AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕಂತೂ ಪಾಕಿಸ್ತಾನಕ್ಕೆ ಭದ್ರತಾ ನೆರವು ನೀಡೋದಿಲ್ಲವೆಂದ ಯುಎಸ್​; ಟ್ರಂಪ್​ ನೀತಿಯನ್ನೇ ಮುಂದುವರಿಸಲು ಬೈಡನ್​ ನಿರ್ಧಾರ

ರಾಷ್ಟ್ರದಲ್ಲಿ ಉಗ್ರರನ್ನು ಮಟ್ಟ ಹಾಕಲು ಪಾಕಿಸ್ತಾನ ಸರಿಯಾಗಿ ಸಹಕಾರ ಕೊಡುತ್ತಿಲ್ಲ ಎಂದು ಆರೋಪಿಸಿದ್ದ ಡೊನಾಲ್ಡ್ ಟ್ರಂಪ್​ 2018ರ ಜನವರಿಯಲ್ಲಿ ಪಾಕಿಸ್ತಾನಕ್ಕೆ ನೀಡಲಾಗುತ್ತಿದ್ದ ಎಲ್ಲ ರೀತಿಯ ಭದ್ರತಾ ನೆರವನ್ನೂ ಸ್ಥಗಿತಗೊಳಿಸಿದ್ದರು.

ಸದ್ಯಕ್ಕಂತೂ ಪಾಕಿಸ್ತಾನಕ್ಕೆ ಭದ್ರತಾ ನೆರವು ನೀಡೋದಿಲ್ಲವೆಂದ ಯುಎಸ್​; ಟ್ರಂಪ್​ ನೀತಿಯನ್ನೇ ಮುಂದುವರಿಸಲು ಬೈಡನ್​ ನಿರ್ಧಾರ
ಅಮೆರಿಕ ಅಧ್ಯಕ್ಷ ಜೋ ಬೈಡನ್​ (ಸಂಗ್ರಹ ಚಿತ್ರ)
Lakshmi Hegde
|

Updated on: May 25, 2021 | 3:53 PM

Share

ಪಾಕಿಸ್ತಾನಕ್ಕೆ ನೀಡುತ್ತಿದ್ದ ಭದ್ರತಾ ನೆರವನ್ನು ಅಮೆರಿಕದ ಹಿಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಅವರು 2018ರಲ್ಲಿ ಸ್ಥಗಿತಗೊಳಿಸಿದ್ದರು. ಅದೇ ನೀತಿಯನ್ನು ಈಗಿನ ಅಧ್ಯಕ್ಷ ಜೋ ಬೈಡನ್​ ಕೂಡ ಮುಂದುವರಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿಚಾರದಲ್ಲಿ ಬದಲಾವಣೆ ಆಗಲಿದೆಯಾ? ಪಾಕಿಸ್ತಾನಕ್ಕೆ ಅಮೆರಿಕದಿಂದ ರಕ್ಷಣಾ ನೆರವು ಸಿಗಲಿದೆಯಾ ಎಂಬುದನ್ನು ಇನ್ನೂ ಸ್ಪಷ್ಟಪಡಿಸಿಲ್ಲ. ​

ರಾಷ್ಟ್ರದಲ್ಲಿ ಉಗ್ರರನ್ನು ಮಟ್ಟ ಹಾಕಲು ಪಾಕಿಸ್ತಾನ ಸರಿಯಾಗಿ ಸಹಕಾರ ಕೊಡುತ್ತಿಲ್ಲ ಎಂದು ಆರೋಪಿಸಿದ್ದ ಡೊನಾಲ್ಡ್ ಟ್ರಂಪ್​ 2018ರ ಜನವರಿಯಲ್ಲಿ ಪಾಕಿಸ್ತಾನಕ್ಕೆ ನೀಡಲಾಗುತ್ತಿದ್ದ ಎಲ್ಲ ರೀತಿಯ ಭದ್ರತಾ ನೆರವನ್ನೂ ಸ್ಥಗಿತಗೊಳಿಸಿದ್ದರು. ಅದೇ ನೀತಿಯನ್ನು ಮುಂದುವರಿಸುವುದಾಗಿ ಯುಎಸ್​ ರಕ್ಷಣಾ ಇಲಾಖೆಯ ಪ್ರಧಾನ ಕಚೇರಿ ಪೆಂಟಗನ್​ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

ಸದ್ಯದ ಮಟ್ಟಿಗೆ ಪಾಕಿಸ್ತಾನಕ್ಕೆ ಯುಎಸ್​ನಿಂದ ಯಾವುದೇ ಭದ್ರತಾ ನೆರವು ನೀಡುವುದಿಲ್ಲ. ಇದೇ ಕ್ರಮ ಮುಂದುವರಿಯಲಿದೆಯಾ ಅಥವಾ ಮುಂದಿನ ದಿನಗಳಲ್ಲಿ ಬದಲಾಗಲಿದೆಯಾ ಎಂಬುದರ ಬಗ್ಗೆ ಯಾವುದೇ ಊಹೆ ಮಾಡುವುದಿಲ್ಲ ಎಂದು ಪೆಂಟಗನ್​ ಕಚೇರಿಯ ಮಾಧ್ಯಮ ಕಾರ್ಯದರ್ಶಿ ಜಾನ್​ ಕಿರ್ಬಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗೊದಲ್ಲಿ ಸಿಡಿದ ಜ್ವಾಲಾಮುಖಿ, ಆತಂಕದಲ್ಲಿ ಊರುಬಿಟ್ಟು ಓಡುತ್ತಿರುವ ಜನರಿಗೆ ಭಾರತೀಯ ಸೇನೆಯ ನೆರವು

ಕಾಂಗೊದಲ್ಲಿ ಸಿಡಿದ ಜ್ವಾಲಾಮುಖಿ, ಆತಂಕದಲ್ಲಿ ಊರುಬಿಟ್ಟು ಓಡುತ್ತಿರುವ ಜನರಿಗೆ ಭಾರತೀಯ ಸೇನೆಯ ನೆರವು

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ