AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಸ್​ ನೌಕಾಪಡೆ ಹೆಲಿಕಾಪ್ಟರ್​ ಸಮುದ್ರದಲ್ಲಿ ಪತನ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಮಿಲಿಟರಿ ಹೆಲಿಕಾಪ್ಟರ್​ ಎಂಎಚ್​-60ಎಸ್​ ವಾಡಿಕೆಯ ಹಾರಾಟ ನಡೆಸುತ್ತಿತ್ತು. ಎಂದಿನಂತೆ ಅಬ್ರಾಹಂ ಲಿಂಕನ್​​ನಿಂದ ಟೇಕ್​ ಆಫ್​ ಆಗಿ ಹೊರಟಿತ್ತು ಎಂದು ಯುಎಸ್​ ನೇವಿ ತಿಳಿಸಿದೆ.

ಯುಎಸ್​ ನೌಕಾಪಡೆ ಹೆಲಿಕಾಪ್ಟರ್​ ಸಮುದ್ರದಲ್ಲಿ ಪತನ; ಮುಂದುವರಿದ ರಕ್ಷಣಾ ಕಾರ್ಯಾಚರಣೆ
ನೌಕಾಪಡೆ ವಿಮಾನ ಹಾರಾಟ
TV9 Web
| Edited By: |

Updated on:Sep 01, 2021 | 9:53 AM

Share

ಯುಎಸ್​​ನ ನೌಕಾಪಡೆಗೆ ಸೇರಿದ ಮಿಲಿಟರಿ ಹೆಲಿಕಾಪ್ಟರ್​​ ಸಮುದ್ರದಲ್ಲಿ ಪತನವಾಗಿದ್ದು, ಅದರಲ್ಲಿದ್ದವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಯುಎಸ್​ಎಸ್​ಎಸ್​ನ ಅಬ್ರಾಹಂ ಲಿಂಕನ್​​ನಿಂದ ಹೊರಟಿದ್ದ ಈ ಸೇನಾ ಹೆಲಿಕಾಪ್ಟರ್​ ಸ್ಯಾನ್​ ಡಿಯಾಗೋ ಕರಾವಳಿ ತೀರದ ಬಳಿ ಸಮುದ್ರಕ್ಕೆ ಅಪ್ಪಳಿಸಿದೆ ಎಂದು ಯುಎಸ್​ ನೇವಿಯ ಫೆಸಿಪಿಕ್​ ಫ್ಲೀಟ್​ ತಿಳಿಸಿದೆ.  

ಟ್ವೀಟ್ ಮಾಡಿರುವ ಯುಎಸ್​ ನೇವಿ ಫೆಸಿಪಿಕ್​ ಫ್ಲೀಟ್​, ಮಿಲಿಟರಿ ಹೆಲಿಕಾಪ್ಟರ್​ ಎಂಎಚ್​-60ಎಸ್​ ವಾಡಿಕೆಯ ಹಾರಾಟ ನಡೆಸುತ್ತಿತ್ತು. ಹಾಗೇ, ಯುಎಸ್​ಎಸ್​ ಅಬ್ರಾಹಂ ಲಿಂಕ್​​ನಿಂದ ಟೇಕ್​ ಆಫ್​ ಆಗಿ ಹೊರಟಿತ್ತು. ಆಗಸ್ಟ್​ 31ರ ಸಂಜೆ 4.30ರ ಹೊತ್ತಿಗೆ, ಸ್ಯಾನ್ ಡಿಯಾಗೋ ಕರಾವಳಿ ತೀರದಿಂದ ಸುಮಾರು 60 ನಾಟಿಕಲ್​ ಮೈಲುಗಳಷ್ಟು ದೂರದಲ್ಲಿ ಸಮುದ್ರದಲ್ಲಿ ಪತನಗೊಂಡಿದೆ ಎಂದು ತಿಳಿಸಿದೆ.  ಹೆಲಿಕಾಪ್ಟರ್​​ನಲ್ಲಿದ್ದವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಇದಕ್ಕಾಗಿ ಹಲವು ಕರಾವಳಿ ರಕ್ಷಣಾ ಪಡೆಗಳು ಇಲ್ಲಿಗೆ ಧಾವಿಸಿವೆ ಎಂದೂ ಮಾಹಿತಿ ನೀಡಿದೆ.

ಇದನ್ನೂ ಓದಿ: Ramon Magsaysay Award: ಬಾಂಗ್ಲಾದೇಶಿ ಲಸಿಕಾ ವಿಜ್ಞಾನಿ, ಪಾಕಿಸ್ತಾನಿ ಅರ್ಥಶಾಸ್ತ್ರಜ್ಞ ಸೇರಿ ಐವರಿಗೆ ರಾಮನ್​ ಮ್ಯಾಗ್ಸೆಸೆ ಪ್ರಶಸ್ತಿ

ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣಕ್ಕೆ ಸುಮಲತಾ ಗುದ್ದಲಿ ಪೂಜೆ; ಪುತ್ರನ ರಾಜಕೀಯ ಅಭಿಷೇಕಕ್ಕೆ ಅಡಿಪಾಯ ಹಾಕಿದರಾ?

Published On - 9:49 am, Wed, 1 September 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ