AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಧರ್ಮದ ಮೇಲಿನ ನಂಬಿಕೆಯೇ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ಫೂರ್ತಿ: ವಿವೇಕ್ ರಾಮಸ್ವಾಮಿ

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಹಿಂದೂ ಧರ್ಮದ ಮೇಲಿಟ್ಟಿರುವ ನಂಬಿಕೆಯೇ ಸ್ಫೂರ್ತಿ ಎಂದು ಭಾರತ ಮೂಲದ ವಿವೇಕ್ ರಾಮಸ್ವಾಮಿ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ, ಈ ಸಲದ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್, ಭಾರತ ಮೂಲದ ನಿಕ್ಕಿ ಹ್ಯಾಲೆ, ವಿವೇಕ್​ ರಾಮಸ್ವಾಮಿ ಸೇರಿದಂತೆ ಹಲವರು ರೇಸ್​ನಲ್ಲಿದ್ದಾರೆ.

ಹಿಂದೂ ಧರ್ಮದ ಮೇಲಿನ ನಂಬಿಕೆಯೇ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ಫೂರ್ತಿ: ವಿವೇಕ್ ರಾಮಸ್ವಾಮಿ
ವಿವೇಕ್ ರಾಮಸ್ವಾಮಿImage Credit source: Reuters
ನಯನಾ ರಾಜೀವ್
|

Updated on: Nov 19, 2023 | 12:42 PM

Share

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಹಿಂದೂ ಧರ್ಮದ ಮೇಲಿಟ್ಟಿರುವ ನಂಬಿಕೆಯೇ ಸ್ಫೂರ್ತಿ ಎಂದು ಭಾರತ ಮೂಲದ ವಿವೇಕ್ ರಾಮಸ್ವಾಮಿ(Vivek Ramaswamy) ಹೇಳಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ, ಈ ಸಲದ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್, ಭಾರತ ಮೂಲದ ನಿಕ್ಕಿ ಹ್ಯಾಲೆ, ವಿವೇಕ್​ ರಾಮಸ್ವಾಮಿ ಸೇರಿದಂತೆ ಹಲವರು ರೇಸ್​ನಲ್ಲಿದ್ದಾರೆ.

ಈ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಹಿಂದೂ ಧರ್ಮದ ಮೇಲೆ ಇಟ್ಟಿರುವ ನಂಬಿಕೆಯೇ ಕಾರಣ ಎಂದಿದ್ದಾರೆ. ನಾನು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವನು, ಈ ಕಾರಣವೇ ನನ್ನನ್ನು ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಡಿದೆ, ನಾನೊಬ್ಬ ಹಿಂದೂ ಎಂದು ಹೇಳುಕೊಳ್ಳಲು ಹೆಮ್ಮೆ ಎನಿಸುತ್ತದೆ ಎಂದಿದ್ದಾರೆ.

ನಾನು ಸಾಂಪ್ರದಾಯಿಕ ಕುಟುಂಬದಲ್ಲಿ ಬೆಳೆದವನು, ಕುಟುಂಬವೇ ಅಡಿಪಾಯ ಎಂದು ನನ್ನ ಪೋಷಕರು ನನಗೆ ಕಲಿಸಿದ್ದಾರೆ. ನಿಮ್ಮ ಹೆತ್ತವರನ್ನು ಗೌರವಿಸಿ ಎಂದರು.

ಮತ್ತಷ್ಟು ಓದಿ: ಟ್ವಿಟ್ಟರ್​ನಲ್ಲಿ ಇಲಾನ್ ಮಸ್ಕ್ ಕತ್ತರಿಹಾಕಿದಂತೆ ನನ್ನ ಆಡಳಿತ ಇರುತ್ತೆ: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ್ ರಾಮಸ್ವಾಮಿ

ಓಹಿಯೋ ಮೂಲದ ಬಯೋಟೆಕ್ ಉದ್ಯಮಿ ಹಿಂದೂ ಮತ್ತು ಕ್ರಿಶ್ಚಿಯನ್ ನಂಬಿಕೆಗಳ ನಡುವಿನ ಹೋಲಿಕೆಗಳನ್ನು ಸಹ ಮಾಡಿದರು. ಅವರ ತಂದೆ ಜನರಲ್ ಎಲೆಕ್ಟ್ರಿಕ್​ ಎಂಜಿನಿಯರ್​ ಆಗಿ ಕೆಲಸ ಮಾಡುತ್ತಿದ್ದರು, ಪೋಷಕರು ಕೇರಳದಿಂದ ಅಮೆರಿಕಕ್ಕೆ ವಲಸೆ ಬಂದವರಾಗಿದ್ದರು. ವಿವೇಕ್ ರಾಮಸ್ವಾಮಿ ಹುಟ್ಟಿ ಬೆಳೆದಿದ್ದು ಅಮೆರಿಕದಲ್ಲಿ, ಇದೇ ದೇಶದಲ್ಲೇ ವಿವಾಹವಾದರು, ಇಬ್ಬರು ಮಕ್ಕಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ