AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾರತ ಎಷ್ಟು ಗಲೀಜಾಗಿದೆ ನೋಡಿ.. ಅದರ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆ ಅಬ್ಬಬ್ಬಾ!’

ಚೀನಾನ ಒಮ್ಮೆ ನೋಡಿ. ಎಷ್ಟು ಗಲೀಜಾಗಿದೆ. ಒಮ್ಮೆ ರಷ್ಯಾನ ನೋಡಿ. ಅದೂ ಎಷ್ಟು ಗಲೀಜಾಗಿದೆ. ಮತ್ತೆ ಈ ಇಂಡಿಯಾ.. ಪೂರಾ ಗಲೀಜು.. ಆ ದೇಶದಲ್ಲಿ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆಯೋ ನೋಡಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂಗವಾಗಿ ಇಂದು ನಡೆದ ಅಂತಿಮ ನೇರಾನೇರ ಚರ್ಚೆಯಲ್ಲಿ ಹೀಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಧ್ಯಕ್ಷೀಯ ಅಭ್ಯರ್ಥಿಗಳ ಚರ್ಚೆ ವೇಳೆ ಜಾಗತಿಕ ಹವಾಮಾನ ವೈಪರೀತ್ಯದ ಬಗ್ಗೆ ಮಾತನಾಡುತ್ತಿದ್ದ ಅಧ್ಯಕ್ಷ ಟ್ರಂಪ್​ ಈ ಮಾತನ್ನು […]

‘ಭಾರತ ಎಷ್ಟು ಗಲೀಜಾಗಿದೆ ನೋಡಿ.. ಅದರ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆ ಅಬ್ಬಬ್ಬಾ!’
KUSHAL V
|

Updated on: Oct 23, 2020 | 2:44 PM

Share

ಚೀನಾನ ಒಮ್ಮೆ ನೋಡಿ. ಎಷ್ಟು ಗಲೀಜಾಗಿದೆ. ಒಮ್ಮೆ ರಷ್ಯಾನ ನೋಡಿ. ಅದೂ ಎಷ್ಟು ಗಲೀಜಾಗಿದೆ. ಮತ್ತೆ ಈ ಇಂಡಿಯಾ.. ಪೂರಾ ಗಲೀಜು.. ಆ ದೇಶದಲ್ಲಿ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆಯೋ ನೋಡಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂಗವಾಗಿ ಇಂದು ನಡೆದ ಅಂತಿಮ ನೇರಾನೇರ ಚರ್ಚೆಯಲ್ಲಿ ಹೀಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅಧ್ಯಕ್ಷೀಯ ಅಭ್ಯರ್ಥಿಗಳ ಚರ್ಚೆ ವೇಳೆ ಜಾಗತಿಕ ಹವಾಮಾನ ವೈಪರೀತ್ಯದ ಬಗ್ಗೆ ಮಾತನಾಡುತ್ತಿದ್ದ ಅಧ್ಯಕ್ಷ ಟ್ರಂಪ್​ ಈ ಮಾತನ್ನು ಪ್ರಸ್ತಾಪಿಸಿದ್ದಾರೆ. ಪ್ಯಾರಿಸ್​ ಒಪ್ಪಂದದಿಂದ ಅಮೆರಿಕ ಹಿಂದೆ ಸರಿದ ನಿರ್ಧಾರವನ್ನು ಸಮರ್ಥಿಸಿಕೊಂಡ ಟ್ರಂಪ್​.. ನಮ್ಮನ್ನು ನ್ಯಾಯಸಮ್ಮತವಾಗಿ ನಡೆಸಿಕೊಳ್ಳುತ್ತಿರಲಿಲ್ಲ. ಪ್ಯಾರಿಸ್​ ಒಪ್ಪಂದದಿಂದ ನಮಗೆ ಭಾರಿ ಅನ್ಯಾಯವಾಗಿದೆ. ಅದರಿಂದ ನಾನು ಸಾವಿರಾರು ಉದ್ಯೋಗಗಳನ್ನು ಕಳೆದುಕೊಳ್ಳಲು ಇಷ್ಟವಿರಲಿಲ್ಲ ಎಂದು ಹೇಳಿದರು.

ಅಂದ ಹಾಗೆ, ಭಾರತದ ಬಗ್ಗೆ ಅಧ್ಯಕ್ಷ ಟ್ರಂಪ್​ ವಿವಾದಾತ್ಮಕ ಹೇಳಿಕೆ ಕೊಟ್ಟಿರುವುದು ಇದೇ ಮೊದಲಲ್ಲ. ಈ ಹಿಂದೆ ನಡೆದಿದ್ದ ಅಧ್ಯಕ್ಷೀಯ ಅಭ್ಯರ್ಥಿಗಳ ಚರ್ಚೆ ವೇಳೆಯೂ ಸಹ ಡೊನಾಲ್ಟ್​ ಟ್ರಂಪ್​ ಕೊರೊನಾ ಬಗ್ಗೆ ಮಾತನಾಡುತ್ತಾ.. ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯನ್ನು ಭಾರತ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಕಟಕಿಯಾಡಿದ್ದರು.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್