AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಡ್ಲಿ ಕೊರೊನಾ ವೈರಸ್​ಗೆ ಅಮೆರಿಕದಲ್ಲಿ ಮೊದಲ ಬಲಿ!

ವಾಷಿಂಗ್ಟನ್: ಮಹಾಮಾರಿ ಕೊರೊನಾ ಅಮೆರಿಕದಲ್ಲಿ ಮೊದಲ ಬಲಿ ಪಡೆದಿದೆ. ಈಗಾಗಲೇ ಚೀನಾದಲ್ಲಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿರುವ ಕೋವಿಡ್-19, 2977 ಜನರನ್ನು ಬಲಿಪಡೆದಿದೆ. ಇದೀಗ ಅಮೆರಿಕಾಗೆ ಲಗ್ಗೆ ಇಟ್ಟಿರುವ ಕೊರೊನಾ ತನ್ನ ಮೊದಲ ಬಲಿ ಪಡೆದಿದೆ ಎಂದು ವೈಟ್‌ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈವರೆಗೆ ಅಮೆರಿಕದಲ್ಲಿ ಒಟ್ಟು 62 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಹೊರಗಿನಿಂದ ಬಂದವರಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗಿದೆ. ಕೊರೊನಾ ಸೋಂಕಿತ 62 ಜನರ ಪೈಕಿ 15 ಜನ ಚೇತರಿಕೆ ಕಾಣುತ್ತಿದ್ದಾರೆ. […]

ಡೆಡ್ಲಿ ಕೊರೊನಾ ವೈರಸ್​ಗೆ ಅಮೆರಿಕದಲ್ಲಿ ಮೊದಲ ಬಲಿ!
ಸಾಧು ಶ್ರೀನಾಥ್​
|

Updated on:Mar 01, 2020 | 1:40 PM

Share

ವಾಷಿಂಗ್ಟನ್: ಮಹಾಮಾರಿ ಕೊರೊನಾ ಅಮೆರಿಕದಲ್ಲಿ ಮೊದಲ ಬಲಿ ಪಡೆದಿದೆ. ಈಗಾಗಲೇ ಚೀನಾದಲ್ಲಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿರುವ ಕೋವಿಡ್-19, 2977 ಜನರನ್ನು ಬಲಿಪಡೆದಿದೆ. ಇದೀಗ ಅಮೆರಿಕಾಗೆ ಲಗ್ಗೆ ಇಟ್ಟಿರುವ ಕೊರೊನಾ ತನ್ನ ಮೊದಲ ಬಲಿ ಪಡೆದಿದೆ ಎಂದು ವೈಟ್‌ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಈವರೆಗೆ ಅಮೆರಿಕದಲ್ಲಿ ಒಟ್ಟು 62 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಹೊರಗಿನಿಂದ ಬಂದವರಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗಿದೆ. ಕೊರೊನಾ ಸೋಂಕಿತ 62 ಜನರ ಪೈಕಿ 15 ಜನ ಚೇತರಿಕೆ ಕಾಣುತ್ತಿದ್ದಾರೆ. ಇನ್ನು ಹೊರಗಿನಿಂದ ಬಂದವರಲ್ಲೇ ಹೆಚ್ಚಾಗಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಇರಾನ್, ಇರಾಕ್ ಮತ್ತು ದಕ್ಷಿಣ ಕೊರಿಯಾಗೆ ತೆರಳಿರುವ ಜನರಿಗೆ ನಿರ್ಬಂಧ ವಿಧಿಸಲಾಗಿದೆ.

ಚೀನಾಗೆ ತೆರಳಿರುವವರಿಗೆ ಈಗಾಗ್ಲೇ ನಿರ್ಬಂಧ ವಿಧಿಸಿದ್ದು, 14 ದಿನಗಳಿಂದ ಇರಾನ್, ಇರಾಕ್ ಮತ್ತು ದಕ್ಷಿಣ ಕೊರಿಯಾಗೆ ಭೇಟಿ ನೀಡಿದವರಿಗೂ ಅಮೆರಿಕ ಪ್ರವೇಶಿಸದಂತೆ ನಿರ್ಬಂಧ ವಿಧಿಸಿದೆ. ಯುಎಸ್-ಮೆಕ್ಸಿಕೊ ಗಡಿ ಮುಚ್ಚುವ ಬಗ್ಗೆಯೂ ಚಿಂತನೆ ನಡೆದಿದ್ದು, ಕೊರೊನಾ ಸೋಂಕಿತ ರಾಷ್ಟ್ರಗಳಿಗೆ ವೈದ್ಯಕೀಯ ನೆರವು ನೀಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

Published On - 11:37 am, Sun, 1 March 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ