರೇಯಸಿಯನ್ನು ಇರಿದು ಕೊಂದ ಪಾಗಲ್ ಪ್ರೇಮಿ
ಬೆಂಜಮಿನ್ ಗುಯಲ್
ಸುಷ್ಮಾ ಚಕ್ರೆ
|

Updated on: Nov 07, 2024 | 9:15 PM

Share

ಪೆನ್ಸಿಲ್ವೇನಿಯಾದ ವ್ಯಕ್ತಿಯೊಬ್ಬ ತನಗೆ ಇಷ್ಟವಿಲ್ಲದ ಹೇರ್​ಕಟ್ ಮಾಡಿಕೊಂಡ ನಂತರ ತನ್ನ ಗೆಳತಿಯನ್ನು ಇರಿದು ಕೊಂದಿದ್ದಾನೆ. ರಕ್ತಸಿಕ್ತ ಚಾಕುವಿನ ಜೊತೆಗಿದ್ದ ಆತನನ್ನು ಘಟನಾ ಸ್ಥಳದಲ್ಲಿ ಬಂಧಿಸಲಾಯಿತು. ಹಿಂಸಾತ್ಮಕ ದಾಳಿಯಲ್ಲಿ ತನ್ನ ಗೆಳತಿಯನ್ನು ಮಾರಣಾಂತಿಕವಾಗಿ ಇರಿದ ನಂತರ ಪೆನ್ಸಿಲ್ವೇನಿಯಾದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಬೆಂಜಮಿನ್ ಗುಯಲ್ ಎಂಬ 49 ವರ್ಷದ ವ್ಯಕ್ತಿ ತನ್ನ 50 ವರ್ಷದ ಗೆಳತಿ ತನಗಿಷ್ಟವಿಲ್ಲದ ಹೇರ್​ಕಟ್ ಮಾಡಿಸಿಕೊಂಡು ಬಂದಿದ್ದಕ್ಕೆ ಅಸಮಾಧಾನಗೊಂಡು ಆಕೆಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ತನ್ನ ತಾಯಿಯ ಹೊಸ ಹೇರ್​ಕಟ್ ಕಾರಣಕ್ಕೆ ಈ ಕೊಲೆಯಾಗಿದೆ ಎಂದು ಮೃತ ಮಹಿಳೆಯ ಮಗಳು ಪೊಲೀಸರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಡ್ರಮ್​ನಲ್ಲಿ ರಾಕೆಟ್ ಇಟ್ಟು ಪಟಾಕಿ ಸಿಡಿಸಿದ ಐಐಟಿ ವಿದ್ಯಾರ್ಥಿಗಳು; ಶಾಕಿಂಗ್ ವಿಡಿಯೋ ವೈರಲ್

ಈ ವೇಳೆ ಚಾಕುವಿನ ಇರಿತವನ್ನು ತಡೆಯಲೆತ್ನಿಸಿದ ಆ ಮಹಿಳೆಯ ಸಹೋದರರಿಗೂ ಆರೋಪಿ ಇರಿದಿದ್ದಾನೆ. ಬಳಿಕ ರಕ್ತಸಿಕ್ತವಾದ ಚಾಕುವಿನ ಜೊತೆಗೆ ಆರೋಪಿಯನ್ನು ಬಂಧಿಸಲಾಗಿದೆ. ಹೊಸ ಹೇರ್​ಕಟ್ ಮಾಡಿಸಿಕೊಂಡು ಬಂದಾಗ ಆಕೆಯನ್ನು ನೋಡಿದ ಆರೋಪಿ ಕೋಪಗೊಂಡಿದ್ದ. ಆ ಹೇರ್​ಕಟ್ ಬದಲಿಸಿಕೊಳ್ಳದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಇದರಿಂದ ಗಾಬರಿಯಾಗಿದ್ದ ಆ ಮಹಿಳೆ ಆತನಿಗೆ ಕಾಣದಂತೆ ಅಡಗಿದ್ದಳು. ಆದರೆ, ಆತ ಆಕೆಯನ್ನು ಹುಡುಕಿ ಕೊಂದಿದ್ದಾನೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು