AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಕಾಲೇಜಿನ ರಹಸ್ಯ ಗೊತ್ತಾಗೋಯ್ತು ಎಂದು ತಾಯಿಯನ್ನು 30 ಬಾರಿ ಇರಿದು ಕೊಂದ ಮಗಳು

ತನ್ನ ಕಾಲೇಜಿನ ರಹಸ್ಯ ತಾಯಿಗೆ ಗೊತ್ತಾಗಿಹೋಯಿತು ಎಂದು ಹೆತ್ತ ತಾಯಿಯನ್ನೇ ಮಗಳು 30 ಬಾರಿ ಇರಿದು ಕೊಂದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಆಕೆಯನ್ನು ಕಾಲೇಜಿನಿಂದ ಹೊರಹಾಕಿದ್ದರು, ಆ ವಿಚಾರ ಹೇಗೋ ತಾಯಿಗೆ ತಿಳಿದುಬಿಟ್ಟಿತ್ತು, ಈ ಕುರಿತು ತಾಯಿ ಪ್ರಶ್ನೆ ಮಾಡಿದಾಗ ಕೋಪಗೊಂಡ ಮಗಳು ತಾಯಿಯನ್ನು ಹತ್ಯೆ ಮಾಡಿದ್ದಾಳೆ.

ತನ್ನ ಕಾಲೇಜಿನ ರಹಸ್ಯ ಗೊತ್ತಾಗೋಯ್ತು ಎಂದು ತಾಯಿಯನ್ನು 30 ಬಾರಿ ಇರಿದು ಕೊಂದ ಮಗಳು
ಸಾವುImage Credit source: Verywell mind
ನಯನಾ ರಾಜೀವ್
|

Updated on: Sep 26, 2023 | 12:23 PM

Share

ತನ್ನ ಕಾಲೇಜಿನ ರಹಸ್ಯ ತಾಯಿಗೆ ಗೊತ್ತಾಗಿಹೋಯಿತು ಎಂದು ಹೆತ್ತ ತಾಯಿಯನ್ನೇ ಮಗಳು 30 ಬಾರಿ ಇರಿದು ಕೊಂದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಆಕೆಯನ್ನು ಕಾಲೇಜಿನಿಂದ ಹೊರಹಾಕಿದ್ದರು, ಆ ವಿಚಾರ ಹೇಗೋ ತಾಯಿಗೆ ತಿಳಿದುಬಿಟ್ಟಿತ್ತು, ಈ ಕುರಿತು ತಾಯಿ ಪ್ರಶ್ನೆ ಮಾಡಿದಾಗ ಕೋಪಗೊಂಡ ಮಗಳು ತಾಯಿಯನ್ನು ಹತ್ಯೆ ಮಾಡಿದ್ದಾಳೆ.

2020ರಲ್ಲಿ ಈ ಘಟನೆ ನಡೆದಿತ್ತು, ಇದೀಗ ಸೆಪ್ಟೆಂಬರ್ 28ರಂದು ಸಿಡ್ನಿ ಪೊವೆಲ್ ಶಿಕ್ಷೆಯನ್ನು ಕೋರ್ಟ್​ ಪ್ರಕಟಿಸಲಿದೆ. ಮೌಂಟ್ ಯೂನಿಯನ್ ಯೂನಿವರ್ಸಿಟಿಯ ಹಳೆಯ ವಿದ್ಯಾರ್ಥಿನಿ ಪೊವೆಲ್​ ಅನ್ನು ತಪ್ಪಿತಸ್ಥೆ ಎಂದು ಕೋರ್ಟ್​ ಘೋಷಿಸಿದೆ.

2020ರ ಮಾರ್ಚ್​ 3 ರಂದು ರಕ್ತಸಿಕ್ತ ಸ್ಥಿತಿಯಲ್ಲಿ ಬ್ರೆಂಡಾ ಪತ್ತೆಯಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಪೊವೆಲ್ ಸ್ಕಿಜೋಫ್ರೇನಿಯಾದಿಂದ ಬಳಲುತ್ತಿದ್ದರು, ಆಕೆ ತನ್ನ ತಾಯಿಯನ್ನು ಕೊಲೆ ಮಾಡಿದಾಗ, ಮಾನಸಿಕ ಸ್ಥಿತಿ ಸರಿ ಇರಲಿಲ್ಲ ಎಂದು ವಕೀಲರು ವಾದಿಸಿದ್ದಾರೆ.

ಮತ್ತಷ್ಟು ಓದಿ:ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಹತ್ಯೆ ಮಾಡಿ ಬಾವಿಗೆ ಎಸೆದಿದ್ದ ಆರೋಪಿಗಳ ಬಂಧನ

ಒಂದು ಬಾರಿಯಲ್ಲ 30 ಬಾರಿ ತಾಯಿಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾರೆ, ಆಕೆಯ ಉದ್ದೇಶ ಸ್ಪಷ್ಟವಾಗಿತ್ತು ಎಂದು ನ್ಯಾಯಾಲಯ ಹೇಳಿದೆ, ಪೊವೆಲ್ ಶಿಕ್ಷೆಯನ್ನು ಸೆಪ್ಟೆಂಬರ್ 28ರಂದು ನಿಗದಿಪಡಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ