AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾರತ ಎಷ್ಟು ಗಲೀಜಾಗಿದೆ ನೋಡಿ.. ಅದರ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆ ಅಬ್ಬಬ್ಬಾ!’

ಚೀನಾನ ಒಮ್ಮೆ ನೋಡಿ. ಎಷ್ಟು ಗಲೀಜಾಗಿದೆ. ಒಮ್ಮೆ ರಷ್ಯಾನ ನೋಡಿ. ಅದೂ ಎಷ್ಟು ಗಲೀಜಾಗಿದೆ. ಮತ್ತೆ ಈ ಇಂಡಿಯಾ.. ಪೂರಾ ಗಲೀಜು.. ಆ ದೇಶದಲ್ಲಿ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆಯೋ ನೋಡಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂಗವಾಗಿ ಇಂದು ನಡೆದ ಅಂತಿಮ ನೇರಾನೇರ ಚರ್ಚೆಯಲ್ಲಿ ಹೀಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಧ್ಯಕ್ಷೀಯ ಅಭ್ಯರ್ಥಿಗಳ ಚರ್ಚೆ ವೇಳೆ ಜಾಗತಿಕ ಹವಾಮಾನ ವೈಪರೀತ್ಯದ ಬಗ್ಗೆ ಮಾತನಾಡುತ್ತಿದ್ದ ಅಧ್ಯಕ್ಷ ಟ್ರಂಪ್​ ಈ ಮಾತನ್ನು […]

‘ಭಾರತ ಎಷ್ಟು ಗಲೀಜಾಗಿದೆ ನೋಡಿ.. ಅದರ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆ ಅಬ್ಬಬ್ಬಾ!’
KUSHAL V
|

Updated on: Oct 23, 2020 | 2:44 PM

Share

ಚೀನಾನ ಒಮ್ಮೆ ನೋಡಿ. ಎಷ್ಟು ಗಲೀಜಾಗಿದೆ. ಒಮ್ಮೆ ರಷ್ಯಾನ ನೋಡಿ. ಅದೂ ಎಷ್ಟು ಗಲೀಜಾಗಿದೆ. ಮತ್ತೆ ಈ ಇಂಡಿಯಾ.. ಪೂರಾ ಗಲೀಜು.. ಆ ದೇಶದಲ್ಲಿ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆಯೋ ನೋಡಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂಗವಾಗಿ ಇಂದು ನಡೆದ ಅಂತಿಮ ನೇರಾನೇರ ಚರ್ಚೆಯಲ್ಲಿ ಹೀಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅಧ್ಯಕ್ಷೀಯ ಅಭ್ಯರ್ಥಿಗಳ ಚರ್ಚೆ ವೇಳೆ ಜಾಗತಿಕ ಹವಾಮಾನ ವೈಪರೀತ್ಯದ ಬಗ್ಗೆ ಮಾತನಾಡುತ್ತಿದ್ದ ಅಧ್ಯಕ್ಷ ಟ್ರಂಪ್​ ಈ ಮಾತನ್ನು ಪ್ರಸ್ತಾಪಿಸಿದ್ದಾರೆ. ಪ್ಯಾರಿಸ್​ ಒಪ್ಪಂದದಿಂದ ಅಮೆರಿಕ ಹಿಂದೆ ಸರಿದ ನಿರ್ಧಾರವನ್ನು ಸಮರ್ಥಿಸಿಕೊಂಡ ಟ್ರಂಪ್​.. ನಮ್ಮನ್ನು ನ್ಯಾಯಸಮ್ಮತವಾಗಿ ನಡೆಸಿಕೊಳ್ಳುತ್ತಿರಲಿಲ್ಲ. ಪ್ಯಾರಿಸ್​ ಒಪ್ಪಂದದಿಂದ ನಮಗೆ ಭಾರಿ ಅನ್ಯಾಯವಾಗಿದೆ. ಅದರಿಂದ ನಾನು ಸಾವಿರಾರು ಉದ್ಯೋಗಗಳನ್ನು ಕಳೆದುಕೊಳ್ಳಲು ಇಷ್ಟವಿರಲಿಲ್ಲ ಎಂದು ಹೇಳಿದರು.

ಅಂದ ಹಾಗೆ, ಭಾರತದ ಬಗ್ಗೆ ಅಧ್ಯಕ್ಷ ಟ್ರಂಪ್​ ವಿವಾದಾತ್ಮಕ ಹೇಳಿಕೆ ಕೊಟ್ಟಿರುವುದು ಇದೇ ಮೊದಲಲ್ಲ. ಈ ಹಿಂದೆ ನಡೆದಿದ್ದ ಅಧ್ಯಕ್ಷೀಯ ಅಭ್ಯರ್ಥಿಗಳ ಚರ್ಚೆ ವೇಳೆಯೂ ಸಹ ಡೊನಾಲ್ಟ್​ ಟ್ರಂಪ್​ ಕೊರೊನಾ ಬಗ್ಗೆ ಮಾತನಾಡುತ್ತಾ.. ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯನ್ನು ಭಾರತ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಕಟಕಿಯಾಡಿದ್ದರು.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ