AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕಂತೂ ಪಾಕಿಸ್ತಾನಕ್ಕೆ ಭದ್ರತಾ ನೆರವು ನೀಡೋದಿಲ್ಲವೆಂದ ಯುಎಸ್​; ಟ್ರಂಪ್​ ನೀತಿಯನ್ನೇ ಮುಂದುವರಿಸಲು ಬೈಡನ್​ ನಿರ್ಧಾರ

ರಾಷ್ಟ್ರದಲ್ಲಿ ಉಗ್ರರನ್ನು ಮಟ್ಟ ಹಾಕಲು ಪಾಕಿಸ್ತಾನ ಸರಿಯಾಗಿ ಸಹಕಾರ ಕೊಡುತ್ತಿಲ್ಲ ಎಂದು ಆರೋಪಿಸಿದ್ದ ಡೊನಾಲ್ಡ್ ಟ್ರಂಪ್​ 2018ರ ಜನವರಿಯಲ್ಲಿ ಪಾಕಿಸ್ತಾನಕ್ಕೆ ನೀಡಲಾಗುತ್ತಿದ್ದ ಎಲ್ಲ ರೀತಿಯ ಭದ್ರತಾ ನೆರವನ್ನೂ ಸ್ಥಗಿತಗೊಳಿಸಿದ್ದರು.

ಸದ್ಯಕ್ಕಂತೂ ಪಾಕಿಸ್ತಾನಕ್ಕೆ ಭದ್ರತಾ ನೆರವು ನೀಡೋದಿಲ್ಲವೆಂದ ಯುಎಸ್​; ಟ್ರಂಪ್​ ನೀತಿಯನ್ನೇ ಮುಂದುವರಿಸಲು ಬೈಡನ್​ ನಿರ್ಧಾರ
ಅಮೆರಿಕ ಅಧ್ಯಕ್ಷ ಜೋ ಬೈಡನ್​ (ಸಂಗ್ರಹ ಚಿತ್ರ)
Lakshmi Hegde
|

Updated on: May 25, 2021 | 3:53 PM

Share

ಪಾಕಿಸ್ತಾನಕ್ಕೆ ನೀಡುತ್ತಿದ್ದ ಭದ್ರತಾ ನೆರವನ್ನು ಅಮೆರಿಕದ ಹಿಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಅವರು 2018ರಲ್ಲಿ ಸ್ಥಗಿತಗೊಳಿಸಿದ್ದರು. ಅದೇ ನೀತಿಯನ್ನು ಈಗಿನ ಅಧ್ಯಕ್ಷ ಜೋ ಬೈಡನ್​ ಕೂಡ ಮುಂದುವರಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿಚಾರದಲ್ಲಿ ಬದಲಾವಣೆ ಆಗಲಿದೆಯಾ? ಪಾಕಿಸ್ತಾನಕ್ಕೆ ಅಮೆರಿಕದಿಂದ ರಕ್ಷಣಾ ನೆರವು ಸಿಗಲಿದೆಯಾ ಎಂಬುದನ್ನು ಇನ್ನೂ ಸ್ಪಷ್ಟಪಡಿಸಿಲ್ಲ. ​

ರಾಷ್ಟ್ರದಲ್ಲಿ ಉಗ್ರರನ್ನು ಮಟ್ಟ ಹಾಕಲು ಪಾಕಿಸ್ತಾನ ಸರಿಯಾಗಿ ಸಹಕಾರ ಕೊಡುತ್ತಿಲ್ಲ ಎಂದು ಆರೋಪಿಸಿದ್ದ ಡೊನಾಲ್ಡ್ ಟ್ರಂಪ್​ 2018ರ ಜನವರಿಯಲ್ಲಿ ಪಾಕಿಸ್ತಾನಕ್ಕೆ ನೀಡಲಾಗುತ್ತಿದ್ದ ಎಲ್ಲ ರೀತಿಯ ಭದ್ರತಾ ನೆರವನ್ನೂ ಸ್ಥಗಿತಗೊಳಿಸಿದ್ದರು. ಅದೇ ನೀತಿಯನ್ನು ಮುಂದುವರಿಸುವುದಾಗಿ ಯುಎಸ್​ ರಕ್ಷಣಾ ಇಲಾಖೆಯ ಪ್ರಧಾನ ಕಚೇರಿ ಪೆಂಟಗನ್​ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

ಸದ್ಯದ ಮಟ್ಟಿಗೆ ಪಾಕಿಸ್ತಾನಕ್ಕೆ ಯುಎಸ್​ನಿಂದ ಯಾವುದೇ ಭದ್ರತಾ ನೆರವು ನೀಡುವುದಿಲ್ಲ. ಇದೇ ಕ್ರಮ ಮುಂದುವರಿಯಲಿದೆಯಾ ಅಥವಾ ಮುಂದಿನ ದಿನಗಳಲ್ಲಿ ಬದಲಾಗಲಿದೆಯಾ ಎಂಬುದರ ಬಗ್ಗೆ ಯಾವುದೇ ಊಹೆ ಮಾಡುವುದಿಲ್ಲ ಎಂದು ಪೆಂಟಗನ್​ ಕಚೇರಿಯ ಮಾಧ್ಯಮ ಕಾರ್ಯದರ್ಶಿ ಜಾನ್​ ಕಿರ್ಬಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗೊದಲ್ಲಿ ಸಿಡಿದ ಜ್ವಾಲಾಮುಖಿ, ಆತಂಕದಲ್ಲಿ ಊರುಬಿಟ್ಟು ಓಡುತ್ತಿರುವ ಜನರಿಗೆ ಭಾರತೀಯ ಸೇನೆಯ ನೆರವು

ಕಾಂಗೊದಲ್ಲಿ ಸಿಡಿದ ಜ್ವಾಲಾಮುಖಿ, ಆತಂಕದಲ್ಲಿ ಊರುಬಿಟ್ಟು ಓಡುತ್ತಿರುವ ಜನರಿಗೆ ಭಾರತೀಯ ಸೇನೆಯ ನೆರವು

Follow Us
Lakshmi Hegde
Lakshmi Hegde
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್