AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೆಸರು ನಾಮಾಂಕನ

ವಾಷಿಂಗ್‌ಟನ್‌: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನ 2021ನೇ ಸಾಲಿನ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮ ನಿರ್ದೇಶನ ಮಾಡಲಾಗಿದೆ. ಹೌದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ಇಸ್ಪೇಲ್‌ ಮತ್ತುತ ಯುನೈಟೆಡ್‌ ಅರಬ್‌ ಎಮಿರೈಟ್ಸ್‌ ನಡುವಿನ ದಶಕಗಳ ಸಂಘರ್ಷಕ್ಕೆ ತೆರೆ ಹಾಡಲು ನಡೆಸಿದ ಶಾಂತಿ ಸಂಧಾನ ಯಶಸ್ವಿಯಾಗಿದ್ದಕ್ಕೆ ಈ ನಾಮ ನಿರ್ದೇಶನ ಮಾಡಲಾಗಿದೆ. ಇಸ್ರೇಲ್‌ ಮತ್ತು ಅರಬ್‌ ದೇಶಗಳ ನಡುವೆ ಹಲವಾರು ದಶಕಗಳಿಂದ ರಾಜಕೀಯ ಸಂಘರ್ಷವಿದೆ. ಪ್ಯಾಲೆಸ್ತಿನ್‌ ಮತ್ತು ಜೆರುಸಲೇಮ್‌ಗೆ ಸಂಬಂಧಿಸಿದಂತೆ ಈ ರಾಷ್ಟ್ರಗಳ […]

ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೆಸರು ನಾಮಾಂಕನ
Guru
Guru|

Updated on: Sep 09, 2020 | 10:42 PM

Share

ವಾಷಿಂಗ್‌ಟನ್‌: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನ 2021ನೇ ಸಾಲಿನ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮ ನಿರ್ದೇಶನ ಮಾಡಲಾಗಿದೆ.

ಹೌದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ಇಸ್ಪೇಲ್‌ ಮತ್ತುತ ಯುನೈಟೆಡ್‌ ಅರಬ್‌ ಎಮಿರೈಟ್ಸ್‌ ನಡುವಿನ ದಶಕಗಳ ಸಂಘರ್ಷಕ್ಕೆ ತೆರೆ ಹಾಡಲು ನಡೆಸಿದ ಶಾಂತಿ ಸಂಧಾನ ಯಶಸ್ವಿಯಾಗಿದ್ದಕ್ಕೆ ಈ ನಾಮ ನಿರ್ದೇಶನ ಮಾಡಲಾಗಿದೆ.

ಇಸ್ರೇಲ್‌ ಮತ್ತು ಅರಬ್‌ ದೇಶಗಳ ನಡುವೆ ಹಲವಾರು ದಶಕಗಳಿಂದ ರಾಜಕೀಯ ಸಂಘರ್ಷವಿದೆ. ಪ್ಯಾಲೆಸ್ತಿನ್‌ ಮತ್ತು ಜೆರುಸಲೇಮ್‌ಗೆ ಸಂಬಂಧಿಸಿದಂತೆ ಈ ರಾಷ್ಟ್ರಗಳ ನಡುವಿನ ಸಂಘರ್ಷ ಕೊನೆಗಾಣಿಸಿ ಇತ್ತೀಚೆಗೆ ಐತಿಹಾಸಿಕ ಒಪ್ಪಂದಕ್ಕೆ ಇಸ್ರೇಲ್‌ ಮತ್ತು ಯುನೈಟೆಡ್‌ ಅರಬ್‌ ಎಮಿರೈಟ್ಸ್‌ ದೇಶಗಳು ಸಹಿ ಹಾಕಿದ್ದವು.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ