ಹಿಂದೂ ಧರ್ಮದ ಮೇಲಿನ ನಂಬಿಕೆಯೇ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ಫೂರ್ತಿ: ವಿವೇಕ್ ರಾಮಸ್ವಾಮಿ

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಹಿಂದೂ ಧರ್ಮದ ಮೇಲಿಟ್ಟಿರುವ ನಂಬಿಕೆಯೇ ಸ್ಫೂರ್ತಿ ಎಂದು ಭಾರತ ಮೂಲದ ವಿವೇಕ್ ರಾಮಸ್ವಾಮಿ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ, ಈ ಸಲದ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್, ಭಾರತ ಮೂಲದ ನಿಕ್ಕಿ ಹ್ಯಾಲೆ, ವಿವೇಕ್​ ರಾಮಸ್ವಾಮಿ ಸೇರಿದಂತೆ ಹಲವರು ರೇಸ್​ನಲ್ಲಿದ್ದಾರೆ.

ಹಿಂದೂ ಧರ್ಮದ ಮೇಲಿನ ನಂಬಿಕೆಯೇ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ಫೂರ್ತಿ: ವಿವೇಕ್ ರಾಮಸ್ವಾಮಿ
ವಿವೇಕ್ ರಾಮಸ್ವಾಮಿImage Credit source: Reuters
Follow us
|

Updated on: Nov 19, 2023 | 12:42 PM

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಹಿಂದೂ ಧರ್ಮದ ಮೇಲಿಟ್ಟಿರುವ ನಂಬಿಕೆಯೇ ಸ್ಫೂರ್ತಿ ಎಂದು ಭಾರತ ಮೂಲದ ವಿವೇಕ್ ರಾಮಸ್ವಾಮಿ(Vivek Ramaswamy) ಹೇಳಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ, ಈ ಸಲದ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್, ಭಾರತ ಮೂಲದ ನಿಕ್ಕಿ ಹ್ಯಾಲೆ, ವಿವೇಕ್​ ರಾಮಸ್ವಾಮಿ ಸೇರಿದಂತೆ ಹಲವರು ರೇಸ್​ನಲ್ಲಿದ್ದಾರೆ.

ಈ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಹಿಂದೂ ಧರ್ಮದ ಮೇಲೆ ಇಟ್ಟಿರುವ ನಂಬಿಕೆಯೇ ಕಾರಣ ಎಂದಿದ್ದಾರೆ. ನಾನು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವನು, ಈ ಕಾರಣವೇ ನನ್ನನ್ನು ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಡಿದೆ, ನಾನೊಬ್ಬ ಹಿಂದೂ ಎಂದು ಹೇಳುಕೊಳ್ಳಲು ಹೆಮ್ಮೆ ಎನಿಸುತ್ತದೆ ಎಂದಿದ್ದಾರೆ.

ನಾನು ಸಾಂಪ್ರದಾಯಿಕ ಕುಟುಂಬದಲ್ಲಿ ಬೆಳೆದವನು, ಕುಟುಂಬವೇ ಅಡಿಪಾಯ ಎಂದು ನನ್ನ ಪೋಷಕರು ನನಗೆ ಕಲಿಸಿದ್ದಾರೆ. ನಿಮ್ಮ ಹೆತ್ತವರನ್ನು ಗೌರವಿಸಿ ಎಂದರು.

ಮತ್ತಷ್ಟು ಓದಿ: ಟ್ವಿಟ್ಟರ್​ನಲ್ಲಿ ಇಲಾನ್ ಮಸ್ಕ್ ಕತ್ತರಿಹಾಕಿದಂತೆ ನನ್ನ ಆಡಳಿತ ಇರುತ್ತೆ: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ್ ರಾಮಸ್ವಾಮಿ

ಓಹಿಯೋ ಮೂಲದ ಬಯೋಟೆಕ್ ಉದ್ಯಮಿ ಹಿಂದೂ ಮತ್ತು ಕ್ರಿಶ್ಚಿಯನ್ ನಂಬಿಕೆಗಳ ನಡುವಿನ ಹೋಲಿಕೆಗಳನ್ನು ಸಹ ಮಾಡಿದರು. ಅವರ ತಂದೆ ಜನರಲ್ ಎಲೆಕ್ಟ್ರಿಕ್​ ಎಂಜಿನಿಯರ್​ ಆಗಿ ಕೆಲಸ ಮಾಡುತ್ತಿದ್ದರು, ಪೋಷಕರು ಕೇರಳದಿಂದ ಅಮೆರಿಕಕ್ಕೆ ವಲಸೆ ಬಂದವರಾಗಿದ್ದರು. ವಿವೇಕ್ ರಾಮಸ್ವಾಮಿ ಹುಟ್ಟಿ ಬೆಳೆದಿದ್ದು ಅಮೆರಿಕದಲ್ಲಿ, ಇದೇ ದೇಶದಲ್ಲೇ ವಿವಾಹವಾದರು, ಇಬ್ಬರು ಮಕ್ಕಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ