ಹಿಂದೂ ಧರ್ಮದ ಮೇಲಿನ ನಂಬಿಕೆಯೇ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ಫೂರ್ತಿ: ವಿವೇಕ್ ರಾಮಸ್ವಾಮಿ

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಹಿಂದೂ ಧರ್ಮದ ಮೇಲಿಟ್ಟಿರುವ ನಂಬಿಕೆಯೇ ಸ್ಫೂರ್ತಿ ಎಂದು ಭಾರತ ಮೂಲದ ವಿವೇಕ್ ರಾಮಸ್ವಾಮಿ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ, ಈ ಸಲದ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್, ಭಾರತ ಮೂಲದ ನಿಕ್ಕಿ ಹ್ಯಾಲೆ, ವಿವೇಕ್​ ರಾಮಸ್ವಾಮಿ ಸೇರಿದಂತೆ ಹಲವರು ರೇಸ್​ನಲ್ಲಿದ್ದಾರೆ.

ಹಿಂದೂ ಧರ್ಮದ ಮೇಲಿನ ನಂಬಿಕೆಯೇ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ಫೂರ್ತಿ: ವಿವೇಕ್ ರಾಮಸ್ವಾಮಿ
ವಿವೇಕ್ ರಾಮಸ್ವಾಮಿImage Credit source: Reuters
Follow us
|

Updated on: Nov 19, 2023 | 12:42 PM

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಹಿಂದೂ ಧರ್ಮದ ಮೇಲಿಟ್ಟಿರುವ ನಂಬಿಕೆಯೇ ಸ್ಫೂರ್ತಿ ಎಂದು ಭಾರತ ಮೂಲದ ವಿವೇಕ್ ರಾಮಸ್ವಾಮಿ(Vivek Ramaswamy) ಹೇಳಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ, ಈ ಸಲದ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್, ಭಾರತ ಮೂಲದ ನಿಕ್ಕಿ ಹ್ಯಾಲೆ, ವಿವೇಕ್​ ರಾಮಸ್ವಾಮಿ ಸೇರಿದಂತೆ ಹಲವರು ರೇಸ್​ನಲ್ಲಿದ್ದಾರೆ.

ಈ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಹಿಂದೂ ಧರ್ಮದ ಮೇಲೆ ಇಟ್ಟಿರುವ ನಂಬಿಕೆಯೇ ಕಾರಣ ಎಂದಿದ್ದಾರೆ. ನಾನು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವನು, ಈ ಕಾರಣವೇ ನನ್ನನ್ನು ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಡಿದೆ, ನಾನೊಬ್ಬ ಹಿಂದೂ ಎಂದು ಹೇಳುಕೊಳ್ಳಲು ಹೆಮ್ಮೆ ಎನಿಸುತ್ತದೆ ಎಂದಿದ್ದಾರೆ.

ನಾನು ಸಾಂಪ್ರದಾಯಿಕ ಕುಟುಂಬದಲ್ಲಿ ಬೆಳೆದವನು, ಕುಟುಂಬವೇ ಅಡಿಪಾಯ ಎಂದು ನನ್ನ ಪೋಷಕರು ನನಗೆ ಕಲಿಸಿದ್ದಾರೆ. ನಿಮ್ಮ ಹೆತ್ತವರನ್ನು ಗೌರವಿಸಿ ಎಂದರು.

ಮತ್ತಷ್ಟು ಓದಿ: ಟ್ವಿಟ್ಟರ್​ನಲ್ಲಿ ಇಲಾನ್ ಮಸ್ಕ್ ಕತ್ತರಿಹಾಕಿದಂತೆ ನನ್ನ ಆಡಳಿತ ಇರುತ್ತೆ: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ್ ರಾಮಸ್ವಾಮಿ

ಓಹಿಯೋ ಮೂಲದ ಬಯೋಟೆಕ್ ಉದ್ಯಮಿ ಹಿಂದೂ ಮತ್ತು ಕ್ರಿಶ್ಚಿಯನ್ ನಂಬಿಕೆಗಳ ನಡುವಿನ ಹೋಲಿಕೆಗಳನ್ನು ಸಹ ಮಾಡಿದರು. ಅವರ ತಂದೆ ಜನರಲ್ ಎಲೆಕ್ಟ್ರಿಕ್​ ಎಂಜಿನಿಯರ್​ ಆಗಿ ಕೆಲಸ ಮಾಡುತ್ತಿದ್ದರು, ಪೋಷಕರು ಕೇರಳದಿಂದ ಅಮೆರಿಕಕ್ಕೆ ವಲಸೆ ಬಂದವರಾಗಿದ್ದರು. ವಿವೇಕ್ ರಾಮಸ್ವಾಮಿ ಹುಟ್ಟಿ ಬೆಳೆದಿದ್ದು ಅಮೆರಿಕದಲ್ಲಿ, ಇದೇ ದೇಶದಲ್ಲೇ ವಿವಾಹವಾದರು, ಇಬ್ಬರು ಮಕ್ಕಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ