AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಸ್​ ನೌಕಾಪಡೆ ಹೆಲಿಕಾಪ್ಟರ್​ ಸಮುದ್ರದಲ್ಲಿ ಪತನ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಮಿಲಿಟರಿ ಹೆಲಿಕಾಪ್ಟರ್​ ಎಂಎಚ್​-60ಎಸ್​ ವಾಡಿಕೆಯ ಹಾರಾಟ ನಡೆಸುತ್ತಿತ್ತು. ಎಂದಿನಂತೆ ಅಬ್ರಾಹಂ ಲಿಂಕನ್​​ನಿಂದ ಟೇಕ್​ ಆಫ್​ ಆಗಿ ಹೊರಟಿತ್ತು ಎಂದು ಯುಎಸ್​ ನೇವಿ ತಿಳಿಸಿದೆ.

ಯುಎಸ್​ ನೌಕಾಪಡೆ ಹೆಲಿಕಾಪ್ಟರ್​ ಸಮುದ್ರದಲ್ಲಿ ಪತನ; ಮುಂದುವರಿದ ರಕ್ಷಣಾ ಕಾರ್ಯಾಚರಣೆ
ನೌಕಾಪಡೆ ವಿಮಾನ ಹಾರಾಟ
TV9 Web
| Edited By: |

Updated on:Sep 01, 2021 | 9:53 AM

Share

ಯುಎಸ್​​ನ ನೌಕಾಪಡೆಗೆ ಸೇರಿದ ಮಿಲಿಟರಿ ಹೆಲಿಕಾಪ್ಟರ್​​ ಸಮುದ್ರದಲ್ಲಿ ಪತನವಾಗಿದ್ದು, ಅದರಲ್ಲಿದ್ದವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಯುಎಸ್​ಎಸ್​ಎಸ್​ನ ಅಬ್ರಾಹಂ ಲಿಂಕನ್​​ನಿಂದ ಹೊರಟಿದ್ದ ಈ ಸೇನಾ ಹೆಲಿಕಾಪ್ಟರ್​ ಸ್ಯಾನ್​ ಡಿಯಾಗೋ ಕರಾವಳಿ ತೀರದ ಬಳಿ ಸಮುದ್ರಕ್ಕೆ ಅಪ್ಪಳಿಸಿದೆ ಎಂದು ಯುಎಸ್​ ನೇವಿಯ ಫೆಸಿಪಿಕ್​ ಫ್ಲೀಟ್​ ತಿಳಿಸಿದೆ.  

ಟ್ವೀಟ್ ಮಾಡಿರುವ ಯುಎಸ್​ ನೇವಿ ಫೆಸಿಪಿಕ್​ ಫ್ಲೀಟ್​, ಮಿಲಿಟರಿ ಹೆಲಿಕಾಪ್ಟರ್​ ಎಂಎಚ್​-60ಎಸ್​ ವಾಡಿಕೆಯ ಹಾರಾಟ ನಡೆಸುತ್ತಿತ್ತು. ಹಾಗೇ, ಯುಎಸ್​ಎಸ್​ ಅಬ್ರಾಹಂ ಲಿಂಕ್​​ನಿಂದ ಟೇಕ್​ ಆಫ್​ ಆಗಿ ಹೊರಟಿತ್ತು. ಆಗಸ್ಟ್​ 31ರ ಸಂಜೆ 4.30ರ ಹೊತ್ತಿಗೆ, ಸ್ಯಾನ್ ಡಿಯಾಗೋ ಕರಾವಳಿ ತೀರದಿಂದ ಸುಮಾರು 60 ನಾಟಿಕಲ್​ ಮೈಲುಗಳಷ್ಟು ದೂರದಲ್ಲಿ ಸಮುದ್ರದಲ್ಲಿ ಪತನಗೊಂಡಿದೆ ಎಂದು ತಿಳಿಸಿದೆ.  ಹೆಲಿಕಾಪ್ಟರ್​​ನಲ್ಲಿದ್ದವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಇದಕ್ಕಾಗಿ ಹಲವು ಕರಾವಳಿ ರಕ್ಷಣಾ ಪಡೆಗಳು ಇಲ್ಲಿಗೆ ಧಾವಿಸಿವೆ ಎಂದೂ ಮಾಹಿತಿ ನೀಡಿದೆ.

ಇದನ್ನೂ ಓದಿ: Ramon Magsaysay Award: ಬಾಂಗ್ಲಾದೇಶಿ ಲಸಿಕಾ ವಿಜ್ಞಾನಿ, ಪಾಕಿಸ್ತಾನಿ ಅರ್ಥಶಾಸ್ತ್ರಜ್ಞ ಸೇರಿ ಐವರಿಗೆ ರಾಮನ್​ ಮ್ಯಾಗ್ಸೆಸೆ ಪ್ರಶಸ್ತಿ

ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣಕ್ಕೆ ಸುಮಲತಾ ಗುದ್ದಲಿ ಪೂಜೆ; ಪುತ್ರನ ರಾಜಕೀಯ ಅಭಿಷೇಕಕ್ಕೆ ಅಡಿಪಾಯ ಹಾಕಿದರಾ?

Published On - 9:49 am, Wed, 1 September 21

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು