AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾರತ ಎಷ್ಟು ಗಲೀಜಾಗಿದೆ ನೋಡಿ.. ಅದರ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆ ಅಬ್ಬಬ್ಬಾ!’

ಚೀನಾನ ಒಮ್ಮೆ ನೋಡಿ. ಎಷ್ಟು ಗಲೀಜಾಗಿದೆ. ಒಮ್ಮೆ ರಷ್ಯಾನ ನೋಡಿ. ಅದೂ ಎಷ್ಟು ಗಲೀಜಾಗಿದೆ. ಮತ್ತೆ ಈ ಇಂಡಿಯಾ.. ಪೂರಾ ಗಲೀಜು.. ಆ ದೇಶದಲ್ಲಿ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆಯೋ ನೋಡಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂಗವಾಗಿ ಇಂದು ನಡೆದ ಅಂತಿಮ ನೇರಾನೇರ ಚರ್ಚೆಯಲ್ಲಿ ಹೀಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಧ್ಯಕ್ಷೀಯ ಅಭ್ಯರ್ಥಿಗಳ ಚರ್ಚೆ ವೇಳೆ ಜಾಗತಿಕ ಹವಾಮಾನ ವೈಪರೀತ್ಯದ ಬಗ್ಗೆ ಮಾತನಾಡುತ್ತಿದ್ದ ಅಧ್ಯಕ್ಷ ಟ್ರಂಪ್​ ಈ ಮಾತನ್ನು […]

‘ಭಾರತ ಎಷ್ಟು ಗಲೀಜಾಗಿದೆ ನೋಡಿ.. ಅದರ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆ ಅಬ್ಬಬ್ಬಾ!’
KUSHAL V
|

Updated on: Oct 23, 2020 | 2:44 PM

Share

ಚೀನಾನ ಒಮ್ಮೆ ನೋಡಿ. ಎಷ್ಟು ಗಲೀಜಾಗಿದೆ. ಒಮ್ಮೆ ರಷ್ಯಾನ ನೋಡಿ. ಅದೂ ಎಷ್ಟು ಗಲೀಜಾಗಿದೆ. ಮತ್ತೆ ಈ ಇಂಡಿಯಾ.. ಪೂರಾ ಗಲೀಜು.. ಆ ದೇಶದಲ್ಲಿ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆಯೋ ನೋಡಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂಗವಾಗಿ ಇಂದು ನಡೆದ ಅಂತಿಮ ನೇರಾನೇರ ಚರ್ಚೆಯಲ್ಲಿ ಹೀಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅಧ್ಯಕ್ಷೀಯ ಅಭ್ಯರ್ಥಿಗಳ ಚರ್ಚೆ ವೇಳೆ ಜಾಗತಿಕ ಹವಾಮಾನ ವೈಪರೀತ್ಯದ ಬಗ್ಗೆ ಮಾತನಾಡುತ್ತಿದ್ದ ಅಧ್ಯಕ್ಷ ಟ್ರಂಪ್​ ಈ ಮಾತನ್ನು ಪ್ರಸ್ತಾಪಿಸಿದ್ದಾರೆ. ಪ್ಯಾರಿಸ್​ ಒಪ್ಪಂದದಿಂದ ಅಮೆರಿಕ ಹಿಂದೆ ಸರಿದ ನಿರ್ಧಾರವನ್ನು ಸಮರ್ಥಿಸಿಕೊಂಡ ಟ್ರಂಪ್​.. ನಮ್ಮನ್ನು ನ್ಯಾಯಸಮ್ಮತವಾಗಿ ನಡೆಸಿಕೊಳ್ಳುತ್ತಿರಲಿಲ್ಲ. ಪ್ಯಾರಿಸ್​ ಒಪ್ಪಂದದಿಂದ ನಮಗೆ ಭಾರಿ ಅನ್ಯಾಯವಾಗಿದೆ. ಅದರಿಂದ ನಾನು ಸಾವಿರಾರು ಉದ್ಯೋಗಗಳನ್ನು ಕಳೆದುಕೊಳ್ಳಲು ಇಷ್ಟವಿರಲಿಲ್ಲ ಎಂದು ಹೇಳಿದರು.

ಅಂದ ಹಾಗೆ, ಭಾರತದ ಬಗ್ಗೆ ಅಧ್ಯಕ್ಷ ಟ್ರಂಪ್​ ವಿವಾದಾತ್ಮಕ ಹೇಳಿಕೆ ಕೊಟ್ಟಿರುವುದು ಇದೇ ಮೊದಲಲ್ಲ. ಈ ಹಿಂದೆ ನಡೆದಿದ್ದ ಅಧ್ಯಕ್ಷೀಯ ಅಭ್ಯರ್ಥಿಗಳ ಚರ್ಚೆ ವೇಳೆಯೂ ಸಹ ಡೊನಾಲ್ಟ್​ ಟ್ರಂಪ್​ ಕೊರೊನಾ ಬಗ್ಗೆ ಮಾತನಾಡುತ್ತಾ.. ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯನ್ನು ಭಾರತ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಕಟಕಿಯಾಡಿದ್ದರು.

Follow Us
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ