AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಧರ್ಮದ ಮೇಲಿನ ನಂಬಿಕೆಯೇ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ಫೂರ್ತಿ: ವಿವೇಕ್ ರಾಮಸ್ವಾಮಿ

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಹಿಂದೂ ಧರ್ಮದ ಮೇಲಿಟ್ಟಿರುವ ನಂಬಿಕೆಯೇ ಸ್ಫೂರ್ತಿ ಎಂದು ಭಾರತ ಮೂಲದ ವಿವೇಕ್ ರಾಮಸ್ವಾಮಿ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ, ಈ ಸಲದ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್, ಭಾರತ ಮೂಲದ ನಿಕ್ಕಿ ಹ್ಯಾಲೆ, ವಿವೇಕ್​ ರಾಮಸ್ವಾಮಿ ಸೇರಿದಂತೆ ಹಲವರು ರೇಸ್​ನಲ್ಲಿದ್ದಾರೆ.

ಹಿಂದೂ ಧರ್ಮದ ಮೇಲಿನ ನಂಬಿಕೆಯೇ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ಫೂರ್ತಿ: ವಿವೇಕ್ ರಾಮಸ್ವಾಮಿ
ವಿವೇಕ್ ರಾಮಸ್ವಾಮಿImage Credit source: Reuters
ನಯನಾ ರಾಜೀವ್
|

Updated on: Nov 19, 2023 | 12:42 PM

Share

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಹಿಂದೂ ಧರ್ಮದ ಮೇಲಿಟ್ಟಿರುವ ನಂಬಿಕೆಯೇ ಸ್ಫೂರ್ತಿ ಎಂದು ಭಾರತ ಮೂಲದ ವಿವೇಕ್ ರಾಮಸ್ವಾಮಿ(Vivek Ramaswamy) ಹೇಳಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ, ಈ ಸಲದ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್, ಭಾರತ ಮೂಲದ ನಿಕ್ಕಿ ಹ್ಯಾಲೆ, ವಿವೇಕ್​ ರಾಮಸ್ವಾಮಿ ಸೇರಿದಂತೆ ಹಲವರು ರೇಸ್​ನಲ್ಲಿದ್ದಾರೆ.

ಈ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಹಿಂದೂ ಧರ್ಮದ ಮೇಲೆ ಇಟ್ಟಿರುವ ನಂಬಿಕೆಯೇ ಕಾರಣ ಎಂದಿದ್ದಾರೆ. ನಾನು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವನು, ಈ ಕಾರಣವೇ ನನ್ನನ್ನು ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಡಿದೆ, ನಾನೊಬ್ಬ ಹಿಂದೂ ಎಂದು ಹೇಳುಕೊಳ್ಳಲು ಹೆಮ್ಮೆ ಎನಿಸುತ್ತದೆ ಎಂದಿದ್ದಾರೆ.

ನಾನು ಸಾಂಪ್ರದಾಯಿಕ ಕುಟುಂಬದಲ್ಲಿ ಬೆಳೆದವನು, ಕುಟುಂಬವೇ ಅಡಿಪಾಯ ಎಂದು ನನ್ನ ಪೋಷಕರು ನನಗೆ ಕಲಿಸಿದ್ದಾರೆ. ನಿಮ್ಮ ಹೆತ್ತವರನ್ನು ಗೌರವಿಸಿ ಎಂದರು.

ಮತ್ತಷ್ಟು ಓದಿ: ಟ್ವಿಟ್ಟರ್​ನಲ್ಲಿ ಇಲಾನ್ ಮಸ್ಕ್ ಕತ್ತರಿಹಾಕಿದಂತೆ ನನ್ನ ಆಡಳಿತ ಇರುತ್ತೆ: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ್ ರಾಮಸ್ವಾಮಿ

ಓಹಿಯೋ ಮೂಲದ ಬಯೋಟೆಕ್ ಉದ್ಯಮಿ ಹಿಂದೂ ಮತ್ತು ಕ್ರಿಶ್ಚಿಯನ್ ನಂಬಿಕೆಗಳ ನಡುವಿನ ಹೋಲಿಕೆಗಳನ್ನು ಸಹ ಮಾಡಿದರು. ಅವರ ತಂದೆ ಜನರಲ್ ಎಲೆಕ್ಟ್ರಿಕ್​ ಎಂಜಿನಿಯರ್​ ಆಗಿ ಕೆಲಸ ಮಾಡುತ್ತಿದ್ದರು, ಪೋಷಕರು ಕೇರಳದಿಂದ ಅಮೆರಿಕಕ್ಕೆ ವಲಸೆ ಬಂದವರಾಗಿದ್ದರು. ವಿವೇಕ್ ರಾಮಸ್ವಾಮಿ ಹುಟ್ಟಿ ಬೆಳೆದಿದ್ದು ಅಮೆರಿಕದಲ್ಲಿ, ಇದೇ ದೇಶದಲ್ಲೇ ವಿವಾಹವಾದರು, ಇಬ್ಬರು ಮಕ್ಕಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ