AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾರತ ಎಷ್ಟು ಗಲೀಜಾಗಿದೆ ನೋಡಿ.. ಅದರ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆ ಅಬ್ಬಬ್ಬಾ!’

ಚೀನಾನ ಒಮ್ಮೆ ನೋಡಿ. ಎಷ್ಟು ಗಲೀಜಾಗಿದೆ. ಒಮ್ಮೆ ರಷ್ಯಾನ ನೋಡಿ. ಅದೂ ಎಷ್ಟು ಗಲೀಜಾಗಿದೆ. ಮತ್ತೆ ಈ ಇಂಡಿಯಾ.. ಪೂರಾ ಗಲೀಜು.. ಆ ದೇಶದಲ್ಲಿ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆಯೋ ನೋಡಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂಗವಾಗಿ ಇಂದು ನಡೆದ ಅಂತಿಮ ನೇರಾನೇರ ಚರ್ಚೆಯಲ್ಲಿ ಹೀಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಧ್ಯಕ್ಷೀಯ ಅಭ್ಯರ್ಥಿಗಳ ಚರ್ಚೆ ವೇಳೆ ಜಾಗತಿಕ ಹವಾಮಾನ ವೈಪರೀತ್ಯದ ಬಗ್ಗೆ ಮಾತನಾಡುತ್ತಿದ್ದ ಅಧ್ಯಕ್ಷ ಟ್ರಂಪ್​ ಈ ಮಾತನ್ನು […]

‘ಭಾರತ ಎಷ್ಟು ಗಲೀಜಾಗಿದೆ ನೋಡಿ.. ಅದರ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆ ಅಬ್ಬಬ್ಬಾ!’
KUSHAL V
|

Updated on: Oct 23, 2020 | 2:44 PM

Share

ಚೀನಾನ ಒಮ್ಮೆ ನೋಡಿ. ಎಷ್ಟು ಗಲೀಜಾಗಿದೆ. ಒಮ್ಮೆ ರಷ್ಯಾನ ನೋಡಿ. ಅದೂ ಎಷ್ಟು ಗಲೀಜಾಗಿದೆ. ಮತ್ತೆ ಈ ಇಂಡಿಯಾ.. ಪೂರಾ ಗಲೀಜು.. ಆ ದೇಶದಲ್ಲಿ ಗಾಳಿಯಲ್ಲಿ ಎಷ್ಟು ಮಾಲಿನ್ಯವಿದೆಯೋ ನೋಡಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಂಗವಾಗಿ ಇಂದು ನಡೆದ ಅಂತಿಮ ನೇರಾನೇರ ಚರ್ಚೆಯಲ್ಲಿ ಹೀಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅಧ್ಯಕ್ಷೀಯ ಅಭ್ಯರ್ಥಿಗಳ ಚರ್ಚೆ ವೇಳೆ ಜಾಗತಿಕ ಹವಾಮಾನ ವೈಪರೀತ್ಯದ ಬಗ್ಗೆ ಮಾತನಾಡುತ್ತಿದ್ದ ಅಧ್ಯಕ್ಷ ಟ್ರಂಪ್​ ಈ ಮಾತನ್ನು ಪ್ರಸ್ತಾಪಿಸಿದ್ದಾರೆ. ಪ್ಯಾರಿಸ್​ ಒಪ್ಪಂದದಿಂದ ಅಮೆರಿಕ ಹಿಂದೆ ಸರಿದ ನಿರ್ಧಾರವನ್ನು ಸಮರ್ಥಿಸಿಕೊಂಡ ಟ್ರಂಪ್​.. ನಮ್ಮನ್ನು ನ್ಯಾಯಸಮ್ಮತವಾಗಿ ನಡೆಸಿಕೊಳ್ಳುತ್ತಿರಲಿಲ್ಲ. ಪ್ಯಾರಿಸ್​ ಒಪ್ಪಂದದಿಂದ ನಮಗೆ ಭಾರಿ ಅನ್ಯಾಯವಾಗಿದೆ. ಅದರಿಂದ ನಾನು ಸಾವಿರಾರು ಉದ್ಯೋಗಗಳನ್ನು ಕಳೆದುಕೊಳ್ಳಲು ಇಷ್ಟವಿರಲಿಲ್ಲ ಎಂದು ಹೇಳಿದರು.

ಅಂದ ಹಾಗೆ, ಭಾರತದ ಬಗ್ಗೆ ಅಧ್ಯಕ್ಷ ಟ್ರಂಪ್​ ವಿವಾದಾತ್ಮಕ ಹೇಳಿಕೆ ಕೊಟ್ಟಿರುವುದು ಇದೇ ಮೊದಲಲ್ಲ. ಈ ಹಿಂದೆ ನಡೆದಿದ್ದ ಅಧ್ಯಕ್ಷೀಯ ಅಭ್ಯರ್ಥಿಗಳ ಚರ್ಚೆ ವೇಳೆಯೂ ಸಹ ಡೊನಾಲ್ಟ್​ ಟ್ರಂಪ್​ ಕೊರೊನಾ ಬಗ್ಗೆ ಮಾತನಾಡುತ್ತಾ.. ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯನ್ನು ಭಾರತ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಕಟಕಿಯಾಡಿದ್ದರು.

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!