AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಡ್ಲಿ ಕೊರೊನಾ ವೈರಸ್​ಗೆ ಅಮೆರಿಕದಲ್ಲಿ ಮೊದಲ ಬಲಿ!

ವಾಷಿಂಗ್ಟನ್: ಮಹಾಮಾರಿ ಕೊರೊನಾ ಅಮೆರಿಕದಲ್ಲಿ ಮೊದಲ ಬಲಿ ಪಡೆದಿದೆ. ಈಗಾಗಲೇ ಚೀನಾದಲ್ಲಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿರುವ ಕೋವಿಡ್-19, 2977 ಜನರನ್ನು ಬಲಿಪಡೆದಿದೆ. ಇದೀಗ ಅಮೆರಿಕಾಗೆ ಲಗ್ಗೆ ಇಟ್ಟಿರುವ ಕೊರೊನಾ ತನ್ನ ಮೊದಲ ಬಲಿ ಪಡೆದಿದೆ ಎಂದು ವೈಟ್‌ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈವರೆಗೆ ಅಮೆರಿಕದಲ್ಲಿ ಒಟ್ಟು 62 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಹೊರಗಿನಿಂದ ಬಂದವರಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗಿದೆ. ಕೊರೊನಾ ಸೋಂಕಿತ 62 ಜನರ ಪೈಕಿ 15 ಜನ ಚೇತರಿಕೆ ಕಾಣುತ್ತಿದ್ದಾರೆ. […]

ಡೆಡ್ಲಿ ಕೊರೊನಾ ವೈರಸ್​ಗೆ ಅಮೆರಿಕದಲ್ಲಿ ಮೊದಲ ಬಲಿ!
ಸಾಧು ಶ್ರೀನಾಥ್​
|

Updated on:Mar 01, 2020 | 1:40 PM

Share

ವಾಷಿಂಗ್ಟನ್: ಮಹಾಮಾರಿ ಕೊರೊನಾ ಅಮೆರಿಕದಲ್ಲಿ ಮೊದಲ ಬಲಿ ಪಡೆದಿದೆ. ಈಗಾಗಲೇ ಚೀನಾದಲ್ಲಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿರುವ ಕೋವಿಡ್-19, 2977 ಜನರನ್ನು ಬಲಿಪಡೆದಿದೆ. ಇದೀಗ ಅಮೆರಿಕಾಗೆ ಲಗ್ಗೆ ಇಟ್ಟಿರುವ ಕೊರೊನಾ ತನ್ನ ಮೊದಲ ಬಲಿ ಪಡೆದಿದೆ ಎಂದು ವೈಟ್‌ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಈವರೆಗೆ ಅಮೆರಿಕದಲ್ಲಿ ಒಟ್ಟು 62 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಹೊರಗಿನಿಂದ ಬಂದವರಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗಿದೆ. ಕೊರೊನಾ ಸೋಂಕಿತ 62 ಜನರ ಪೈಕಿ 15 ಜನ ಚೇತರಿಕೆ ಕಾಣುತ್ತಿದ್ದಾರೆ. ಇನ್ನು ಹೊರಗಿನಿಂದ ಬಂದವರಲ್ಲೇ ಹೆಚ್ಚಾಗಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಇರಾನ್, ಇರಾಕ್ ಮತ್ತು ದಕ್ಷಿಣ ಕೊರಿಯಾಗೆ ತೆರಳಿರುವ ಜನರಿಗೆ ನಿರ್ಬಂಧ ವಿಧಿಸಲಾಗಿದೆ.

ಚೀನಾಗೆ ತೆರಳಿರುವವರಿಗೆ ಈಗಾಗ್ಲೇ ನಿರ್ಬಂಧ ವಿಧಿಸಿದ್ದು, 14 ದಿನಗಳಿಂದ ಇರಾನ್, ಇರಾಕ್ ಮತ್ತು ದಕ್ಷಿಣ ಕೊರಿಯಾಗೆ ಭೇಟಿ ನೀಡಿದವರಿಗೂ ಅಮೆರಿಕ ಪ್ರವೇಶಿಸದಂತೆ ನಿರ್ಬಂಧ ವಿಧಿಸಿದೆ. ಯುಎಸ್-ಮೆಕ್ಸಿಕೊ ಗಡಿ ಮುಚ್ಚುವ ಬಗ್ಗೆಯೂ ಚಿಂತನೆ ನಡೆದಿದ್ದು, ಕೊರೊನಾ ಸೋಂಕಿತ ರಾಷ್ಟ್ರಗಳಿಗೆ ವೈದ್ಯಕೀಯ ನೆರವು ನೀಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

Published On - 11:37 am, Sun, 1 March 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್