AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಡ್ಲಿ ಕೊರೊನಾ ವೈರಸ್​ಗೆ ಅಮೆರಿಕದಲ್ಲಿ ಮೊದಲ ಬಲಿ!

ವಾಷಿಂಗ್ಟನ್: ಮಹಾಮಾರಿ ಕೊರೊನಾ ಅಮೆರಿಕದಲ್ಲಿ ಮೊದಲ ಬಲಿ ಪಡೆದಿದೆ. ಈಗಾಗಲೇ ಚೀನಾದಲ್ಲಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿರುವ ಕೋವಿಡ್-19, 2977 ಜನರನ್ನು ಬಲಿಪಡೆದಿದೆ. ಇದೀಗ ಅಮೆರಿಕಾಗೆ ಲಗ್ಗೆ ಇಟ್ಟಿರುವ ಕೊರೊನಾ ತನ್ನ ಮೊದಲ ಬಲಿ ಪಡೆದಿದೆ ಎಂದು ವೈಟ್‌ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈವರೆಗೆ ಅಮೆರಿಕದಲ್ಲಿ ಒಟ್ಟು 62 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಹೊರಗಿನಿಂದ ಬಂದವರಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗಿದೆ. ಕೊರೊನಾ ಸೋಂಕಿತ 62 ಜನರ ಪೈಕಿ 15 ಜನ ಚೇತರಿಕೆ ಕಾಣುತ್ತಿದ್ದಾರೆ. […]

ಡೆಡ್ಲಿ ಕೊರೊನಾ ವೈರಸ್​ಗೆ ಅಮೆರಿಕದಲ್ಲಿ ಮೊದಲ ಬಲಿ!
ಸಾಧು ಶ್ರೀನಾಥ್​
|

Updated on:Mar 01, 2020 | 1:40 PM

Share

ವಾಷಿಂಗ್ಟನ್: ಮಹಾಮಾರಿ ಕೊರೊನಾ ಅಮೆರಿಕದಲ್ಲಿ ಮೊದಲ ಬಲಿ ಪಡೆದಿದೆ. ಈಗಾಗಲೇ ಚೀನಾದಲ್ಲಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿರುವ ಕೋವಿಡ್-19, 2977 ಜನರನ್ನು ಬಲಿಪಡೆದಿದೆ. ಇದೀಗ ಅಮೆರಿಕಾಗೆ ಲಗ್ಗೆ ಇಟ್ಟಿರುವ ಕೊರೊನಾ ತನ್ನ ಮೊದಲ ಬಲಿ ಪಡೆದಿದೆ ಎಂದು ವೈಟ್‌ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಈವರೆಗೆ ಅಮೆರಿಕದಲ್ಲಿ ಒಟ್ಟು 62 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಹೊರಗಿನಿಂದ ಬಂದವರಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗಿದೆ. ಕೊರೊನಾ ಸೋಂಕಿತ 62 ಜನರ ಪೈಕಿ 15 ಜನ ಚೇತರಿಕೆ ಕಾಣುತ್ತಿದ್ದಾರೆ. ಇನ್ನು ಹೊರಗಿನಿಂದ ಬಂದವರಲ್ಲೇ ಹೆಚ್ಚಾಗಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಇರಾನ್, ಇರಾಕ್ ಮತ್ತು ದಕ್ಷಿಣ ಕೊರಿಯಾಗೆ ತೆರಳಿರುವ ಜನರಿಗೆ ನಿರ್ಬಂಧ ವಿಧಿಸಲಾಗಿದೆ.

ಚೀನಾಗೆ ತೆರಳಿರುವವರಿಗೆ ಈಗಾಗ್ಲೇ ನಿರ್ಬಂಧ ವಿಧಿಸಿದ್ದು, 14 ದಿನಗಳಿಂದ ಇರಾನ್, ಇರಾಕ್ ಮತ್ತು ದಕ್ಷಿಣ ಕೊರಿಯಾಗೆ ಭೇಟಿ ನೀಡಿದವರಿಗೂ ಅಮೆರಿಕ ಪ್ರವೇಶಿಸದಂತೆ ನಿರ್ಬಂಧ ವಿಧಿಸಿದೆ. ಯುಎಸ್-ಮೆಕ್ಸಿಕೊ ಗಡಿ ಮುಚ್ಚುವ ಬಗ್ಗೆಯೂ ಚಿಂತನೆ ನಡೆದಿದ್ದು, ಕೊರೊನಾ ಸೋಂಕಿತ ರಾಷ್ಟ್ರಗಳಿಗೆ ವೈದ್ಯಕೀಯ ನೆರವು ನೀಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

Published On - 11:37 am, Sun, 1 March 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ