AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೆರಿಕ ಗ್ರೇಟ್​ ಗ್ರೇಟ್​ ಆಗಿತ್ತು, ಆದ್ರೆ ಚೀನಾದ ಕೊರೊನಾ ಬಂದಿದ್ದೇ ತಡ ಎಲ್ಲಾ ಬರಬಾದ್​ ಆಗೋಯ್ತು’

ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಜಗತ್ತಿನಾದ್ಯಂತ ಸಾಕಷ್ಟು ಸಾವು ನೋವುಗಳು ಸಂಭವಿಸಿದೆ. ಅದರಲ್ಲೂ ದೊಡ್ಡಣ್ಣ ಅಮೆರಿಕ ಪಡುತ್ತಿರುವ ಪಾಡು ಅಷ್ಟಿಷ್ಟಲ್ಲ. ದಿನೇ ದಿನೆ ಹೆಚ್ಚುತ್ತಿರುವ ಸೋಂಕಿತರು ಮತ್ತು ಸಾವಿನ ಸಂಖ್ಯೆಯಿಂದ ಅಮೆರಿಕ ನಲುಗಿಹೋಗಿದೆ. ಈ ಮಧ್ಯೆ ತನ್ನ ದೇಶದ ಈ ಅವಸ್ಥೆಗೆ ಚೀನಾ ನೇರ ಹೊಣೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಪದೇಪದೇ ಹೇಳುತ್ತಲೇ ಬಂದಿದ್ದಾರೆ. ಇದೀಗ ಅಮೆರಿಕದ 244ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದ ರಾಜಧಾನಿ ವಾಶಿಂಗ್ಟನ್​ನಲ್ಲಿ ಮಾಡಿದ ತಮ್ಮ ಭಾಷಣದಲ್ಲಿ ಚೀನಾದ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ. […]

‘ಅಮೆರಿಕ ಗ್ರೇಟ್​ ಗ್ರೇಟ್​ ಆಗಿತ್ತು, ಆದ್ರೆ ಚೀನಾದ ಕೊರೊನಾ ಬಂದಿದ್ದೇ ತಡ ಎಲ್ಲಾ ಬರಬಾದ್​ ಆಗೋಯ್ತು’
ಡೊನಾಲ್ಡ್​ ಟ್ರಂಪ್ (ಸಂಗ್ರಹ ಚಿತ್ರ)
KUSHAL V
|

Updated on:Jul 05, 2020 | 1:27 PM

Share

ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಜಗತ್ತಿನಾದ್ಯಂತ ಸಾಕಷ್ಟು ಸಾವು ನೋವುಗಳು ಸಂಭವಿಸಿದೆ. ಅದರಲ್ಲೂ ದೊಡ್ಡಣ್ಣ ಅಮೆರಿಕ ಪಡುತ್ತಿರುವ ಪಾಡು ಅಷ್ಟಿಷ್ಟಲ್ಲ. ದಿನೇ ದಿನೆ ಹೆಚ್ಚುತ್ತಿರುವ ಸೋಂಕಿತರು ಮತ್ತು ಸಾವಿನ ಸಂಖ್ಯೆಯಿಂದ ಅಮೆರಿಕ ನಲುಗಿಹೋಗಿದೆ.

ಈ ಮಧ್ಯೆ ತನ್ನ ದೇಶದ ಈ ಅವಸ್ಥೆಗೆ ಚೀನಾ ನೇರ ಹೊಣೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಪದೇಪದೇ ಹೇಳುತ್ತಲೇ ಬಂದಿದ್ದಾರೆ. ಇದೀಗ ಅಮೆರಿಕದ 244ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದ ರಾಜಧಾನಿ ವಾಶಿಂಗ್ಟನ್​ನಲ್ಲಿ ಮಾಡಿದ ತಮ್ಮ ಭಾಷಣದಲ್ಲಿ ಚೀನಾದ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ.

ಈ ಹಿಂದೆ ಅಮೆರಿಕ ಬಹಳ ಅದ್ಭುತವಾಗಿ ಅಭಿವೃದ್ಧಿ ಕಾಣುತ್ತಾ  ಏಳಿಗೆಯ ಪಥದಲ್ಲಿ ಸಾಗುತ್ತಿತ್ತು. ಆದರೆ, ಚೀನಾದಿಂದ ಆ ವೈರಸ್​ ಬಂದಿದ್ದೇ ತಡ ಎಲ್ಲವೂ ಹಾಳಾಗಿ ಹೋಯ್ತು ಎಂದು ಚೀನಾದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಇದೀಗ ಚೀನಾಗೆ ಸೆಡ್ಡುಹೊಡೆಯುವಂತೆ ನಾವೇ ಕೊರೊನಾ ವಿರುದ್ಧ ಹೋರಾಡಲು ಬೇಕಾದ ಮಾಸ್ಕ್​, ಗೌನ್​ ಮತ್ತು ಇತರೆ ವೈದ್ಯಕೀಯ ಪರಿಕರಗಳನ್ನು ತಯಾರಿಸುತ್ತಿದ್ದೇವೆ ಎಂದು ಸಹ ಹೇಳಿಕೊಂಡಿದ್ದಾರೆ.

ಜೊತೆಗೆ, ಕೊರೊನಾ ಬಗ್ಗೆ ಇದ್ದ ಮಾಹಿತಿಯನ್ನು ಚೀನಾ ಎಲ್ಲೂ ಬಹಿರಂಗಪಡಿಸದೆ ಗೌಪ್ಯವಾಗಿ ಇಟ್ಟ ಕಾರಣ ಈ ಮಹಾಮಾರಿ ವಿಶ್ವದೆಲ್ಲೆಡೆ ವ್ಯಾಪಿಸಿದೆ. ಹೀಗಾಗಿ ಈ ಮಹಾಮಾರಿ ಹರುಡುವಿಕೆಗೆ ಚೀನಾ ನೇರ ಹೊಣೆ ಎಂದು ಸಹ ಹೇಳಿದ್ದಾರೆ.

Published On - 1:25 pm, Sun, 5 July 20

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!