AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಡ್ಲಿ ಕೊರೊನಾ ವೈರಸ್​ಗೆ ಅಮೆರಿಕದಲ್ಲಿ ಮೊದಲ ಬಲಿ!

ವಾಷಿಂಗ್ಟನ್: ಮಹಾಮಾರಿ ಕೊರೊನಾ ಅಮೆರಿಕದಲ್ಲಿ ಮೊದಲ ಬಲಿ ಪಡೆದಿದೆ. ಈಗಾಗಲೇ ಚೀನಾದಲ್ಲಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿರುವ ಕೋವಿಡ್-19, 2977 ಜನರನ್ನು ಬಲಿಪಡೆದಿದೆ. ಇದೀಗ ಅಮೆರಿಕಾಗೆ ಲಗ್ಗೆ ಇಟ್ಟಿರುವ ಕೊರೊನಾ ತನ್ನ ಮೊದಲ ಬಲಿ ಪಡೆದಿದೆ ಎಂದು ವೈಟ್‌ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈವರೆಗೆ ಅಮೆರಿಕದಲ್ಲಿ ಒಟ್ಟು 62 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಹೊರಗಿನಿಂದ ಬಂದವರಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗಿದೆ. ಕೊರೊನಾ ಸೋಂಕಿತ 62 ಜನರ ಪೈಕಿ 15 ಜನ ಚೇತರಿಕೆ ಕಾಣುತ್ತಿದ್ದಾರೆ. […]

ಡೆಡ್ಲಿ ಕೊರೊನಾ ವೈರಸ್​ಗೆ ಅಮೆರಿಕದಲ್ಲಿ ಮೊದಲ ಬಲಿ!
ಸಾಧು ಶ್ರೀನಾಥ್​
|

Updated on:Mar 01, 2020 | 1:40 PM

Share

ವಾಷಿಂಗ್ಟನ್: ಮಹಾಮಾರಿ ಕೊರೊನಾ ಅಮೆರಿಕದಲ್ಲಿ ಮೊದಲ ಬಲಿ ಪಡೆದಿದೆ. ಈಗಾಗಲೇ ಚೀನಾದಲ್ಲಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿರುವ ಕೋವಿಡ್-19, 2977 ಜನರನ್ನು ಬಲಿಪಡೆದಿದೆ. ಇದೀಗ ಅಮೆರಿಕಾಗೆ ಲಗ್ಗೆ ಇಟ್ಟಿರುವ ಕೊರೊನಾ ತನ್ನ ಮೊದಲ ಬಲಿ ಪಡೆದಿದೆ ಎಂದು ವೈಟ್‌ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಈವರೆಗೆ ಅಮೆರಿಕದಲ್ಲಿ ಒಟ್ಟು 62 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಹೊರಗಿನಿಂದ ಬಂದವರಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗಿದೆ. ಕೊರೊನಾ ಸೋಂಕಿತ 62 ಜನರ ಪೈಕಿ 15 ಜನ ಚೇತರಿಕೆ ಕಾಣುತ್ತಿದ್ದಾರೆ. ಇನ್ನು ಹೊರಗಿನಿಂದ ಬಂದವರಲ್ಲೇ ಹೆಚ್ಚಾಗಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಇರಾನ್, ಇರಾಕ್ ಮತ್ತು ದಕ್ಷಿಣ ಕೊರಿಯಾಗೆ ತೆರಳಿರುವ ಜನರಿಗೆ ನಿರ್ಬಂಧ ವಿಧಿಸಲಾಗಿದೆ.

ಚೀನಾಗೆ ತೆರಳಿರುವವರಿಗೆ ಈಗಾಗ್ಲೇ ನಿರ್ಬಂಧ ವಿಧಿಸಿದ್ದು, 14 ದಿನಗಳಿಂದ ಇರಾನ್, ಇರಾಕ್ ಮತ್ತು ದಕ್ಷಿಣ ಕೊರಿಯಾಗೆ ಭೇಟಿ ನೀಡಿದವರಿಗೂ ಅಮೆರಿಕ ಪ್ರವೇಶಿಸದಂತೆ ನಿರ್ಬಂಧ ವಿಧಿಸಿದೆ. ಯುಎಸ್-ಮೆಕ್ಸಿಕೊ ಗಡಿ ಮುಚ್ಚುವ ಬಗ್ಗೆಯೂ ಚಿಂತನೆ ನಡೆದಿದ್ದು, ಕೊರೊನಾ ಸೋಂಕಿತ ರಾಷ್ಟ್ರಗಳಿಗೆ ವೈದ್ಯಕೀಯ ನೆರವು ನೀಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

Published On - 11:37 am, Sun, 1 March 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!