AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021ರಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಪೋಟದ ಹಿಂದಿರುವ ಮಾಸ್ಟರ್​ಮೈಂಡ್​ನನ್ನು ಹತ್ಯೆಗೈದ ತಾಲಿಬಾನ್

2021ರಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹಿಂದಿರುವ ವ್ಯಕ್ತಿಯನ್ನು ತಾಲಿಬಾನ್ ಹತ್ಯೆಗೈದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

2021ರಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಪೋಟದ ಹಿಂದಿರುವ ಮಾಸ್ಟರ್​ಮೈಂಡ್​ನನ್ನು ಹತ್ಯೆಗೈದ ತಾಲಿಬಾನ್
ಕಾಬೂಲ್
ನಯನಾ ರಾಜೀವ್
|

Updated on: Apr 26, 2023 | 7:34 AM

Share

2021ರಲ್ಲಿ ಕಾಬೂಲ್(Kabul) ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹಿಂದಿರುವ ವ್ಯಕ್ತಿಯನ್ನು ತಾಲಿಬಾನ್ ಹತ್ಯೆಗೈದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ, ಈ ಕೃತ್ಯಕ್ಕೆ ಕಾರಣಕರ್ತರಾಗಿದ್ದ ಐಸಿಸ್ ಉಗ್ರನನ್ನು ತಾಲಿಬಾನ್ ಹತ್ಯೆ ಮಾಡಿದೆ ಎನ್ನುವ ಮಾಹಿತಿ ಸಿಕ್ಕಿದೆ. ಅಮೆರಿಕ ಮತ್ತು ಇತರೆ ದೇಶಗಳು ಸಾವಿರಾರು ಜನರನ್ನು ತೆರವುಗೊಳಿಸುವ ಕಾರ್ಯಾಚರಣೆಗಳಲ್ಲಿ ತೊಡಗಿಕೊಮಡಿರುವ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ಹಮೀದ್ ಕರ್ಝಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗೆ ಭಾರಿ ಸ್ಫೋಟ ಸಂಭವಿಸಿತ್ತು, ಅಮೆರಿಕ ಸೇನೆಯು ಇದನ್ನು ದೃಢಪಡಿಸಿತ್ತು. 13ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ಅಫ್ಘಾನಿಸ್ತಾನ ತಾಲಿಬಾನಿಗಳ ವಶವಾದ ಬಳಿಕ ದೇಶವನ್ನು ತೊರೆಯಲು ಸಾವಿರಾರು ಜನರು ಕಳೆದ 12 ದಿನಗಳಿಂದಲೂ ಠಿಕಾಣಿ ಹೂಡಿರುವ ವಿಮಾನ ನಿಲ್ದಾಣದ ಮುಖ್ಯ ಅಬ್ಬೆ ಗೇಟ್​ನಲ್ಲಿ ಸ್ಫೋಟ ಸಂಭವಿಸಿತ್ತು.

ಮತ್ತಷ್ಟು ಓದಿ: Afghanistan ತಾಲಿಬಾನ್ ವಿದೇಶಾಂಗ ಸಚಿವಾಲಯದ ಪ್ರವೇಶ ದ್ವಾರದಲ್ಲಿ ಬಾಂಬ್ ಸ್ಫೋಟ; 3 ಸಾವು

ಕಾಬೂಲ್‌ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು, ಉಗ್ರ ದಾಳಿ ಬೆದರಿಕೆ ಇರುವುದರಿಂದ ಭದ್ರತಾ ದೃಷ್ಟಿಯಿಂದ ಅಫ್ಗಾನಿಸ್ತಾದ ಕಾಬೂಲ್‌ನಲ್ಲಿರುವ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬಾರದು ಎಂದು ಬ್ರಿಟನ್ ಸರ್ಕಾರ ತನ್ನ ನಾಗರಿಕರಿಗೆ ಸೂಚನೆ ನೀಡಿತ್ತು.

ವಿದೇಶಿ, ಕಾಮನ್ವೆಲ್ತ್ ಮತ್ತು ಅಭಿವೃದ್ಧಿ ಕಚೇರಿ (ಎಫ್‌ಸಿಡಿಒ) ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಅತಂತ್ರವಾಗಿದೆ ಎಂದು ಹೇಳಿದ್ದು, ಬ್ರಿಟಿಷ್ ನಾಗರಿಕರು ಮತ್ತು ಇತರ ಸ್ಥಳಾಂತರಗೊಂಡವರು ಸುರಕ್ಷಿತ ಸ್ಥಳಗಳಿಗೆ ತೆರಳಿ, ಮುಂದಿನ ಸೂಚನೆ ಬರುವವರೆಗೆ ಅಲ್ಲಿಯೇ ಇರಿ ಎಂದು ಸೂಚನೆ ನೀಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು