AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಸ್​ ನೌಕಾಪಡೆ ಹೆಲಿಕಾಪ್ಟರ್​ ಸಮುದ್ರದಲ್ಲಿ ಪತನ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಮಿಲಿಟರಿ ಹೆಲಿಕಾಪ್ಟರ್​ ಎಂಎಚ್​-60ಎಸ್​ ವಾಡಿಕೆಯ ಹಾರಾಟ ನಡೆಸುತ್ತಿತ್ತು. ಎಂದಿನಂತೆ ಅಬ್ರಾಹಂ ಲಿಂಕನ್​​ನಿಂದ ಟೇಕ್​ ಆಫ್​ ಆಗಿ ಹೊರಟಿತ್ತು ಎಂದು ಯುಎಸ್​ ನೇವಿ ತಿಳಿಸಿದೆ.

ಯುಎಸ್​ ನೌಕಾಪಡೆ ಹೆಲಿಕಾಪ್ಟರ್​ ಸಮುದ್ರದಲ್ಲಿ ಪತನ; ಮುಂದುವರಿದ ರಕ್ಷಣಾ ಕಾರ್ಯಾಚರಣೆ
ನೌಕಾಪಡೆ ವಿಮಾನ ಹಾರಾಟ
TV9 Web
| Updated By: Lakshmi Hegde|

Updated on:Sep 01, 2021 | 9:53 AM

Share

ಯುಎಸ್​​ನ ನೌಕಾಪಡೆಗೆ ಸೇರಿದ ಮಿಲಿಟರಿ ಹೆಲಿಕಾಪ್ಟರ್​​ ಸಮುದ್ರದಲ್ಲಿ ಪತನವಾಗಿದ್ದು, ಅದರಲ್ಲಿದ್ದವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಯುಎಸ್​ಎಸ್​ಎಸ್​ನ ಅಬ್ರಾಹಂ ಲಿಂಕನ್​​ನಿಂದ ಹೊರಟಿದ್ದ ಈ ಸೇನಾ ಹೆಲಿಕಾಪ್ಟರ್​ ಸ್ಯಾನ್​ ಡಿಯಾಗೋ ಕರಾವಳಿ ತೀರದ ಬಳಿ ಸಮುದ್ರಕ್ಕೆ ಅಪ್ಪಳಿಸಿದೆ ಎಂದು ಯುಎಸ್​ ನೇವಿಯ ಫೆಸಿಪಿಕ್​ ಫ್ಲೀಟ್​ ತಿಳಿಸಿದೆ.  

ಟ್ವೀಟ್ ಮಾಡಿರುವ ಯುಎಸ್​ ನೇವಿ ಫೆಸಿಪಿಕ್​ ಫ್ಲೀಟ್​, ಮಿಲಿಟರಿ ಹೆಲಿಕಾಪ್ಟರ್​ ಎಂಎಚ್​-60ಎಸ್​ ವಾಡಿಕೆಯ ಹಾರಾಟ ನಡೆಸುತ್ತಿತ್ತು. ಹಾಗೇ, ಯುಎಸ್​ಎಸ್​ ಅಬ್ರಾಹಂ ಲಿಂಕ್​​ನಿಂದ ಟೇಕ್​ ಆಫ್​ ಆಗಿ ಹೊರಟಿತ್ತು. ಆಗಸ್ಟ್​ 31ರ ಸಂಜೆ 4.30ರ ಹೊತ್ತಿಗೆ, ಸ್ಯಾನ್ ಡಿಯಾಗೋ ಕರಾವಳಿ ತೀರದಿಂದ ಸುಮಾರು 60 ನಾಟಿಕಲ್​ ಮೈಲುಗಳಷ್ಟು ದೂರದಲ್ಲಿ ಸಮುದ್ರದಲ್ಲಿ ಪತನಗೊಂಡಿದೆ ಎಂದು ತಿಳಿಸಿದೆ.  ಹೆಲಿಕಾಪ್ಟರ್​​ನಲ್ಲಿದ್ದವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಇದಕ್ಕಾಗಿ ಹಲವು ಕರಾವಳಿ ರಕ್ಷಣಾ ಪಡೆಗಳು ಇಲ್ಲಿಗೆ ಧಾವಿಸಿವೆ ಎಂದೂ ಮಾಹಿತಿ ನೀಡಿದೆ.

ಇದನ್ನೂ ಓದಿ: Ramon Magsaysay Award: ಬಾಂಗ್ಲಾದೇಶಿ ಲಸಿಕಾ ವಿಜ್ಞಾನಿ, ಪಾಕಿಸ್ತಾನಿ ಅರ್ಥಶಾಸ್ತ್ರಜ್ಞ ಸೇರಿ ಐವರಿಗೆ ರಾಮನ್​ ಮ್ಯಾಗ್ಸೆಸೆ ಪ್ರಶಸ್ತಿ

ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣಕ್ಕೆ ಸುಮಲತಾ ಗುದ್ದಲಿ ಪೂಜೆ; ಪುತ್ರನ ರಾಜಕೀಯ ಅಭಿಷೇಕಕ್ಕೆ ಅಡಿಪಾಯ ಹಾಕಿದರಾ?

Published On - 9:49 am, Wed, 1 September 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?